Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಿ
Blog

ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಿ

Dinamaana Kannada News
Last updated: April 22, 2024 1:42 pm
Dinamaana Kannada News
Share
dvg kite
ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ
SHARE

ದಾವಣಗೆರೆ ಏ.22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಹಾಯದೊಂದಿಗೆ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು .

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ವಿಭಿನ್ನ ರೀತಿಯಲ್ಲಿ ಉನ್ನತ ಮಟ್ಟದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಸಂದೇಶ ನೀಡಲಾಗಿದೆ. ಗಾಳಿಪಟವು ಹೇಗೆ ಸ್ವತಂತ್ರವಾಗಿ ಹಾರಾಡುತ್ತದೆ, ಅದೇ ರೀತಿ ನೀವು ಸಹ ಸ್ವತಂತ್ರವಾಗಿ, ನ್ಯಾಯ ಸಮ್ಮತವಾಗಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮೇ 7 ರಂದು ತಮ್ಮ ಅಮೂಲ್ಯ ಮತ ಚಲಾಯಿಸಬೇಕೆಂದು ತಿಳಿಸಿದರು.

ಗಾಳಿಪಟದಲ್ಲಿ ಮತದಾರರ ಸಂದೇಹ, ಮಾಹಿತಿಗೆ 1950 ಬಳಸಿ, ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು. ಮೇ 7 ರಂದು ನಮ್ಮ ನಡೆ, ಮತಗಟ್ಟೆ ಕಡೆ ಎಂಬಿತ್ಯಾದಿ ಘೋಷವಾಕ್ಯಗಳು ಗಾಳಿಪಟದಲ್ಲಿ ರಾರಾಜಿಸುತ್ತಿದ್ದವು.

ಚುನಾವಣಾ ಐಕಾನ್ ಚಿತ್ರನಟ ಪೃಥ್ವಿ ಶಾಮನೂರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರು ಡಾ; ಚಂದ್ರಶೇಖರ್ ಸುಂಕದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಎಚ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:dinamaana.comDinamana.com. Davangere NewsVoting Awarenessದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮತದಾನ ಜಾಗೃತಿ.
Share This Article
Twitter Email Copy Link Print
Previous Article harihara dvg ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ
Next Article sanduru -bellarey ಸೊಂಡೂರು ಎಂಬ ತಾಯಿಗರ್ಭದ ತಲ್ಲಣಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ರಾಷ್ಟ್ರೀಯ ಲೋಕ್ ಅದಾಲತ್‌ : ರಾಜಿ ಮೂಲಕ  ಮತ್ತೆ ಒಂದಾದ ದಂಪತಿಗಳು

ದಾವಣಗೆರೆ (Davanagere) :  ವಿವಿಧ ಕಾರಣಗಳಿಂದ  ವಿವಾಹ ವಿಚ್ಚೇದನ ಮತ್ತು ಜೀವನಾಂಶಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದ 25 ಜೋಡಿಗಳು, ರಾಷ್ಟ್ರೀಯ…

By Dinamaana Kannada News

ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

ದಾವಣಗೆರೆ ನ.20(Davanagere): ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ…

By Dinamaana Kannada News

ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ

ದಾವಣಗೆರೆ (Davanagere): ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ಜಲಸಾಹಸ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?