Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್
ತಾಜಾ ಸುದ್ದಿ

ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್

Dinamaana Kannada News
Last updated: May 29, 2025 11:35 am
Dinamaana Kannada News
Share
ಸೈಯದ್ ಖಾಲಿದ್ ಅಹ್ಮದ್
ಸೈಯದ್ ಖಾಲಿದ್ ಅಹ್ಮದ್
SHARE

ದಾವಣಗೆರೆ (Davanagere): ತಮಿಳು ಕನ್ನಡಕ್ಕೆ ಜನ್ಮ ನೀಡಿತು” ಎಂಬ ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ಸ್ವಾಭಿಮಾನ ಕೆರಳಿಸುವಂಥ ಹೇಳಿಕೆ ನೀಡಿರುವುದು ಕಮಲ್ ಹಾಸನ್ ಅವರಿಗೆ ಶೋಭೆ ತರುವಂಥದ್ದಲ್ಲ. ಹಿರಿಯ ನಟನಾಗಿ ಈ ರೀತಿಯಾಗಿ ಹೇಳಿಕೆ ನೀಡುವುದು ಖಂಡನೀಯ. ಯಾವ ಕನ್ನಡಿಗರೂ ಕಮಲ್ ಹಾಸನ್ ಹೇಳಿಕೆ ಒಪ್ಪುವುದಿಲ್ಲ. ಬೇಷರತ್ ಆಗಿ ಕ್ಷಮೆಯಾಚಿಸದಿದ್ದರೆ ಕನ್ನಡಿಗರ ಆಕ್ರೋಶ ಕಡಿಮೆಯಾಗದು. ಕೂಡಲೇ ಹೇಳಿಕೆ ವಾಪಸ್ ಪಡೆದು ಬಹಿರಂಗವಾಗಿ ಕ್ಷಮೆಯಾಚಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ನಾಡು, ಭಾಷೆ, ಜಲ, ಸ್ವಾಭಿಮಾನದ ವಿಚಾರ ಬಂದಾಗ ಯಾವ ಕನ್ನಡಿಗನೂ ಸುಮ್ಮನೆ ಕೂರುವುದಿಲ್ಲ. ಇತಿಹಾಸ ತಿಳಿದುಕೊಂಡು ಮಾತನಾಡಬೇಕೇ ವಿನಾಃ ಬಾಯಿ ಚಪಲಕ್ಕಾಗಿ ಮಾತನಾಡಬಾರದು ಎಂಬ ಕನಿಷ್ಠ ಪ್ರಜ್ಞೆಯೂ ಹಿರಿಯ ನಟನಿಗಿಲ್ಲ. ಕಮಲ್ ಹಾಸನ್ ಅವರ ಈ ನಡವಳಿಕೆಯಿಂದ ಅವರ ಅಭಿಮಾನಿಗಳಿಗೂ ಬೇಸರ ಆಗಿದೆ. ಥಗ್ ಲೈಫ್ ಚಿತ್ರವನ್ನು ಕನ್ನಡಿಗರು ವೀಕ್ಷಿಸದೇ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ.

Read also : ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್

ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದು, ಕನ್ನಡದ ಅಸ್ಮಿತೆ ವಿಚಾರಕ್ಕೆ ಧಕ್ಕೆ ಬಂದರೆ ಸಹಿಸಲು ಆಗದು. ಇತಿಹಾಸ ಪ್ರಜ್ಞೆ ಇಲ್ಲದೇ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರವೂ ಸಹ ಕಮಲ್ ಹಾಸನ್ ಉದ್ದಟತನದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದೆ. ಮೊಂಡಾಟ ಬಿಡಬೇಕು. ಇಷ್ಟೆಲ್ಲಾ ವಿವಾದ ಆದರೂ ಕ್ಷಮೆ ಕೇಳುವುದಿಲ್ಲ ಎಂದಿರುವ ಕಮಲ್ ಹಾಸನ್ ವರ್ತನೆ ನೋಡಿದರೆ ದುರಂಹಕಾರದ ಪರಮಾವಧಿಯಾಗಿದೆ ಎಂದು ಸೈಯದ್ ಖಾಲಿದ್  ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್
Next Article Davanagere ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ

ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23…

By Dinamaana Kannada News

ವೆಂಕಟೇಶ್ ಬಾಬು ಪಿಎಚ್ಡಿ ಪದವಿ

ದಾವಣಗೆರೆ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ  ವೆಂಕಟೇಶ್ ಬಾಬು ಎಸ್ ರವರಿಗೆ ಮೈಸೂರು…

By Dinamaana Kannada News

ಅಹಿಂದ ಸಂಘಟನೆಯ ಉಪಾಧ್ಯಕ್ಷರಾಗಿ ಹರೀಶ್‌

ದಾವಣಗೆರೆ :  ಅಹಿಂದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾಗಿ  ಹರೀಶ್‌ ಅವರನ್ನು ನೇಮಕ ಮಾಡಲಾಗಿದೆ. ಎರಡನೇ ಹಂತದ ಅಹಿಂದ  ಯುವ ಮುಖಂಡರನ್ನು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?