Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ
ಅಪರಾಧ ಸುದ್ದಿ

Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ

Dinamaana Kannada News
Last updated: September 9, 2024 4:57 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere): ವಿವಿಧಡೆ  ಬೈಕ್‌ ಕಳುವು ಮಾಡಿದ್ದ ಇಬ್ಬರು ಕಾನೂನು ಸಂಘರ್ಷಕ್ಕೋಳಗಾದ ಬಾಲಕರನ್ನು  ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದು, 4 ಬೈಕ್‌ ವಶ ಪಡೆಸಿಕೊಂಡಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಿರುವ ಕುರಿತು ಸೆ.7 ರಂದು ಕೆಟಿಜೆ ನಗರದಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ  ಪತ್ತೆಗಾಗಿ ಎಎಸ್ಪಿ ವಿಜಯಕುಮಾರ್ ಎಂ.ಸಂತೋಷ್, ಜಿ. ಮಂಜುನಾಥ್ ಹಾಗೂ ನಗರ ಡಿವೈಎಸ್ಪಿ ಮಲ್ಲೆಶ್ ದೊಡ್ಮನಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್. ಹೆಚ್.ಎಸ್. ನೇತೃತ್ವದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಸಾಗರ್ ಅತ್ತರವಾಲ ಪ್ರಕರಣದ ಕಾರ್ಯಾಚರಣೆ ನಡೆಸಿ ಭೂಮಿಕಾನಗರ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸಿ ಇಬ್ಬರು ಕಾನೂನು ಸಂಘರ್ಷಕ್ಕೋಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ.

Read also : Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ

ಕೆ.ಟಿಜೆ ನಗರ ಪೊಲೀಸ್ ಠಾಣೆಯ 02 ಬೈಕ್, ಭರಮಸಾಗರ ಪೊಲೀಸ್ ಠಾಣೆಯ 01 ಬೈಕ್, ಚಿಕ್ಕಜಾಜೂರು ರೈಲ್ವೆ ಸ್ಟೇಷನ್ ಬಳಿ ಕಳತನ ಮಾಡಿದ 01 ಬೈಕ್
ನಾಲ್ಕು ಪ್ರಕರಣಗಳಲ್ಲಿ ಕಳ್ಳತನ ಒಟ್ಟು 1.50.000/-ರೂ ಬೆಲೆಯ 04 ಬೈಕುಗಳನ್ನು ವಶ ಪಡಿದ್ದಾರೆ.

ಆರೋಪಿತರ ಪತ್ತೆ ಕಾರ್ಯದಲ್ಲಿ ಹಾಗು ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್. ಹೆಚ್.ಎಸ್., ಪಿ.ಎಸ್.ಐ ಸಾಗರ ಅತ್ತರವಾಲ ಹಾಗು ಸಿಬ್ಬಂದಿಗಳಾದ ಸುರೇಶ್ ಬಾಬು, ಪ್ರಕಾಶ ಟಿ, ಮಹಮದ್ ರಫಿ, ಗಿರೀಶ್ ಗೌಡ, ಶಿವರಾಜ್ ಎಮ್ ಎಸ್, ಪುರುಶೋತ್ತಮ, ಸಿದ್ದಪ್ಪ, ಮಂಜಪ್ಪ, ಹನುಮಂತಪ್ಪ.ಎಂ, ಶ್ರೀಮತಿ ಗೀತಾ ರವರುಗಳನ್ನು ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಚಿತ್ ಶ್ಲಾಘಿಸಿದ್ದಾರೆ.

TAGGED:davanagere crime news .Dinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ
Next Article DAVANAGERE Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸುಕನ್ಯಾ ಸಮೃದ್ದಿ ಯೋಜನೆ ದುರುಪಯೋಗ : ಅಂಚೆ ಪಾಲಕನಿಗೆ ಶಿಕ್ಷೆ

ದಾವಣಗೆರೆ (Davanagere): ಸುಕನ್ಯಾ ಸಮೃದ್ದಿ ಯೋಜನೆ ಅಡಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿ ಸಾರ್ವಜನಿಕರಿಗೆ 1.08  ಲಕ್ಷ ರೂ. ವಂಚಿಸಿದ ಆರೋಪಿಗೆ…

By Dinamaana Kannada News

Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಹರಿಹರ (Harihara): ವಕ್ಫ್ ತಿದ್ದುಪಡಿ ಮಸೂದೆ-2024 ನ್ನು ಹಿಂಪಡೆಯಬೇಕು, ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್. ಕೆ. ಫೈಝಿ ರವರ ಬಿಡುಗಡೆಗೆ…

By Dinamaana Kannada News

ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ : ಎಸ್.ಪಿ. ಉಮಾ ಪ್ರಶಾಂತ್

ದಾವಣಗೆರೆ ಮಾ.13;  ಸಮಾಜದ ಸಮುದಾಯಗಳು ಆಚರಿಸುವ ಹಬ್ಬಗಳ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?