Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೋಸುದು ಅವಶ್ಯ: ಕೆ.ಎಸ್.ಪ್ರಭುಕುಮಾರ್
ತಾಜಾ ಸುದ್ದಿ

ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೋಸುದು ಅವಶ್ಯ: ಕೆ.ಎಸ್.ಪ್ರಭುಕುಮಾರ್

Dinamaana Kannada News
Last updated: November 6, 2025 12:13 pm
Dinamaana Kannada News
Share
Davanagere
SHARE
ದಾವಣಗೆರೆ: ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ ಎಂದು ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್ ಹೇಳಿದರು.
ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಗುರುವಾರ ಶ್ರೀಸತ್ಯಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀಸತ್ಯಸಾಯಿ ಗ್ರಾಮ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಾರ್ಥನೆ ಮಾಡುವ ತುಟಿಗಳಿಗಿಂತ, ಸೇವೆ ಮಾಡುವ ಕೈಗಳೇ ಶ್ರೇಷ್ಠ’ ಎನ್ನುವ ಶ್ರೀಸತ್ಯಸಾಯಿ ಬಾಬಾರವರ ವಾಣಿಯಂತೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಸಂದೇಶವನ್ನು ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅನೇಕ ಸೇವಾ ಕಾರ್ಯಗಳನ್ನು ಶಾಲಾ ವಿದ್ಯಾರ್ಥಿಗಳಿಂದಲೇ ನೇರವೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರೇಮಾವತಾರಿ ಶ್ರೀಸತ್ಯ ಸಾಯಿ ಬಾಬಾರವರ ಕುರಿತು ಈಶ್ವರಮ್ಮ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಎ.ಆರ್.ರಂಗನಾಥ್  ಉಪನ್ಯಾಸ ನೀಡಿದರು.

Read also : ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ

ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಸೇವೆ, ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಮಗ್ರಿಗಳ ವಿತರಣೆ, ಮನೆ ಮನೆಗೆ ಸೇವಾ ಪದಾರ್ಥಗಳನ್ನು ಮತ್ತು ಸ್ವಾಮಿಯ ಪ್ರಸಾದವನ್ನು ಗ್ರಾಮದ ಸುಮಾರು 250 ಮನೆಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ವಿಶಾಲಾಕ್ಷಿ, ಗ್ರಾಮದ ಮುಖ್ಯಸ್ಥರಾದ ರೇವಣಸಿದ್ದಪ್ಪ ದಳಪತಿ, ನಾಗರಾಜ ಹಾಗೂ ಶ್ರೀಸತ್ಯ ಸಾಯಿ ಸೇವಾ ಸಮಿತಿಯ ಸಂಚಾಲಕ ಪಾಂಡುರಂಗ  ರೇವಣಕರ್, ಈಶ್ವರಮ್ಮ ಶಾಲೆಯ ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ, ಶಾಲಾ ಶಿಕ್ಷಕರಾದ ರಂಜನಿ, ಕೆ.ರವಿ, ಎಚ್.ಎಸ್.ಅನುರಾಧ, ಎಂ.ಎಂ.ಪಟೇಲ್ ಶಾಲಾ ಮಂತ್ರಿ ಮಂಡಲದ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಮಲ್ಲಶೆಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಅಂಧಮಕ್ಕಳಿಗೆ ಆಹಾರ ಪದಾರ್ಥ ವಿತರಣೆ: ನ.7ರಂದು ಬೆಳಗ್ಗೆ 10.30ಕ್ಕೆ ಬಾಡ ಕ್ರಾಸ್ ಬಳಿಯಿರುವ ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧಮಕ್ಕಳಿಗೆ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತಿದೆ. ಭಜನೆ, ಉಪನ್ಯಾಸ, ಪ್ರಮಾವತಾರಿ ಶ್ರೀಸತ್ಯಸಾಯಿ ಬಾಬಾ, ಗ್ರಾಮ ಸ್ವಚ್ಛತಾ ಸೇವೆ ಈಶ್ವರಮ್ಮ ಶಾಲಾ ಮಕ್ಕಳಿಂದ, ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ, ಮನೆ ಮನೆಗೆ ಸೇವಾ ಪದಾರ್ಥ ವಿತರಣೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಆಶ್ರಮದ ಮುಖ್ಯಸ್ಥರು, ಈಶ್ವರಮ್ಮ ಶಾಲಾಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಶ್ರೀಸತ್ಯಸಾಯಿ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ.
ಬೆಳಗ್ಗೆ 12.30 ಕ್ಕೆ ಪಿ.ಬಿ.ರಸ್ತೆಯ ಮಹಾವೀರ ಗೋಶಾಲೆಯ ಗೋವುಗಳಿಗೆ ಹುಲ್ಲು ಮತ್ತು ಪಶು ಆಹಾರ ವಿತರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಗೋಶಾಲೆಯ ಮುಖ್ಯಸ್ಥರು, ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ
Next Article District Collector G.M. Gangadharaswamy ನಮ್ಮ ಹಣ, ನಮ್ಮ ಹಕ್ಕು ಅಭಿಯಾನ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime|ಅನೈತಿಕ ಸಂಬಂಧಕ್ಕೆ ವಿರೋಧ : ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ

ದಾವಣಗೆರೆ : ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನಲೆಯಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ…

By Dinamaana Kannada News

Davanagere | ಜನರ ಸಮಸ್ಯೆಗೆ  ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davangere District) :  ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜನ ಸಂಪರ್ಕ ಕಚೇರಿ  ಆರಂಭಿಸಲಾಗಿದ್ದು,…

By Dinamaana Kannada News

Davanagere | ಆರೋಗ್ಯದ ಹಿತ ದೃಷ್ಠಿಯಿಂದ ಒಂದು ಲಕ್ಷ ಮಾಸ್ಕ್ ಉಚಿತವಾಗಿ ವಿತರಣೆ

ದಾವಣಗೆರೆ, ಅ.30 (Davanagere) : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಅಕ್ಟೋಬರ್ 31 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿರುವ ಪಟಾಕಿ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?