Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎರಡು ಸಾವಿರ ವರ್ಷ ಇತಿಹಾಸವಿರುವ ಕನ್ನಡ ಉಳಿಸಿ : ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್ 
ತಾಜಾ ಸುದ್ದಿ

ಎರಡು ಸಾವಿರ ವರ್ಷ ಇತಿಹಾಸವಿರುವ ಕನ್ನಡ ಉಳಿಸಿ : ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್ 

Dinamaana Kannada News
Last updated: November 18, 2024 2:15 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಅಷ್ಟೊಂದು ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್  ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ Davanagere ಹಾಗೂ ಘಟಿಕೋತ್ಸವ ಪದವಿ ಪ್ರಧಾನ ಸಮಾರಂಭದಲ್ಲಿ ಧ್ವಜ ವಂದನೆ ಮಾಡಿ ಮಾತನಾಡಿದರು.

ಶ್ರೀಮಂತ ಭಾಷೆ ಕನ್ನಡ ಇರುವಾಗ ಸಂಸ್ಕೃತ ಭಾಷೆ ಯಾಕೆ ಬೇಕು, ಕನ್ನಡ ಕಲಿಯಲು ಮಾತನಾಡಲು ಬಲು ಸರಳ, ಹಿಂದಿ ಭಾಷೆ ಅದು ರಾಷ್ಟ್ರ ಭಾಷೆ ಅಲ್ಲ. ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಎಲ್ಲಾ ಭಾಷೆಗಳು ಕೂಡ ರಾಷ್ಟ್ರೀಯ ಭಾಷೆಗಳೇ. ತಮಿಳು ಭಾಷೆಗೆ ಸರಿ ಸಮಾನವಾದ ಭಾಷೆ ನಮ್ಮ ಕನ್ನಡ ಭಾಷೆ. ನಮಗೂ ಕೂಡ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ ಇದು ಅತ್ಯಂತ ಸಂತೋಷದ ವಿಷಯ ಎಂದು ಹೇಳಿದರು.

ದಾವಣಗೆರೆಯಲ್ಲಿ ಸರಿಸುಮಾರು 17 ನೇ ಶತಮಾನದಲ್ಲಿ ಇಲ್ಲಿ ಬೆಳೆದ ಇಲ್ಲೆ ಸುತ್ತ ಮುತ್ತ ಇದ್ದಂತಹ ಮಹಾಲಿಂಗರಂಗ ಕವಿಗಳನ್ನು ಸ್ಮರಿಸಿದ ಅವರು, ಇಂತಹವರು ನಮ್ಮೂರಿನವರು ಎಂದು ಹೇಳೋಕೆ ತುಂಬಾ ಸಂತೋಷ. ಅವರು ಹೆಚ್ಚಾಗಿ ವೃತ್ತಿರಂಗಭೂಮಿಗೆ ತಮ್ಮ ಸೇವೆಯನ್ನು ಮಾಡಿದರು ಎಂದು ಸ್ಮರಿಸಿದರು.

ಕವಿ ಗೋವಿಂದ ಪೈ ಮೂಲತಃ ಕೇರಳದವರಾದ್ರೂ ಕೂಡ ಕನ್ನಡದಲ್ಲಿ ಕಥೆ ಕವನಗಳನ್ನು ರಚಿಸಿ ಕನ್ನಡದ ರಾಷ್ಟ್ರಕವಿಯಾದರು. ಇಷ್ಟೊಂದು ಸುಂದರ ಸರಳ ಭಾಷೆ ಕನ್ನಡ ಅದುವೇ ಮಾತೃ ಭಾಷೆ. ನಾವು ಎಷ್ಟೆ ವಿದ್ಯಾವಂತರೂ ದೊಡ್ಡ ಹುದ್ದೆಯಲ್ಲಿದ್ದರು ಕೂಡ ಕನ್ನಡವನ್ನು ಮರೆಯಬಾರದಯ, ಇದು ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು ನೀವು ಹೆಚ್ಚಾಗಿ ಕನ್ನಡ ಮಾತನಾಡಿ, ಇತರ ಭಾಷಿಕರನ್ನು ಗೌರವಿಸಿ ಕನ್ನಡ ಕಲಿಸಲು ಕಲಿಯಲು ಪ್ರೇರೇಪಿಸಿ ಎಂದು ತಿಳಿಸಿದರು.

ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ,, ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿಶ್ಚಯಿಸಿಕೊಂಡು, ಅದಕ್ಕೆ ಅನುಗುಣವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆ ಜೊತೆಗೆ ಕೌಶಲ್ಯಧಾರಿತ ಶಿಕ್ಷಣ ಮುಖ್ಯ ಎಂದರು.

ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷೆ ಷಹನಾಜ್ ಬಿ., ಕಾರ್ಯದರ್ಶಿ ಮುಸ್ತಫಾ, ನಿರ್ದೇಶಕರಾದ ಸದ್ದಾಂ ಹುಸೇನ್, ಆರ್ ಜಿ ಕರಿಬಸಪ್ಪ, ಜ್ಯೋತಿ, ವಿದ್ಯಾವತಿ ಮತ್ತಿತರರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಭಗವಾನ್ ಶ್ರೀಸತ್ಯಸಾಯಿ ಬಾಬಾರ 99ನೇ ಜನ್ಮದಿನ : ಪಂಚ ಸೇವಾ ಕಾರ್ಯಗಳ ಸೇವಾರ್ಪಣೆ
Next Article ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಗೆಲುವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ, ಜನವರಿ 21 : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ…

By Dinamaana Kannada News

ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ದಾವಣಗೆರೆ ಜ. 27 (Davanagere) : ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪಥ…

By Dinamaana Kannada News

Davanagere | ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯಕ : ಜಿಲ್ಲಾ ನಿರ್ದೇಶಕ ಲಕ್ಷ್ಮಣ್

ಹರಿಹರ (Davanagere ) : ಮಕ್ಕಳು ಉತ್ತಮ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?