Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾಲಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದಿಂದ ಸನ್ಮಾನ
ತಾಜಾ ಸುದ್ದಿ

ಪಾಲಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದಿಂದ ಸನ್ಮಾನ

Dinamaana Kannada News
Last updated: December 17, 2024 12:32 pm
Dinamaana Kannada News
Share
Kanaka Employees Union
Kanaka Employees Union
SHARE

ದಾವಣಗೆರೆ (Davanagere): ಸಮಾಜದಲ್ಲಿ ನೌಕರರು ಮತ್ತು ಪತ್ರಕರ್ತರು ಸಾರ್ವಜನಿಕರ ಹಿತ್ತಾಸಕ್ತಿಗೆ ಧಕ್ಕೆ ಭಾರದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಪತ್ರಕರ್ತ ಬಿ.ಚನ್ನವೀರಯ್ಯ ಹೇಳಿದರು.

ಜಿಲ್ಲಾ ಕನಕ ನೌಕರರ ಬಳಗದವರು ಇತ್ತೀಚೆಗೆ ಮಹಾನಗರ ಪಾಲಿಕೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದವರು ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನೌಕರರ ವರ್ಗ ಮತ್ತು ಪತ್ರಕರ್ತರು ಸಮಾಜದ ಶ್ರೇಯೋಭಿವೃಧಿಗೆ ಹಗಲಿರುಳು ಶ್ರಮಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ನಾವು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದರು.

ಸಾರ್ವಜನಿಕರು ನಮ್ಮ ಮೇಲೆ ಅಷ್ಠೇ ನಂಬಿಕೆ ಇಟ್ಟಿರುತ್ತಾರೆ ಸಾರ್ವಜನಿಕರ ಹಿತ್ತಾಸಕ್ತಿಗೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ನಮ್ಮ ಜವಾಬ್ದಾರಿ ಹಾಗೂ ಕರ್ತವ್ಯಗಳಿಗೆ ನ್ಯಾಯಕೊಟ್ಟಾಂತಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಬಿ.ಎಚ್.ಪರುಶುರಾಮಪ್ಪ ಮಾತನಾಡಿ, ನೌಕರ ವರ್ಗದವರು ಭಾಷಾ ನಿಪುಣತೆ ಹೊಂದಿರಬೇಕಾಗುತ್ತದೆ. ಏಕೆಂದರೆ ಇತ್ತಿಚಿನ ದಿನಗಳಲ್ಲಿ ಉತ್ತರಭಾರತ ಮತ್ತು ದಕ್ಷೀಣ ಭಾರತದವರ ಜೊತೆಯಲ್ಲಿ ಕಾರ್ಯನಿರ್ವಹಿಸಬೇಕಾದರೆ ಮುಜುಗರವಾಗಲಿದೆ. ಆದ್ದರಿಂದ ಭಾಷಾ ನೈಪುಣ್ಯತೆ ಅನಿವಾರ್ಯವಾಗಿದೆ. ನಿಮ್ಮಕೆಲಸ ಕಾರ್ಯಗಳಲ್ಲಿ ಶ್ರದ್ದೆ ಮತ್ತು ನಿಷ್ಠೆ ಬೇಕಾಗುತ್ತದೆ. ಸಮಾಜ ನಿಮ್ಮಿಂದ ಸಾಕಷ್ಟು ನೀರೀಕ್ಷೆ ಮಾಡುತ್ತದೆ ಅಂತಹ ನೀರಿಕ್ಷೆಗಳಿಗೆ ನಿಮ್ಮಿಂದ ಸ್ಪಂದನೆ ಅತ್ಯವಶ್ಯಕವಾಗಿರುತ್ತದೆ. ಆದ್ದರಿಂದ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸಲಹೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಮೂರನೇ ಬಾರಿಗೆ ಚುನಾಯಿತರಾಗಿರುವ ಕೃಷಿ ಇಲಾಖೆಯ ಬಿ.ಆರ್.ತಿಪ್ಪೆಸ್ವಾಮಿ ಮಾತನಾಡಿ, ಸಾಧಕರನ್ನು ನೌಕರ ವರ್ಗ ಗೌರವಿಸುತ್ತಿರುವುದು ಅವರ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡಿದ್ದಂತಾಗುತ್ತದೆ. ಜಿಲ್ಲೆಯಲ್ಲಿ ಕನಕ ನೌಕರರ ವರ್ಗದವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಇದೇ ರೀತಿಯಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವುದಾಗಿ ಹೇಳಿದರು.

ಹಿರಿಯ ಪತ್ರಕರ್ತ ಲೋಕಿಕೆರೆ ಪುರಂದರ್ ಕೂಡ ಮಾತನಾಡಿದರು. ವೇಟ್ ಲಿಫ್ಟಿಂಗ್ ನಲ್ಲಿ ಸಾಧನೆ ಮಾಡಿದ ಪ್ರಶಾಂತ ಎಂ.ಕೊಗ್ಗನೂರು ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವಾನಂದ ದಳವಾಯಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಗಣೇಶ್ ದಳವಾಯಿ, ಗೌರವಾಧ್ಯಕ್ಷರಾದ ಹಾಲೇಶಪ್ಪ. ಉಪಾಧ್ಯಕ್ಷರಾದ ನಾಗೇಶ್ ಗೌಡ್ರು. ಪರಶುರಾಮಪ್ಪ. ಗುರುಮೂರ್ತಿ. ಅವಿನಾಶ್. ರಂಗನಾಥ್. ಕುಬೇಂದ್ರ ಕುಮಾರ್. ಉಮೇಶ್ .ಜೆ,ಆರ್ ಶಿವಲಿಂಗಪ್ಪ.ಶಾಮನೂರು ಪದ್ದಪ್ಪ, ಮಂಜುನಾಥ್ ಜಿಲ್ಲಾ ಕನಕ ನೌಕರ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read also : ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MP Dr. Prabha Mallikarjun ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
Next Article Davanagere vvv ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ

ದಾವಣಗೆರೆ:  ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ. ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ…

By Dinamaana Kannada News

Davanagere | ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ವಿರೋಧ

ದಾವಣಗೆರೆ (Davanagere): ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ಸಂಘಟನೆ ವಿರೋಧ ವ್ಯಕ್ತಪಡಿಸಿ ದಾವಣಗೆರೆ ತಹಶೀಲ್ದಾರ ಅವರಿಗೆ ಮನವಿ…

By Dinamaana Kannada News

ವಿದ್ಯುತ್ ವ್ಯತ್ಯಯ

ದಾವಣಗೆರೆ.ಜೂ.26  :  ಜಲಸಿರಿ  ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?