Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ
ತಾಜಾ ಸುದ್ದಿ

ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ

Dinamaana Kannada News
Last updated: March 25, 2024 5:39 pm
Dinamaana Kannada News
Share
_Injustice to Panchmasali community
ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ
SHARE

ದಾವಣಗೆರೆ :   ಎರಡು ರಾಷ್ಟ್ರೀಯ ಪಕ್ಷಗಳು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ನೀಡದೆ ಅನ್ಯಾಯ ಮಾಡಿವೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಹೋರಾಟಕ್ಕಾದರೂ ಸಮಾಜ ಸಿದ್ದವಿದೆ

ಹರಿಹರದ ಪಂಚಮಸಾಲಿ ಪೀಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ ಹೆಚ್ಚು ಇರುವ ಕ್ಷೇತ್ರಗಳಲ್ಲೇ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆ. ಸೋದರ ಸಮಾಜದವರಿಗೆ ಸಂಖ್ಯೆ ಕಡಿಮೆ ಇದ್ದರೂ ನಾಲ್ಕು ಪ್ಲಸ್ ಟಿಕೆಟ್ ನೀಡಲಾಗಿದೆ. ನಮ್ಮ ಸಮುದಾಯದ ಸಂಖ್ಯೆ ಜಾಸ್ತಿ ಇದ್ದರೂ ಆ ಪ್ರಮಾಣದಲ್ಲಿ  ಟಿಕೇಟ್ ನೀಡಿಲ್ಲ.

ಉತ್ತರ ಕರ್ನಾಟಕದ ೧೫ ಜಿಲ್ಲೆಗಳಲ್ಲಿ ಪಂಚಮಸಾಲಿ ಸಬಲ

ಈ ಅನ್ಯಾಯ  ಸರಿಪಡಿಸದಿದ್ದರೆ ಎಂತಹ ಹೋರಾಟಕ್ಕಾದರೂ ಸಮಾಜ ಸಿದ್ದವಿದೆ. ಉತ್ತರ ಕರ್ನಾಟಕದ ೧೫ ಜಿಲ್ಲೆಗಳಲ್ಲಿ ಪಂಚಮಸಾಲಿ ಸಬಲವಾಗಿದೆ.
ರಾಜ್ಯದಲ್ಲಿ ೮೦ ಲಕ್ಷ ಜನಸಂಖ್ಯೆ ಇರುವ ಸಮುದಾಯಕ್ಕೆ ಅನ್ಯಾಯವಾಗಿದೆ. ಬಹುಸಂಖ್ಯಾತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ತಪ್ಪಿಸಲಾಗಿದೆ. ರಾಷ್ಟ್ರೀಯ ಪಕ್ಷಗಳು ಈ ಅನ್ಯಾಯ ಸರಿಪಡಿಸದಿದ್ದರೆ ವೀರಶೈವ ಲಿಂಗಾಯತ ಹರಿಹರ ಪೀಠದ ನೇತೃತ್ವದಲ್ಲೇ ಈ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇನ್ನೂ ಅವಕಾಶವಿದೆ ಸರಿಪಡಿಸಿ

ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಕೇವಲ ಒಂದೇ ಒಂದು ಸೀಟ್ ನೀಡಿದೆ. ಕಾಂಗ್ರೆಸ್ ೨ ಸೀಟು ನೀಡಿದೆ.  ಬಿಜೆಪಿಯವರು ಪಂಚಮಸಾಲಿ  ಸಮುದಾಯಕ್ಕೆ ೩ ಸೀಟು ನೀಡಬೇಕು.  ಬಿ ಫಾರಂ ಕೊಡಲು ಇನ್ನು ಸಮಯಾವಕಾಶ ಇದೆ ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ  ಹೇಳಿದರು.

