Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ
ತಾಜಾ ಸುದ್ದಿ

Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ

Dinamaana Kannada News
Last updated: September 28, 2024 1:40 pm
Dinamaana Kannada News
Share
harihara
harihara
SHARE
ದಾವಣಗೆರೆ (Davanagere ):  ಸೆ. 28: ಭದ್ರಾನದಿ ಹಾಗೂ ಅದರ ಪಾವಿತ್ರ್ಯತೆ ಕಾಪಾಡಲು ಸೆ.30ರ ಸೋಮವಾರ ಬೆಳಿಗ್ಗೆ 7.30ಕ್ಕೆ ಭದ್ರಾ ಜಲಾಶಯದಿಂದ ಭದ್ರಾವತಿ ನಗರದವರೆಗೂ ನಿರ್ಮಲ ಭದ್ರಾ ಅಭಿಯಾನದಡಿ ಬೃಹತ್ ಜಲಜಾಗೃತಿ ಜನಜಾಗೃತಿ ಪಾದಯಾತ್ರೆಯನ್ನು ಏರ್ಪಡಿಸಲಾಗಿದೆ.
ನದಿಗಳ ಹರಿವು ಸದಾ ಇರುವಂತೆ ಮಾಡಲು ಜಲಾನಯನ ಪ್ರದೇಶಾಭಿವೃದ್ಧಿ ಯೋಜನೆ ರೂಪಿಸಲು ಸರ್ಕಾರವನ್ನು ಒತ್ತಾಯಿಸುವುದು, ಜಲ ಜೀವರಾಶಿಗಳ ಸಂರಕ್ಷಣೆ, ನಗರ-ಗ್ರಾಮಗಳ ತ್ಯಾಜ್ಯ ನೀರು ನದಿಗಳಿಗೆ ಬಿಡದ ಹಾಗೆ ನೀರು ಶುದ್ದೀಕರಣ ಘಟಕಗಳನ್ನು ಸ್ಥಾಪಿಸುವುದರ ಮೂಲಕ ಜನಜಾಗೃತಿ ಮಾಡಲು ಸರ್ಕಾರ ಸಕಾಲಿಕ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು.
Read also : Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ
ಮುಂಬರುವ ನವೆಂಬರ್ 04 ರಿಂದ ಆರಂಭವಾಗುವ ನಿರ್ಮಲ ತುಂಗ-ಭದ್ರಾ ಪಾದಯಾತ್ರೆಯ ಮುನ್ನವಾಗಿ ಒಂದು ದಿನದ ನಿರ್ಮಲ ಭದ್ರಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ ಪರಿಸರಾಸಕ್ತರು, ಸಾಧು-ಸಂತರು, ಮಠಾಧೀಶರು, ರೈತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೆ.30ರ ನಿರ್ಮಲ ಭದ್ರಾ ಅಭಿಯಾನದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕಕ ನದಿಗಳ ಸ್ವಚ್ಛತೆ ಕಾಪಾಡಲು ಮುಂದಾಗೋಣ. ಎಲ್ಲರೂ ಬಂದು ಪಾದಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಹರಿಹರದ ಅವಧೂತ ಸದ್ಗುರು ಕವಿಗುರುರಾಜ ಗುರೂಜಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಪಾದಯಾತ್ರೆಯಲ್ಲಿ ನ್ಯಾಯವಾದಿ ಹಾಗೂ ವಿದ್ಯಾನಿಧಿ ಫೌಂಡೇಶನ್‌ನ ವ್ಯವಸ್ಥಾಪಕ ವೀರೇಶ್ ಅಜ್ಜಣ್ಣನವರ್, ಅವನಿಕಾ ಟ್ರಸ್ಟ್‌ನ ನಿರ್ದೇಶಕಿ ಶ್ರೀಮತಿ ಕೆ.ಸಿ.ಶಾಂತಾಕುಮಾರಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿರುವರು
TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihar Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ
Next Article davanagere Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

‘ ಮೇ ದಿನ ಇದು ‘ಹುತಾತ್ಮರ ಮಹಾನ್‌ಗಾಥೆ’

ಮೇ.1 ಇಡೀ ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ.  ಅದೊಂದು ಅಂತರಾಷ್ಟ್ರೀಯ ಮಹತ್ವದ ದಿನ ಮಾತ್ರವಲ್ಲ ಚಾರಿತ್ರಿಕವಾಗಿ ಒಂದು ದೀರ್ಘ ಚರಿತ್ರೆಯನ್ನೇ…

By Dinamaana Kannada News

Davangere Crime News : ಟಿಪ್ಪ‌ರ್ ಲಾರಿ (Tipper lorry) ಪಲ್ಟಿ : ಚಾಲಕ ಸಾವು

ದಾವಣಗೆರೆ (Davangere) :  ತಾಲ್ಲೂಕಿನ ಆವರಗೊಳ್ಳ ಗ್ರಾಮದಲ್ಲಿ  ಟಿಪ್ಪ‌ರ್ ಲಾರಿ ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಗದಗ…

By Dinamaana Kannada News

Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಮೀನುಗಾರಿಕೆ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?