Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ
ತಾಜಾ ಸುದ್ದಿ

Harihara | ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ

Dinamaana Kannada News
Last updated: November 8, 2024 10:23 am
Dinamaana Kannada News
Share
pro.B.krishanappa
pro.B.krishanappa
SHARE

ಹರಿಹರ : ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಗ್ರಾಮಗಳ ನಡುವಿನ ಸೂಳೆಕೆರೆ ಹಳ್ಳಕ್ಕೆ ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕದಿಂದ ಹಳ್ಳದ ನೀರಲ್ಲಿ ನಿಂತು ವಿಶಿಷ್ಟವಾಗಿ ಪ್ರತಿಭಟಿಸಿದರು.

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಹಳ್ಳದ ಈ ಭಾಗದಲ್ಲಿ ಬ್ಯಾರೇಜ್ ಕಂ ಸೇತುವೆಯ ಕಮಾನುಗಳು ಚಿಕ್ಕ ಗಾತ್ರದಲ್ಲಿರುವುದರಿಂದ 2 ವರ್ಷಗಳ ಹಿಂದೆ ಮಳೆಗಾಲದ ಪ್ರವಾಹದ ನೀರಿಗೆ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದೆ. ಆಗಿನಿಂದಲೂ ಸೇತುವೆ ಇದ್ದೂ ಜನ, ವಾಹನ ಸಂಪರ್ಕ ಮಾಡಲಾಗುತ್ತಿಲ್ಲ. ಪರಿಣಾಮವಾಗಿ ಈ ಭಾಗದ ಹತ್ತಾರು ಗ್ರಾಮಗಳ ರೈತರು, ಕೂಲಿಕಾರರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾನುವಳ್ಳಿ, ಶಿವಮೊಗ್ಗ ಮಾರ್ಗವಾಗಿ ಏಳೆಂಟು ಕಿ.ಮೀ. ಹೆಚ್ಚುವರಿ ಸುತ್ತು, ಬಳಸಿ ಸಂಚರಿಸುವ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈಗಿರುವ ಸೇತುವೆಯ ಕಣ್ಣುಗಳು ಕಿರಿದಾಗಿರುವುದರಿಂದ ಮಳೆಗಾಲದಲ್ಲಿ ಮರ, ಕೊಂಬೆ, ರಂಭೆ  ಸಿಕ್ಕಿಕೊಳ್ಳುತ್ತವೆ, ಆಗ ನೀರಿನ ಪ್ರವಾಹ ಸೇತುವೆ ಪಕ್ಕದ ಮಣ್ಣನ್ನು ಕೊರೆದು ದಾರಿ ಮಾಡಿಕೊಳ್ಳುತ್ತದೆ. ಈ ಹಿಂದೆಯೂ ಹೀಗಾಗಿ ಹತ್ತಾರು ಲಕ್ಷ ಅನುದಾನ ಖರ್ಚು ಮಾಡಿ ದುರಸ್ತಿ ಕಾರ್ಯ ಮಾಡಿದ್ದು ನಿರುಪಯುಕ್ತವಾಗಿದೆ. ಆದ್ದರಿಂದ ಈ ಭಾಗದಲ್ಲಿ ಸುಸಜ್ಜಿತವಾಗಿ ಪೂರ್ಣ ಪ್ರಮಾಣದ ಹೊಸ ಸೇತುವೆಯನ್ನು ನಿರ್ಮಿಸಬೇಕಿದೆ. ಸಮಸ್ಯೆ ಉಂಟಾಗಿ ಎರಡು ವರ್ಷವಾದರೂ ಈ ಭಾಗದ ಜನಪ್ರತಿನಿಧಿಗಳು, ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಆಶ್ಚರ್ಯ ಮೂಡಿಸುತ್ತದೆ.

