Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸುಯೆಜ್‌ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆ
ತಾಜಾ ಸುದ್ದಿ

Davanagere | ಸುಯೆಜ್‌ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆ

Dinamaana Kannada News
Last updated: May 22, 2025 2:05 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) ‍ನಗರದಲ್ಲಿ ಜಲಸಿರಿ ಯೋಜನೆ ಅನುಷ್ಟಾನದ ಹೊಣೆ ಹೊತ್ತಿರುವ ಸುಯೆಜ್‌ ಕಂಪನಿಯ ವತಿಯಿಂದ  ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆಯ ಅಂಗವಾಗಿ ನಗರದ ಕುಂದುವಾಡ ಜಲ ಶುದ್ಧೀಕರಣ ಘಟಕದ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಯೆಜ್‌ ನ ಯೋಜನಾ ವ್ಯವಸ್ಥಾಪಕ  ಪ್ರಶಾಂತ್ ವಿ.ಕೆ , ಸುಯೆಜ್‌ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆಯ ಕಾರ್ಯಕ್ರಮವನ್ನು ಜೈವಿಕ ವೈವಿಧ್ಯತೆಯನ್ನು ಭವಿಷ್ಯದ ಪೀಳಿಗೆಗೆ ಅವಶ್ಯಕವಾಗಿ ಕಾಪಾಡಿಕೊಂಡು ಹೋಗುವ ಪ್ರಕ್ರಿಯೆಯಾಗಿದ್ದು ಪರಿಸರದಲ್ಲಿ ವಾಸಿಸುವ ಪ್ರತಿಯೊಂದು ಪ್ರಾಣಿ,ಪಕ್ಷಿ, ಗಿಡ-ಮರ ಹಾಗೂ ನದಿಗಳಿಗೆ ಮಾನವಂತೆ ಸಮಾನ ಹಕ್ಕಿದೆ ಆದರೆ ಆಧುನಿಕತೆಯ ಭರಾಟೆಯಲ್ಲಿ ಕೆಲವು ಮಾನವ ಚಟುವಟಿಕೆಗಳಿಂದ ಜಾತಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.

ಸುಯೆಜ್‌ ಕಂಪನಿಯು ಸದರಿ ಕಾರ್ಯಕ್ರಮದ ಅಂಗವಾಗಿ ನಗರಕ್ಕೆ ಅವಶ್ಯಕ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕುಂದುವಾಡ ಜಲ ಶುದ್ಧೀಕರಣ ನಿರ್ವಹಣಾ ಘಟಕದ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುಯೆಜ್‌ ಕಂಪನಿಯ ಇಂಜಿನೀಯರಗಳ ತಂಡವು ಶ್ರಮದಾನದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದು ಶ್ಲಾಘನೀಯ ಎಂದರು.

Read also : ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ

ಸುಯೆಜ್‌ ಕಂಪನಿಯ ಹಿರಿಯ ಅಧಿಕಾರಿಗಳಾದ ವಿಷ್ಣು ಭಟ್ಟ, ಸೋಮಶೇಖರ್‌, ವಿಧ್ಯಾಧರ ಬೆಟಗೇರಿ,  ಕಿರಣ್‌,  ರಾಜೇಶ್ ಎ, ಇನ್ನಿತರ ಅಧಿಕಾರಿಗಳಾದ, ಸತೀಶ್‌, ಚಂದ್ರಶೇಖರ್‌, ರೇಖಾ, ರವಿಚಂದ್ರ, ಮನೋಜ್‌, ಗ಼ಣೇಶ್‌,  ಅನಿಲ್‌, ನಾಗೇಶ್‌, ತಿರುಪತಿ, ಸಚಿನ್‌, ಶಿವರಾಜ್‌, ಶ್ರೇಯಸ್‌, ರವಿಕುಮಾರ್‌ ಕೆ.ಎಂ ಹಾಗೂ ರಾಜೇಶ್‌ ಚಾಗಂಟಿ  ಮುಂತಾದವರು ಉಪಸ್ಥಿತರಿದ್ದರು.

ನಿರೂಪಣೆಯನ್ನು ಕಂಪನಿಯ  ಸಾರ್ವಜನಿಕ ಸಂಪರ್ಕಾಧಿಕಾರಿ ವಿ.ಕೆ ಎನ್.ಮೂರ್ತಿ ನೆರವೇರಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ
Next Article Davanagere Davanagere | ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಲೂರು ನಿಂಗರಾಜ್ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನೀರ್ಥಡಿ ಗ್ರಾಮ ಪ್ರವಾಸಿ ತಾಣವಾಗಲಿ : ಶಾಸಕ ಕೆ.ಎಸ್.ಬಸವಂತಪ್ಪ 

ದಾವಣಗೆರೆ (Davangere): ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಸ್ಥಾನ ಇದ್ದು, ಪ್ರವಾಸಿ ತಾಣವಾಗಬೇಕಿದೆ ಎಂದು ಶಾಸಕ…

By Dinamaana Kannada News

Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಾವಣಗೆರೆ,ಜ.16 (Davanagere): ಆನಗೋಡು ಮತ್ತು ಅತ್ತೀಗೆರೆ ವಿದ್ಯುತ್ ಕೇಂದ್ರದ ಮಾರ್ಗ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 17…

By Dinamaana Kannada News

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ

ಚನ್ನಗಿರಿ :   ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಟ್ಕಾ ಜೂಜಾಟ ಪ್ರಕರಣದ ಆರೋಪಿ ಆದೀಲ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಬಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?