Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಜಾಂಡೀಸ್ ಇಂಜಕ್ಷನ್ ಕೊರತೆ : ಶಾಸಕ ಬಸವಂತಪ್ಪ ಅಧಿಕಾರಿಗೆ ತರಾಟೆ
ತಾಜಾ ಸುದ್ದಿ

ದಾವಣಗೆರೆ | ಜಾಂಡೀಸ್ ಇಂಜಕ್ಷನ್ ಕೊರತೆ : ಶಾಸಕ ಬಸವಂತಪ್ಪ ಅಧಿಕಾರಿಗೆ ತರಾಟೆ

Dinamaana Kannada News
Last updated: July 13, 2025 1:15 pm
Dinamaana Kannada News
Share
Davanagere
SHARE
ದಾವಣಗೆರೆ : ಜಿಲ್ಲಾ ಸಾರ್ವಜನಿಕ ಚಿಗಟೇರಿ ಆಸ್ಪತ್ರೆಯಲ್ಲಿ ಜಾಂಡೀಸ್ ರೋಗದ ಇಂಜಕ್ಷನ್ ಕೊರತೆ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಸಂಬಂಧಪಟ್ಟ ಅಧಿಕಾರಿಗಳನ್ನು ಭಾನುವಾರ ತರಾಟೆಗೆ ತೆಗೆದುಕೊಂಡರು.
ಜಾಂಡೀಸ್‌ನಿಂದ ಬಳಲುತ್ತಿದ್ದ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ರುದ್ರನಕಟ್ಟೆ ಗ್ರಾಮದ ಸಿದ್ದೇಶ್ (35 ) ಎಂಬುವರು ಕಳೆದ ಎಂಟು ದಿನಗಳ ಹಿಂದೆ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಅಲ್ಬಾಯಿನ್  ಎಂಬ ಇಂಜಕ್ಷನ್‌ನ್ನು ತುರ್ತು ಕೊಡಬೇಕಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಈ ಇಂಜಕ್ಷನ್ ಇಲ್ಲ. ಹೊರಗಡೆ ತೆಗೆದುಕೊಂಡು ಬನ್ನಿ ಎಂದು ವೈದ್ಯರು ಚೀಟಿ ಬರೆದುಕೊಟ್ಟಿದ್ದಾರೆ.
ಹೊರಗಡೆ ಔಷಧಿ ಅಂಗಡಿಯಲ್ಲಿ ಈ ಇಂಜಕ್ಷನ್ ತರಲು ಹೋದಾಗ 5 ಸಾವಿರ ರೂ. ಆಗುತ್ತದೆ ಎಂದಿದ್ದಾರೆ. ಆದರೆ ಇವರ ಬಳಿ ಅಷ್ಟೊಂದು ಹಣವಿಲ್ಲದೆ ವಾಪಸ್ ಬಂದಿದ್ದಾರೆ.
ಇದೇ ಸಮಯಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಕ್ಷೇತ್ರದ ರೋಗಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ್ದಾರೆ. ಈ ವೇಳೆ ರೋಗಿಯ ಸಂಬಂಧಿಕರು ಶಾಸಕರ ಬಳಿ ಇಂಜಕ್ಷನ್ ವಿಷಯದ ಬಗ್ಗೆ ಹೇಳಿಕೊಂಡಿದ್ದಾರೆ.
ಕೂಡಲೇ ಔಷಧಿ ಉಗ್ರಾಣದ ಅಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಇಂಜಕ್ಷನ್ ಕೊರತೆ ಬಗ್ಗೆ ವಿಚಾರ ನಡೆಸಿದ್ದಾರೆ. ಆಗ ಅಧಿಕಾರಿ ಈ ಇಂಜಕ್ಷನ್ ಇರಲಿಲ್ಲ. ನಾಳೆ ಬರುತ್ತದೆ, ಕೊಡುವುದಾಗಿ ತಿಳಿಸಿದ್ದಾರೆ.
