Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ
ತಾಜಾ ಸುದ್ದಿ

ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ

Dinamaana Kannada News
Last updated: August 4, 2025 6:54 am
Dinamaana Kannada News
Share
Davangere
SHARE

ದಾವಣಗೆರೆ: ಯೋಗವನ್ನು ವೈಜ್ಞಾನಿಕವಾಗಿ ಪರಿಚಯಿಸಿದ ಕೋಲಾರ ಜಿಲ್ಲೆ ಬೆಳ್ಳೂರು ಬಿ.ಕೆ.ಎಸ್.ಅಯ್ಯಂಗಾರ್ ಯೋಗದಿಂದ ಆರೋಗ್ಯ ಕಾಪಾಡಿ ಕೊಳ್ಳುವುದನ್ನು ಜಗತ್ತಿಗೆ ತೋರಿಸಿ ಕೊಡುವ ಜೊತೆಗೆ ಬೆನ್ನುಹುರಿ, ಬೆನ್ನು ನೋವು, ಸೊಂಟನೋವಿಗೂ ಪರಿಹಾರ ಕಲ್ಪಿಸಿದ ಮಹಾನ್ ಸಾಧಕರಾಗಿದ್ದಾರೆ ಎಂದು ಆದರ್ಶ ಯೋಗ ಪ್ರತಿಷ್ಠಾನದ ಯೋಗಾಚಾರ್ಯ ಡಾ.ರಾಘವೇಂದ್ರ ಗುರೂಜಿ ತಿಳಿಸಿದರು.

ನಗರದ ದೇವರಾಜ ಅರಸು ಬಡಾವಣೆಯ ಆದರ್ಶ ಯೋಗ ಪ್ರತಿಷ್ಠಾನದ ಶ್ರೀ ಮಹಮ್ಮಾಯಿ ವಿಶ್ವ ಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದಲ್ಲಿ ಭಾನುವಾರ ವಿಶೇಷ ಯೋಗ ಚಿಕಿತ್ಸಾ ಸಂಶೋಧನಾ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿು, ಬಿ.ಕೆ.ಎಸ್.ಅಯ್ಯಂಗಾರ್ ತೋರಿಸಿಕೊಟ್ಟ ಯೋಗ ಮಾದರಿಯಲ್ಲಿತರಬೇತಿ ಪಡೆದ ನೂರಾರು ಸಾಕಷ್ಟು ಸಮಸ್ಯೆಯಿಂದ ಇಲ್ಲಿ ಮುಕ್ತರಾಗಿದ್ದಾರೆ ಎಂದರು.

ದಾವಣಗೆರೆ ವಿವಿ ಎಂಎಸ್‍ಸಿ ಯೋಗ ವಿಭಾಗದ ವಿದ್ಯಾರ್ಥಿಗಳಾದ ವಿ.ಕೆ.ರಾಹುಲ್, ಎಸ್.ಸಂವೇದಿತಾ ಸಹಾಯಕ ಪ್ರಾಧ್ಯಾಪಕಿ ಬಿ.ಲತಾ ಹಾಗೂ ತಮ್ಮ ಮಾರ್ಗದರ್ಶನದಲ್ಲಿ ಎ ಥೆರಾಪೆಟಿಕ್ ಸ್ಟಡಿ ಆನ್ ಕ್ರೋನಿಕ್ ಸ್ಪೈನ್ ಡಿಸಾರ್ಡರ್ ಥ್ರೂ ಅಯ್ಯಂಗಾರ್ ಯೋಗ ಥೆರಪಿ(ಅಯ್ಯಂಗಾರ್ ಯೋಗ ಚಿಕಿತ್ಸೆ ಮೂಲಕ ದೀರ್ಘಕಾಲದ ಬೆನ್ನು ಮೂಳೆಯ ಅಸ್ವಸ್ಥತೆಗಳ ಕುರಿತ ಚಿಕಿತ್ಸಕ ಅಧ್ಯಯನ) ವಿಷಯವಾಗಿ ಪ್ರಬಂಧ ಮಾಡಿಸಿದ್ದಾರೆ ಎಂದು ಅವರು ಹೇಳಿದರು.

Read also : Political analysis |ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ

ದಾವಿವಿ ಯೋಗ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಎನ್.ಎಸ್.ಸುಮನ್ ಮಾತನಾಡಿ, ದಾವಿವಿಯಲ್ಲಿ ಯೋಗ ವಿಜ್ಞಾನ ವಿಭಾಗವಿದ್ದು, ಇದೀಗ ಮತ್ತಷ್ಟು ಹೊಸ ಕೋರ್ಸ್ ಆರಂಭಿಸುತ್ತಿದೆ. ಯಾವುದೇ ಪದವಿ ಪಡೆದವರು ಯೋಗ ವಿಜ್ಞಾನ ವಿಭಾಗದಲ್ಲಿ ದಾಖಲಾತಿ ಪಡೆಯಬಹುದು ಎಂದರು.

ವಿದ್ಯಾರ್ಥಿಗಳಾದ ಸಂವೇದಿತಾ, ವಿ.ಕೆ.ರಾಹುಲ್ ಮಾತನಾಡಿದರು. ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್.ಬಡದಾಳ್ ಅಧ್ಯಕ್ಷತೆ ವಹಿಸಿದ್ದರು. ವರದಿಗಾರ ಎಂ.ಬಿ.ನವೀನ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ.ಮಂಜುನಾಥ, ವರದಿಗಾರ ಬಸವರಾಜ ದೊಡ್ಡಮನಿ ಮಾತನಾಡಿದರು.

 

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis |ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ
Next Article Davanagere ದಾವಣಗೆರೆ |ಇದೇ ಮೊದಲ ಬಾರಿಗೆ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಕೆಟೆಜೆ ನಗರ ಪಿಎಸ್‌ಐ ಆತ್ಮಹತ್ಯೆ; ಕುಟುಂಬಸ್ಥರು ಹೇಳಿದ್ದೇನು?

ದಾವಣಗೆರೆ: ಇಲ್ಲಿನ ಕೆಟೆಜೆ ನಗರದ ಪಿಎಸ್‌ಐ ನಾಗರಾಜ (59) ಅವರು ತುಮಕೂರಿನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಟಿಜೆ ನಗರದ ಪೊಲೀಸ್…

By Dinamaana Kannada News

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್

ದಾವಣಗೆರೆ (Davanagere): ಇಂದಿನ ಪರಿವರ್ತನಾ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ವಕೀಲರು ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್…

By Dinamaana Kannada News

HARIHARA : ಗುತ್ತೂರು ಗ್ರಾಮಕ್ಕೆ ಶಾಶ್ವತ ರುದ್ರಭೂಮಿ ಕಲ್ಪಿಸಿ : ಪ್ರತಿಭಟನೆ

ಹರಿಹರ ಅ 1  (Davangere district )  :  ದಲಿತರಿಗೆ ಸ್ಮಶಾನ  (ಸುಡುಗಾಡು,ಶ್ಮಶಾನ )  ಇಲ್ಲದ ಗ್ರಾಮವೆಂದೇ ಖ್ಯಾತಿಪಡೆದಿರುವ ತಾಲೂಕಿನ…

By Dinamaana Kannada News

You Might Also Like

Davangere
ತಾಜಾ ಸುದ್ದಿ

ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ |ಇದೇ ಮೊದಲ ಬಾರಿಗೆ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

By Dinamaana Kannada News
Political analysis
Blog

Political analysis |ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?