Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime News | ಸರಗಳ್ಳತನ ಪ್ರಕರಣ ಆರೋಪಿಗಳ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

Crime News | ಸರಗಳ್ಳತನ ಪ್ರಕರಣ ಆರೋಪಿಗಳ ಬಂಧನ

Dinamaana Kannada News
Last updated: February 22, 2025 12:40 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere):  ಜೀವನ್ ಭೀಮಾನಗರಲ್ಲಿ  ಬೈಕ್‌ನಲ್ಲಿ ಬಂದು ಮಹಿಳೆಯ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ.

ತೋಳಹುಣಸೆ ಗ್ರಾಮ  ಗಜೇಂದ್ರ.ಕೆ, ಉಚ್ಚಂಗಿದುರ್ಗ ಗ್ರಾಮ, ಹನುಮಂತನಾಯ್ಕ ಬಂಧಿತ ಆರೋಪಿಗಳು.

ಕಳೆದ ವರ್ಷ 25.02.2023 ರಂದು ನಾಗರತ್ನ ಜಿ ಎಸ್  ಮಹಿಳೆ  ಜೀವನ್‌ ಭೀಮಾನಗರದ 2ನೇ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಇಬ್ಬರು ಬೈಕಿನಲ್ಲಿ ಬಂದು ಕೊರಳಲ್ಲಿದ್ದ 35 ಗ್ರಾಂ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಎಸ್ಪಿ ಉಮಾಪ್ರಶಾಂತ ಮತ್ತು ಎಎಸ್ಪಿಗಳಾದ

ವಿಜಯಕುಮಾರ್ ಎಂ.ಸಂತೋ಼ಷ್. ಮಂಜುನಾಥ್. ಜಿ. ಹಾಗೂ ಡಿವೈಎಸ್ಪಿ ಶರಣ ಬಸವೇಶ್ವರ.ಬಿ. ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್. ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ತಂಡ ಭೂಮಿಕಾ ನಗರ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿ ಆರೋಪಿತರು ಸುಲಿಗೆ ಮಾಡಿಕೊಂಡು ಹೋಗಿದ್ದ  2,50,000/- ರೂ ಬೆಲೆ ಬಾಳುವ 34.730 ಗ್ರಾಂ ಬಂಗಾರದ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಕಳ್ಳತನ ಮಾಡಿಕೊಂಡು ಬಂದ 1,00,000/- ಬೆಲೆ ಬಾಳುವ ಪಲ್ಸರ್ ಬೈಕ್ ಒಟ್ಟು 3,50,000/-ರೂ ಬೆಲೆಯ ಬಂಗಾರದ ಸರ ಮತ್ತು ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ.

ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ  ಸುನೀಲ್ ಕುಮಾರ್.ಹೆಚ್.ಎಸ್. ಪಿ.ಎಸ್.ಐ ಲತಾ.ಆರ್ ಹಾಗು ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡ, ಸಿದ್ದಪ್ಪ, ಮಂಜಪ್ಪ, ನಾಗರಾಜ. ಡಿ.ಬಿ. ಶ್ರೀಮತಿ ಗೀತಾ. ಮತ್ತು ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್ ನ ಸಿಬ್ಬಂದಿ ಮಾರುತಿ ಮತ್ತು ಸೋಮು ರವರನ್ನು  ಎಸ್ಪಿ  ಉಮಾಪ್ರಶಾಂತ್   ಶ್ಲಾಘಿಸಿದ್ದಾರೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article CEN Police Station Davanagere ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ
Next Article Swabhimani Balaga State President G. B ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರವಾಸ ಕೈಗೊಂಡು ಸ್ವಾಭಿಮಾನದ ಕ್ರಾಂತಿ: ಜಿ. ಬಿ. ವಿನಯ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ನ.28  (Davanagere )  ; ಪ್ರಸಕ್ತ ಸಾಲಿನ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಪಿಎಂ ಭೀಮ್ ಕಾರ್ಯಕ್ರಮದಡಿ…

By Dinamaana Kannada News

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ…

By Dinamaana Kannada News

ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮಜ್ಞಾನಿ ಗೌತಮ ಬುದ್ಧನ ಸ್ಮರಣೆ

ಭಾರತದಲ್ಲಿ ‘ಗೌತಮಬುದ್ಧನು’ (Gautama Buddha) ಹೊಸ ಧಾರ್ಮಿಕ ಪ್ರವಾದಿ, ಪ್ರಥಮ ಸಮಾಜ ಸುಧಾರಕ. ವರ್ಣವ್ಯವಸ್ಥೆ ಪ್ರತಿಪಾದಿಸಿದ ಕುರುಡು ಆಚರಣೆಗಳನ್ನು ವಿರೋಧಿಸಿದ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?