Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ
ತಾಜಾ ಸುದ್ದಿ

ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ

Dinamaana Kannada News
Last updated: December 8, 2024 7:44 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere):  ಸೋಲಾಪುರದ ಮರ್ಕಡವಾಡಿ ಗ್ರಾಮದ ಕೆಲವರನ್ನು ಬಂಧಿಸಿರುವುದು ಮತ್ತು ಗ್ರಾಮದಲ್ಲಿ ನಿಷೇಧಾಜ್ಞೆ ಹೇರಿರುವುದು ಬಿಜೆಪಿಯ  ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರ ರಿಂದ ಅಧಿಕಾರಕ್ಕೆ ಬಂದಿರುವುದು ಎಂದು  ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದಮಾಧ್ಯಮ ವಕ್ತಾರರು ವಿನಾಯಕ ಬಿ.ಎನ್. ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ

ಮಹಾರಾಷ್ಟ್ರದಲ್ಲಿ  ಜನರು ನೀಡಿದ್ದೇ ಅಥವಾ ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಗಳಿಸಿಕೊಂಡಿದ್ದೇ’ ಎಂಬುದು ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಶಿವಸೇನಾ (ಉದ್ದವ್ ಬಣ) ಶಾಸಕ ಆದಿತ್ಯಠಾಕ್ರೆ  ಶನಿವಾರ ಮಹಾರಾಷ್ಟ್ರದ ವಿಧಾನಸಭಾ ಅಧಿವೇಶನದಲ್ಲಿ  ಇ.ವಿ.ಎಂ.  ಬಗ್ಗೆ ಕಳವಳ ವ್ಯಕ್ತಪಡಿಸಿರುತ್ತಾರೆ.   ಇದೇ ವಿಚಾರವಾಗಿ  ಮಹಾ ವಿಕಾಸ ಆಘಾಡಿ’ (ಎಂವಿಎ) ಮೈತ್ರಿಕೂಟದ ಶಾಸಕರು ಶನಿವಾರ ಕಲಾಪದಿಂದ ಹೊರನಡೆದರು. ಎಂವಿಎ ಶಾಸಕರು ಪ್ರಮಾಣವಚನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ವೇಳೆ ಮಾತನಾಡಿದ ಶಿವಸೇನಾ (ಉದ್ಧವ್ ಬಣ) ಶಾಸಕ ಆದಿತ್ಯ ಠಾಕ್ರೆ ‘ಭಾರಿ ಬಹುಮತದೊಂದಿಗೆ ಸರ್ಕಾರವು ಅಧಿಕಾರಕ್ಕೆ ಬಂದಿರುವಾಗ ಭಾರಿ ಸಂಭ್ರಮ ಇರುತ್ತದೆ. ಆದರೆ ಒಂದು ಪ್ರಶ್ನೆ ಮಾತ್ರ ಹಾಗೇ ಉಳಿಯುತ್ತದೆ. ಇಂಥ ಬಹುಮತವನ್ನು ಜನರು ನೀಡಿದ್ದೇ ಅಥವಾ ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಗಳಿಸಿಕೊಂಡಿದ್ದೇ’ ಎಂದರು.

ಮಹಾರಾಷ್ಟ್ರದ ಮರ್ಕಡವಾಡಿ ಗ್ರಾಮದ ಜನರ ಅಭಿಪ್ರಾಯವೇ ಇಡೀ ದೇಶದ.  ಜನರ ಅಭಿಪ್ರಾಯವಾಗಿದೆ. ಆದ್ದರಿಂದ ಕೂಡಲೇ ಇವಿಎಂ ವ್ಯವಸ್ಥೆಯನ್ನು ತೆಗೆದು  ಬ್ಯಾಲೆಟ್ ಮತದಾನದ ವ್ಯವಸ್ಥೆ ಜಾರಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಅಗ್ರಹ ಮಾಡಿದ್ದಾರೆ ಎನ್‌ಸಿಪಿ.  (ಶರದ್ ಬಣ) ಮುಖ್ಯಸ್ಥಶರದ್ ಪವಾರ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಈ ಗ್ರಾಮಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read also : ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್
Next Article DAVANAGERE ಅಕ್ರಮ ಮಣ್ಣು ಗಣಿಗಾರಿಕೆ | ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ : ಡಿಎಸ್‌ ಎಸ್‌ ಆರೋಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಅ.10. (Davanagere);  ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.…

By Dinamaana Kannada News

davanagere couple Death news : ವಿದ್ಯುತ್ ಅವಘಡದಿಂದ ದಂಪತಿ ಸಾವು : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ

ದಾವಣಗೆರೆ  (DAVANAGERE)  : ತಾಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ ಗುರುವಾರ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ…

By Dinamaana Kannada News

Davangere | ಹಳಬರ ಸಚಿವ ಸ್ಥಾನಕ್ಕೆ ಕೋಕ್ ಕೊಡಿ

ದಾವಣಗೆರೆ  (Davangere) : ಸಚಿವ ಸಂಪುಟ ಪುರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಡ್ಡುಗಟ್ಟಿ ಹೋಗಿರುವ ಹಳಬರ ಸಚಿವ ಸ್ಥಾನಕ್ಕೆ ಕೋಕ್…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?