Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆವರಗೆರೆಯ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ
ತಾಜಾ ಸುದ್ದಿ

ಆವರಗೆರೆಯ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

Dinamaana Kannada News
Last updated: February 4, 2025 1:43 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಆವರಗೆರೆಯ ಹಳ್ಳದ ಖರಾಬು ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಬಡವರಿಗೆ ಹಕ್ಕುಪತ್ರವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೋ. ಬಿ. ಕೃಷ್ಣಪ್ಪ ಸ್ಥಾಪಿತ) ಸಮಿತಿಯಿಂದ ಜಿಲ್ಲಾಡಳಿತ ಮುಂಭಾಗ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಮಾತನಾಡಿದ ಸಮಿತಿಯ ಅಧ್ಯಕ್ಷ ಡಿ. ಹನುಮಂತಪ್ಪ, ನಗರದ ಆವರಗೆರೆ ಸರ್ವೆ.ನಂ 264, 265, 225, 110 ರ ಮಧ್ಯ ಇರುವ ಖರಾಬು ಜಮೀನಿನಲ್ಲಿ ಸುಮಾರು 7 ವರ್ಷಗಳಿಂದ 200-250 ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿರುವ ಬಡಜನರಿಗೆ ಕಳೆದ 2021ರ ಮಾರ್ಚ್ನಲ್ಲಿ ಪಾಲಿಕೆಯಿಂದ ಯಾವುದೇ ನೋಟೀಸ್ ನೀಡದೆ ಅಲ್ಲಿನ ನಿವಾಸಿಗಳನ್ನು ಒಕ್ಕಲೆಬ್ಬಿಸಲಾಗಿದೆ ಎಂದು ಹರಿಹಾಯ್ದರು.

ಇಷ್ಟೇ ಅಲ್ಲದೇ ಕೆಲವೊಬ್ಬ ನಿರ್ಗತಿಕರ ಮೇಲೆ ಪ್ರಕರಣವನ್ನು ದಾಖಸಲಾಗಿದೆ. ನಿರಾಶ್ರಿತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದಾಗ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ವಸತಿ ಕಲ್ಪಿಸಿ ಕೊಡುವುದಾಗಿ ಭರವಸೆ ನಿಡಿದ್ದರು. ಆದ್ದರಿಂದ ನೊಂದ ನಿರಾಶ್ರಿತರು ಅಲ್ಲಿಯ ಪಕ್ಕದ ಜಮೀನು ಮತ್ತು ಇತರೆಯವರ ಜಮೀನಿನಲ್ಲಿ ತಾತ್ಕಲಿಕ ಮನೆಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದು, ಇನ್ನು ಕೆಲವರು ಬಾಡಿಗೆ ಮನೆಗಳಲ್ಲಿ ವಾಸವಿದ್ದಾರೆ.

ಆದ್ದರಿಂದ ಸರ್ಕಾರದ ಖರಾಬು ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ಜೀವನ ನಡೆಸಲು ಅವಕಾಶ ಮಾಡಿಕೊಟ್ಟು ಹಕ್ಕುಪತ್ರಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕಾಳಪ್ಪ, ಎಂ. ಮಲ್ಲೇಶಪ್ಪ, ಶಾಂತ, ತಿಪ್ಪಣ್ಣ, ನವೀನ, ಮಂಜು, ಬಸಪ್ಪ, ಗಂಗಾಧರ, ಚಂದ್ರು, ವೆಂಕಟೇಶ್, ಜಯಮ್ಮ, ಮಾಲತಿ, ಲತಾ, ದುರುಗಮ್ಮ, ಕೆಂಚಮ್ಮ, ಮಂಜಮ್ಮ, ಸಂಗೀತ ಸೇರಿದಂತೆ ಮತ್ತಿತರರು ಇದ್ದರು.

Read also : Davanagere | ಅನುದಾನಕ್ಕಾಗಿ ಕರ್ನಾಟಕದ ಸಂಸದರಿಂದ ಕೇಂದ್ರ ಹಣಕಾಸು ಸಚಿವರಿಗೆ ಮನವಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Dr. Prabha Mallikarjun from Davanagere Davanagere | ಅನುದಾನಕ್ಕಾಗಿ ಕರ್ನಾಟಕದ ಸಂಸದರಿಂದ ಕೇಂದ್ರ ಹಣಕಾಸು ಸಚಿವರಿಗೆ ಮನವಿ
Next Article davanagere Davanagere | ನಕಲಿ ಪತ್ರಕರ್ತರ ಹಾವಳಿ ತಡೆಗೆ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಏ.1 ರಿಂದ ಲಸಿಕಾ ಅಭಿಯಾನ

ದಾವಣಗೆರೆ : ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ…

By Dinamaana Kannada News

ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ : ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕ

ಹರಿಹರ:  ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕರಾಗಿ ದೂರ ದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನಾಗಿ ನಿರ್ಮಿಸಿದ ಕಾರಣದಿಂದ ಬೆಂಗಳೂರನ್ನು…

By Dinamaana Kannada News

ಮೇ 30 ರಂದು ‘ಹಾಸನ ಚಲೋ’   

Kannada News | Dinamaana.com | 28-05-2024 ದಾವಣಗೆರೆ.ಮೇ.೨೮:  ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರಜ್ವಲ್ ರೇವಣ್ಣನ ಬಂಧನ ಮತ್ತು…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?