Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

Dinamaana Kannada News
Last updated: January 28, 2026 11:41 am
Dinamaana Kannada News
Share
Applications invited
SHARE

ದಾವಣಗೆರೆ ಜ. 28 : ಕೇಂದ್ರ ಪುರಸ್ಕೃತ ಯೋಜನೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂ-ಎಸ್‌ವೈಎಂ) ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿಖಾತೆಗೆ ಪಾವತಿಸುತ್ತದೆ. ಫಲಾನುವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000/-ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.

ಮಹಾನಗರಪಾಲಿಕೆ ವ್ಯಾಪ್ತಿಯ ನೊಂದಾಯಿತ ಡೇ-ನಲ್ಮ್ ಯೋಜನೆಯ ಉಪಘಟಕಗಳಾದ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬಸ್ಥರು 8 ರಿಂದ 40 ವಯಸ್ಸಿನ ಒಳಗಿರುವ ಮತ್ತು ಅವರ ಮಾಸಿಕ 15,000/-ಅವರು ಆದಾಯ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ತೆರಿಗೆ, ಬಿಎಸ್‌ಐ, ಪಿ.ಎಸ್, ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಅಂತಹ ಫಲಾನುಭವಿಗಳು ಅಗತ್ಯ ದಾಖಲೆಗಳಾದ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ. ಕೋಡ್ ವಿವರವಿರುವ, ಮತ್ತು ತಮ್ಮ ನಾಮ ನಿರ್ದೇಶಿತ ಸದಸ್ಯರ ನೊಂದಾಯಿತ ಆಧಾರ್ ಲಿಂಕ್ ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್ ಶಾಖೆ, (ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ), ಮಹಾನಗರ ಪಾಲಿಕೆ, ದಾವಣಗೆರೆ ಇಲ್ಲಿಗೆ ಬಂದು ಖುದ್ದಾಗಿ ಅರ್ಜಿ ಸಲ್ಲಿಸಬೇಕು.

Read also : ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್  ಶಾಖೆಯನ್ನು ಸಂಪರ್ಕಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

TAGGED:Davanagere Newsdinamaana.comKannada NewsPradhan Mantri Shramayogi Maan Dhan Yojanaಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್
Next Article gym fitness SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಬಾಲ್ಯದಲ್ಲಿಯೇ ಮಕ್ಕಳಲ್ಲಿ ಅಳಿಸಲಾಗದ ಮೌಲ್ಯಗಳನ್ನು ಬಿತ್ತಿ’: ಡಾ.ಜಿ.ಎಚ್.ಅಶಾ

ದಾವಣಗೆರೆ: ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ಬಿತ್ತುವ ಕಾರ್ಯ ಶಿಕ್ಷಕರಿಂದ ಆಗಬೇಕು. ಈ ನಿಟ್ಟಿನಲ್ಲಿ ಪ್ರಶಿಕ್ಷಣಾರ್ಥಿಗಳು ಆದರ್ಶ, ಮೌಲ್ಯಗಳನ್ನು ತಮ್ಮ ಜೀವನದಲ್ಲಿ…

By Dinamaana Kannada News

ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ

ದಾವಣಗೆರೆ :   ಜಿಲ್ಲೆಯಲ್ಲಿನ ಖಾಸಗಿ ಮಾರಾಟಗಾರರಿಂದ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟನಾಶಕ ಮಾರಾಟವಾಗಂತೆ ಅಂಗಡಿಗಳನ್ನು…

By Dinamaana Kannada News

ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ

ದಾವಣಗೆರೆ ಜ.03: ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?