ಅನಾವಶ್ಯಕ ಯೋಜನೆಗಳಿಗೆ ಕೋಟಿಗಟ್ಟಲೆ ಅನುದಾನ ಬಿಡುಗಡೆ ಮಾಡುವ ಬದಲು ಜನ ಸಾಮಾನ್ಯರಿಗೆ ಅನುಕೂಲಕರವಾದ ಈ ಸೇತುವೆ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶೀಘ್ರವೆ ಈ ಭಾಗದಲ್ಲಿ ಹೊಸ ಸುಸಜ್ಜಿತ ಸೇತುವೆ  ನಿರ್ಮಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಶಿವಮೊಗ್ಗ ಹೆದ್ದಾರಿ ಬಂದ್ ಮಾಡುವ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಸ್ಥಳಕ್ಕೆ ಆಗಮಿಸಿದ್ದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್, ಸಹಾಯಕ ಅಭಿಯಂತರ ಹನುಮಂತಪ್ಪರಿಗೆ ಮನವಿ ಸಲ್ಲಿಸಲಾಯಿತು.

ಕದಸಂಸ ಪದಾಧಿಕಾರಿಗಳಾದ ಚೌಡಪ್ಪ ಸಿ.ಭಾನುವಳ್ಳಿ, ರಮೇಶ್ ಹೊಳೆಸಿರಿಗೆರೆ, ತಿಮ್ಮಣ್ಣ ಕಡ್ಲೆಗೊಂದಿ, ಸುತ್ತಲಿನ ಗ್ರಾಮಸ್ಥರಾದ ಸಿದ್ದೇಶ್ ಪೂಜಾರ್ ಎನ್., ಎಚ್.ವಿರುಪಾಕ್ಷಪ್ಪ, ಹೊನ್ನೂರಪ್ಪ ವಿ.ಜೆ., ಎ.ಸಿದ್ದೇಶ್ವರಪ್ಪ, ಹನುಮಂತಪ್ಪ, ಎಸ್.ಪರಮೇಶ್ವರಪ್ಪ, ಎ.ಶಿವಪ್ಪ, ಆರ್.ಬಸವರಾಜ್, ಕೆ.ಮಹೇಶಪ್ಪ, ಶಿವನಗೌಡ, ಜಿ.ಸ್ವಾಮಿ, ಹಾಲೇಶಪ್ಪ, ಕೇಶವಾಚಾರಿ, ಜಿ.ಎಂ.ಮಹಾರುದ್ರಯ್ಯ, ಎಚ್.ಶೇಖರಪ್ಪ, ಗ್ರಾಮ ಪಂಚಾಯ್ತಿ ಸದಸ್ಯ ಕೊಟ್ರಪ್ಪ, ಮುದುಕಪ್ಪ ಹಾಗೂ ಇತರರಿದ್ದರು.

Read also : ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere radha krishna juwellaries lucky draw ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !
Next Article Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದ ಆರೋಪಿಗೆ ಶಿಕ್ಷೆ

ದಾವಣಗೆರೆ :  ಜಗಳೂರು ತಾಲ್ಲೂಕು ಲಕ್ಕಂಪುರ ಗ್ರಾಮದ ಈರಪ್ಪ ಬಿನ್ ಕೆಂಗಪ್ಪ ಇವರಿಗೆ ಸೇರಿದ ಸರ್ವೆ ನಂ 25/*ರ ಜಮೀನಿನ…

By Dinamaana Kannada News

ದಾವಣಗೆರೆ | ಬಾಬೂಜಿ ದೇಶದ ‘ಆಹಾರ’ ಕೊರತೆ ನೀಗಿಸಿದ ಮಹಾನ್ ಕ್ರಾಂತಿಕಾರಿ ನಾಯಕ : ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣನೆ

ದಾವಣಗೆರೆ : ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು…

By Dinamaana Kannada News

ಹರಿಹರ : ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ SEP 2 ರಂದು ಪಾದಯಾತ್ರೆ

ಹರಿಹರ: ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ವಸತಿ ರಹಿತರಿಗೆ ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಮಂಗಳವಾರದಂದು ಬೆಳಿಗ್ಗೆ 10ಕ್ಕೆ ಹೊರವಲಯದ ಪ್ರೊ.ಬಿ.ಕೃಷ್ಣಪ್ಪರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?