 

ರಾಷ್ಟ್ರೀಯ ಪಕ್ಷಗಳು ಸಮಾಜವನ್ನು ನಿರ್ಲಕ್ಷ್ಯ

ಸುಮಾರು ೧೫ ಲೋಕಸಭಾ ಕ್ಷೇತ್ರಗಳಲ್ಲಿ ಸಮುದಾಯ ಫಲಿತಾಂಶದಲ್ಲಿ ನಿರ್ಣಾಯಕವಾಗಿದೆ. ರಾಜ್ಯದ ಆಕಾಂಕ್ಷಿಗಳು ನಮಗೆ ಕರೆ  ಮಾಡಿ ತಮಗಾದ ಅನ್ಯಾಯ ತೋಡಿಕೊಂಡಿದ್ದಾರೆ.  ಟಿಕೇಟ್ ಹಂಚುವ ವಿಚಾರವಾಗಿ ಎರಡು ರಾಷ್ಟ್ರೀಯ ಪಕ್ಷಗಳು ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ.ಎರಡು ರಾಷ್ಟ್ರೀಯ  ಪಕ್ಷಗಳು ಪಕ್ಷದಲ್ಲಿನ  ನಿಷ್ಠಾವಂತ ನಾಯಕರಿಗೆ ಟಿಕೇಟ್ ಕೊಡಿ ಇಲ್ಲವಾದರೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಡಿದರು.

ಎರಡು ರಾಷ್ಟ್ರೀಯ ಪಕ್ಷಗಳು ಸಮುದಾಯದ ಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಿಲ್ಲ.  ಏಪ್ರಿಲ್ ನಂತರ ಪಂಚಮಸಾಲಿ ಸಮುದಾಯ ಚುನಾವಣೆ ಮೇಲೆ ಪರಿಣಾಮ ಬೀರಬಲ್ಲ ನಿರ್ಣಯ ಕೈಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿ.ಸಿ.ಉಮಾಪತಿ,ಎಚ್.ಎಸ್.ನಾಗರಾಜ ಸೇರಿದಂತೆ ಇತರರು ಇದ್ದರು.

 

 

 

 

 

TAGGED:dinamaan.com.dinamaana.com.davanagere newsInjustice to Panchmasali community.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ
Share This Article
Twitter Email Copy Link Print
Previous Article davanagere vv ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ
Next Article Soldering is required between hearts ಹೃದಯಗಳ ನಡುವೆ ಬೆಸುಗೆ ಅವಶ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ  (Davangere): ಸುರಕ್ಷತೆ ನಿರ್ಲಕ್ಷ್ಯದಿಂದ ದಿನನಿತ್ಯ ದೇಶದೆಲ್ಲೆಡೆ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಗಂಟೆಗೆ 20 ಜನರು ಮೃತಪಡುತ್ತಿದ್ದಾರೆ ಎಂದು ಜಿಲ್ಲಾ…

By Dinamaana Kannada News

ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ

ದಾವಣಗೆರೆ.ಜ.11 (Davanagere); ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆ ಸಮೀಪದ ಭೂಮಿಕ ನಗರದಿಂದ ರಾಮನಗರಕ್ಕೆ ಸಾಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ…

By Dinamaana Kannada News

Davanagere Zilla Panchayat : ಪುಸ್ತಕದಲ್ಲಿ ಕಾಣುವ ಕೆಲಸಗಳು, ವಾಸ್ತವದಲ್ಲಿ ಕಾಣುತ್ತಿಲ್ಲ : ಶಾಸಕ ಕೆ.ಎಸ್.ಬಸವಂತಪ್ಪ ಕಿಡಿ

ದಾವಣಗೆರೆ (Davanagere)  : ಬೋರ್‌ವೆಲ್ ಕೊರೆಸಿದ ಒಬ್ಬ ರೈತನಿಗೆ ಹಳೆಯ ಟಿಸಿ, ಇನ್ನೊಬ್ಬ ರೈತನಿಗೆ ಕೊಡಬೇಕಾದ ಟಿಸಿ ಬೇರೆಯವರಿಗೆ ಮಾರಾಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?