Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ
ಅಪರಾಧ ಸುದ್ದಿ

Crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ

Dinamaana Kannada News
Last updated: April 23, 2025 3:33 am
Dinamaana Kannada News
Share
KTJ Nagar Police Station Davangere
KTJ Nagar Police Station Davangere
SHARE

ದಾವಣಗೆರೆ (Davanagere): ಮನೆಯಲ್ಲಿ ಹಾಸಿಗೆ ಹಿಡಿದ ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕೆಲಸಕ್ಕೆ ಸೇರಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ ಬಂಧಿಸಿದ್ದಾರೆ.

ಹಾಸಿಗೆ ಹಿಡಿದ ವಯೋವೃದ್ದ ತಂದೆಯವರಿಗೆ ನೋಡಿಕೊಳ್ಳಲು ಶ್ರೀ ಗುರುಕೊಟ್ಟುರೇಶ್ವರ ಹೋಮ್ ನರ್ಸಿಂಗ್ ಸರ್ವೀಸ್ ಏಜೆನ್ಸಿಯಿಂದ ಪ್ರತಿ ತಿಂಗಳು 18000 ಸಾವಿರದಂತೆ ನೇಮಕ ಮಾಡಿಕೊಡಿದ್ದು, ಪಾಲನೆ ಮಾಡುತ್ತಾ ಪಿರ್ಯಾದಿಯವರ ಮನೆಯಲ್ಲಿಯೇ ಏ.1 ರಂದು ಮನೆಯ ರೂಮ್ ವಾಲ್ ಡ್ರೂಪ್ ಡ್ರಾ ನಲ್ಲಿಟ್ಟಿದ್ದ 95 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾನೆ ಪತ್ತೆ ಮಾಡಿಕೊಡುವಂತೆ ರಾಘವೇಂದ್ರ. ಕೆಟೆಜೆ ನಗರ ಠಾಣೆಗೆ ದೂರು ದಾಖಲಿಸಿದ್ದರು.

ಪ್ರಕರಣದಲ್ಲಿ ಆರೋಪಿ ಹಾಗೂ ಮಾಲು ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್. ಎಎಸ್ಪಿಗಳಾದ ವಿಜಯಕುಮಾರ್ ಎಂ.ಸಂತೋóಷ್. ಮಂಜುನಾಥ್. ಜಿ. ನಗರ ಡಿವೈಎಸ್ಪಿ ಶರಣ ಬಸವೇಶ್ವರ.ಬಿ. ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್. ರವರ ನೇತೃತ್ವದ ತಂಡದ ಪಿ.ಎಸ್.ಐ ಲತಾ.ಆರ್. ಹಾಗೂ ಸಿಬ್ಬಂದಿಗಳ ತಂಡ ಆರೋಪಿತನನ್ನು ವಿಚಾರಣೆ ಮಾಡಿ ಮನೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದ 8,00,000/-ರೂ ಬೆಲೆ ಬಾಳುವ 95 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ದೂರುದಾರರ ಬಾಬ್ತು 95 ಗ್ರಾಂ ಬಂಗಾರದ ಆಭರಣಗಳನ್ನು ಘನ ನ್ಯಾಯಾಲಯದ ಅನುಮತಿ ಆದೇಶದ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ಅವರು ರಾಘವೇಂದ್ರ.ಪಿ ರವರಿಗೆ ಹಸ್ತಾಂತರಿಸಿದರು.

Read  also : ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ : ಪಿ.ಜೆ.ಮಹಾಂತೇಶ್ ಆತಂಕ

ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್. ರವರ ನೇತೃತ್ವದ ತಂಡದ ಪಿ.ಎಸ್.ಐ ಲತಾ.ಆರ್. ಮತ್ತು ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡ, ಸಿದ್ದಪ್ಪ, ಮಂಜಪ್ಪ, ನಾಗರಾಜ. ಡಿ.ಬಿ., ರವಿನಾಯ್ಕ, ಶ್ರೀಮತಿ ಗೌರಮ್ಮ ಮತ್ತು ರಾಮಚಂದ್ರ ಜಾದವ್, ಶಿವಕುಮಾರ್ ಮತ್ತು ಸಿದ್ದಾರ್ಥ್ ರವರುಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ಐಪಿಎಸ್ ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಸಂವಿಧಾನ ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ : ಪಿ.ಜೆ.ಮಹಾಂತೇಶ್ ಆತಂಕ
Next Article B. Veerappa, Upalokayukta ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ನಗರದಲ್ಲಿ ಸಂಚಾರ, ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE JOB NEWS : ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.05 (DAVANAGERE)  : ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು

ದೇವನಹಳ್ಳಿ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ…

By Dinamaana Kannada News

ವೆಂಕಟೇಶ್ ಬಾಬು ಪಿಎಚ್ಡಿ ಪದವಿ

ದಾವಣಗೆರೆ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ  ವೆಂಕಟೇಶ್ ಬಾಬು ಎಸ್ ರವರಿಗೆ ಮೈಸೂರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?