ರೋಗಗಳಿಗೆ ಸಂಬಂಧಿಸಿದ ಔಷಧಿ, ಇಂಜಕ್ಷನ್‌ಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ತುರ್ತಾಗಿ ಇಂತಹ ಸಂದರ್ಭದಲ್ಲಿ ಕೊಡಬೇಕಾದ ಇಂಜಕ್ಷನ್‌ಗಳನ್ನು ಇರಲಿಲ್ಲ ಎಂದರೆ ಬಡ ರೋಗಿಗಳ ಗತಿ ಏನು? ಎಂದು ತರಾಟೆಗೆ ತೆಗೆದುಕೊಂಡರು.
Read also : ದಾವಣಗೆರೆ | ಅಜ್ಞಾನವನ್ನು ಹೊಡೆದೋಡಿಸುವವರೇ ಗುರು : ಡಾ.ಬಸವಪ್ರಭು ಶ್ರೀ
ಹೊರಗಡೆ ಔಷಧಿ ಅಂಗಡಿಗಳಲ್ಲಿ10ಅಥವಾ 20 ರೂ.ಗೆ ಸಿಗುವ ಇಂಜಕ್ಷನ್‌ನಾ, ಅದು ೫ ಸಾವಿರ ರೂ. ಇದೆ. ಬಡವರಲ್ಲಿ ಇಷ್ಟೊಂದು ಹಣ ಎಲ್ಲಿಂದ ಬರಬೇಕು. ಬಡವರ ಆರೋಗ್ಯ ಸುರಕ್ಷತೆಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಇಲ್ಲಿ ನೋಡಿದರೆ ಅಗತ್ಯವಾಗಿ ಬೇಕಾದ ಇಂಜಕ್ಷನ್ ಇಲ್ಲ. ನಾಳೆ ನಾನು ಭೇಟಿ ನೀಡುವ ಒಳಗೆ ಈ ಇಂಜಕ್ಷನ್ ತರಿಸಿಕೊಟ್ಟಿರಬೇಕೆಂದು ತಾಕೀತು ಮಾಡಿದರು.
ಇದೇ ರೀತಿ ಗಂಭೀರ ಕಾಯಿಲೆಗಳಿಗೆ ಸಂಬAಧಿಸಿದ ಇಂಜಕ್ಷನ್, ಔಷಧಿಗಳು ಲಭ್ಯವಿರುವುದಿಲ್ಲ. ಉದಾಹರಣೆಗೆ ಸಕ್ಕರೆ ಕಾಯಿಲೆ, ವಿಷ ಸೇವನೆ, ಜಾಂಡೀಸ್ ರೋಗಕ್ಕೆ ಬೇಕಾದ ಇಂಜಕ್ಷನ್, ಔಷಧಿಗಳಿಗೆ ಸಾವಿರಾರು ರೂ. ಬೇಕು. ಬರೀ 10, 20 ರೂ.ಗೆ ಸಿಗುವ ಇಂಜಕ್ಷನ್, ಔಷಧಿಗಳು ಇರುತ್ತವೆ.
ಆದರೆ ಗಂಭೀರ ಕಾಯಿಲೆಗಳಿಗೆ ಬೇಕಾದ ಇಂಜಕ್ಷನ್, ಔಷಧಿ ಇರುವುದಿಲ್ಲ. ಹೀಗಾದರೆ ಬಡ ರೋಗಿಗಳು ಸಾವಿರಾರು ರೂ. ಕೊಟ್ಟ ಹೊರಗಡೆ ತರುವುದಕ್ಕೆ ಆಗುತ್ತದೆಯೇ. ಸಭೆಗಳಲ್ಲಿ ಅಧಿಕಾರಿಗಳು ಎಲ್ಲಾ ಸೌಲಭ್ಯಗಳು ಇವೆ ಎಂದು ಹೇಳುತ್ತಾರೆ. ವಾಸ್ತವದಲ್ಲಿ ನೋಡಿದರೆ ಈ ರೀತಿ ಕೊರತೆ ಎದ್ದು ಕಾಣುತ್ತದೆ. ಇದು ಹೀಗೆಯೇ ಮುಂದುವರೆದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಶಿಸ್ತುಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರುದ್ರನಕಟ್ಟೆ ಗ್ರಾಪಂ ಅಧ್ಯಕ್ಷ ಸಂಗಪ್ಪ, ಆಲೂರುಹಟ್ಟಿ ಪುಟ್ಟನಾಯ್ಕ್, ಕಾಟೇನಹಳ್ಳಿ ಹನುಮಂತಪ್ಪ, ