Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ
ತಾಜಾ ಸುದ್ದಿ

Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ

Dinamaana Kannada News
Last updated: September 28, 2024 1:40 pm
Dinamaana Kannada News
Share
harihara
harihara
SHARE
ದಾವಣಗೆರೆ (Davanagere ):  ಸೆ. 28: ಭದ್ರಾನದಿ ಹಾಗೂ ಅದರ ಪಾವಿತ್ರ್ಯತೆ ಕಾಪಾಡಲು ಸೆ.30ರ ಸೋಮವಾರ ಬೆಳಿಗ್ಗೆ 7.30ಕ್ಕೆ ಭದ್ರಾ ಜಲಾಶಯದಿಂದ ಭದ್ರಾವತಿ ನಗರದವರೆಗೂ ನಿರ್ಮಲ ಭದ್ರಾ ಅಭಿಯಾನದಡಿ ಬೃಹತ್ ಜಲಜಾಗೃತಿ ಜನಜಾಗೃತಿ ಪಾದಯಾತ್ರೆಯನ್ನು ಏರ್ಪಡಿಸಲಾಗಿದೆ.
ನದಿಗಳ ಹರಿವು ಸದಾ ಇರುವಂತೆ ಮಾಡಲು ಜಲಾನಯನ ಪ್ರದೇಶಾಭಿವೃದ್ಧಿ ಯೋಜನೆ ರೂಪಿಸಲು ಸರ್ಕಾರವನ್ನು ಒತ್ತಾಯಿಸುವುದು, ಜಲ ಜೀವರಾಶಿಗಳ ಸಂರಕ್ಷಣೆ, ನಗರ-ಗ್ರಾಮಗಳ ತ್ಯಾಜ್ಯ ನೀರು ನದಿಗಳಿಗೆ ಬಿಡದ ಹಾಗೆ ನೀರು ಶುದ್ದೀಕರಣ ಘಟಕಗಳನ್ನು ಸ್ಥಾಪಿಸುವುದರ ಮೂಲಕ ಜನಜಾಗೃತಿ ಮಾಡಲು ಸರ್ಕಾರ ಸಕಾಲಿಕ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು.
Read also : Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ
ಮುಂಬರುವ ನವೆಂಬರ್ 04 ರಿಂದ ಆರಂಭವಾಗುವ ನಿರ್ಮಲ ತುಂಗ-ಭದ್ರಾ ಪಾದಯಾತ್ರೆಯ ಮುನ್ನವಾಗಿ ಒಂದು ದಿನದ ನಿರ್ಮಲ ಭದ್ರಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ ಪರಿಸರಾಸಕ್ತರು, ಸಾಧು-ಸಂತರು, ಮಠಾಧೀಶರು, ರೈತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೆ.30ರ ನಿರ್ಮಲ ಭದ್ರಾ ಅಭಿಯಾನದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕಕ ನದಿಗಳ ಸ್ವಚ್ಛತೆ ಕಾಪಾಡಲು ಮುಂದಾಗೋಣ. ಎಲ್ಲರೂ ಬಂದು ಪಾದಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಹರಿಹರದ ಅವಧೂತ ಸದ್ಗುರು ಕವಿಗುರುರಾಜ ಗುರೂಜಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಪಾದಯಾತ್ರೆಯಲ್ಲಿ ನ್ಯಾಯವಾದಿ ಹಾಗೂ ವಿದ್ಯಾನಿಧಿ ಫೌಂಡೇಶನ್‌ನ ವ್ಯವಸ್ಥಾಪಕ ವೀರೇಶ್ ಅಜ್ಜಣ್ಣನವರ್, ಅವನಿಕಾ ಟ್ರಸ್ಟ್‌ನ ನಿರ್ದೇಶಕಿ ಶ್ರೀಮತಿ ಕೆ.ಸಿ.ಶಾಂತಾಕುಮಾರಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿರುವರು
TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihar Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ
Next Article davanagere Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೀದಿ ನಾಯಿಗಳ ಹಾವಳಿ : ಸ್ಥಳಾಂತರಕ್ಕೆ ಡಿಸಿಗೆ ಮನವಿ

ದಾವಣಗೆರೆ : ನಗರದ ದಕ್ಷಿಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು, ಶಾಲಾ ಮಕ್ಕಳು ಮತ್ತು…

By Dinamaana Kannada News

ದಾವಣಗೆರೆ : ಸಹಾಯಧನ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.13: ಗ್ರಾಮಾಂತರ ಕೈಗಾರಿಕಾ ಕೇಂದ್ರದಿAದ ಪ್ರಸಕ್ತ ಸಾಲಿಗೆ ಅನುಮೋದಿತ ಕಾರ್ಯಕ್ರಮಗಳ ಪೈಕಿ ಸುಧಾರಿತ ಉಪಕರಣಗಳ ವಿತರಣೆಯಲ್ಲಿ ಹೊಲಿಗೆಯಂತ್ರ ವಿತರಣೆ,…

By Dinamaana Kannada News

ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ

ದಾವಣಗೆರೆ (Davanagere):  ಸುಪ್ರೀಂಕೋರ್ಟ್ ನ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲು ಡಿ. 16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶಕ್ಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?