Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ
ತಾಜಾ ಸುದ್ದಿ

Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ

Dinamaana Kannada News
Last updated: January 22, 2025 5:37 pm
Dinamaana Kannada News
Share
davanagere dss
davanagere dss
SHARE

ಹರಿಹರ (Harihara) : ಅಕ್ರಮ ಮಣ್ಣುಗಣಿಗಾರಿಕೆ ದಂಧೆಕೋರರ ಅಟ್ಟಹಾಸಕ್ಕೆ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಪರಿಶಿಷ್ಟರ ರುದ್ರಭೂಮಿ ಬಲಿಯಾಗಿದೆ ಎಂದು ಕರ್ನಾಟಕದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.

ಗ್ರಾಮದ ನದಿ ದಡದಲ್ಲಿರುವ ಈ ರುದ್ರಭೂಮಿಯುಫಲವತ್ತಾದಕೆಂಪು ಮಣ್ಣಿನಿಂದ ಕೂಡಿದೆ. ವಾಣಿಜ್ಯ ಉದ್ದೇಶಕ್ಕೆ ಈ ಮಣ್ಣು ಬಳಕೆಯಾಗುವುದನ್ನು ತಿಳಿದು ಕಳೆದ ಹಲವು ವರ್ಷಗಳಿಂದ ಅವ್ಯಾಹತವಾಗಿ ಅಕ್ರಮ ಮಣ್ಣುಗಣಿಗಾರಿಕೆ ನಡೆಸಿ ಈ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ಮಾಡಲಾಗದಂತೆ ಗುಂಡಿಗಳನ್ನು ಅಗೆಯಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

2013ನೇ ಸಾಲಿನಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿರವರ ಆದೇಶದ ಮೇರೆಗೆ 1 ಎಕರೆ 2 ಗುಂಟೆ ಜಮೀನನ್ನು ಗ್ರಾಮದ ಪರಿಶಿಷ್ಟರ ರುದ್ರಭೂಮಿಗೆ ಮಂಜೂರು ಮಾಡಲಾಗಿತ್ತು. ಈ ಮುಂಚೆ ನದಿ ದಡದಲ್ಲಿ ಅಂತಿಮ ಸಂಸ್ಕಾರ ಮಾಡುತ್ತಿದ್ದ ಗ್ರಾಮದ ಪರಿಶಿಷ್ಟ ಸಮುದಾಯದವರು ಮೃತರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ಮಾಡಲಾರಂಭಿಸಿದರು.

ಅಕ್ರಮ ದಂಧೆಕೋರರ ಕಣ್ಣಿಗೆ ಬಿದ್ದ ಈ ರುದ್ರಭೂಮಿಯಲ್ಲಿ ಕೆಲವು ವರ್ಷಗಳಿಂದ ಅವ್ಯಾಹತವಾಗಿ ಸಹಸ್ರಾರು ಲಾರಿ ಲೋಡು ಮಣ್ಣು ಗಣಿಗಾರಿಕೆ ನಡೆಸಲಾಗಿದ್ದು ಪೂರ್ಣ 1 ಎಕರೆ 2 ಗುಂಟೆ ಜಮೀನು ಗುಂಡಿಮಯವಾಗಿದೆ.ನದಿ ದಡವಾಗಿರುವುದರಿಂದ ನೆಲದಿಂದ ಉಕ್ಕಿದ ನೀರಿನಿಂದಾಗಿ ಇಡೀ ರುದ್ರಭೂಮಿಯು ಜಲಾವೃತವಾಗಿದೆ.
ಅನಿವಾರ್ಯವಾಗಿ ಗ್ರಾಮದ ಪರಿಶಿಷ್ಟ ಸಮುದಾಯದವರು ಮೃತರ ಅಂತಿಮ ಸಂಸ್ಕಾರವನ್ನು ಮತ್ತೆ ನದಿ ದಡದಲ್ಲಿ, ರಸ್ತೆ ಅಕ್ಕ, ಪಕ್ಕ ನಡೆಸುವ ದುಸ್ಥಿತಿ ಎದುರಿಸುತ್ತಿದ್ದಾರೆ.

ಅಕ್ರಮ ಮಣ್ಣುಗಣಿಗಾರಿಕೆ ನಡೆಸಿದವರ ಹಾಗೂ ಕರ್ತವ್ಯದಲ್ಲಿದ್ದು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯವಹಿಸಿದ ಸಂಬಂಧಿತ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Read also : ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ
Next Article DAVANAGERE ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್

ದಾವಣಗೆರೆ (Davanagere): ಸುವರ್ಣ ಕರ್ನಾಟಕ ವೇದಿಕೆಯಿಂದ ನಗರದ ನಿಟುವಳ್ಳಿ ರಸ್ತೆಯಲ್ಲಿರುವ ಕಚೇರಿ ಮುಂಭಾಗ 69ನೇಕನ್ನಡ ರಾಜ್ಯೋತ್ಸವವನ್ನು ಧ್ವಜಾರಣ ಮಾಡುವ ಮೂಲಕ…

By Dinamaana Kannada News

Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಆ.17 (Davangere District) : ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ …

By Dinamaana Kannada News

Lokesh Talikatte Interview: ಶಾಲೆಗಳು, ಶಿಕ್ಷಕರ ಹಿತ ಕಾಯುವುದೇ ನನ್ನ ಧ್ಯೇಯ

ಶಾಲೆಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯುವುದೇ ನನ್ನ ಪ್ರಮುಖ ಧ್ಯೇಯ ಎಂಬ ಉದ್ದೇಶ ಇಟ್ಟುಕೊಂಡು ಕರ್ನಾಟಕ ರುಪ್ಸ ಅಧ್ಯಕ್ಷರಾಗಿರುವ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?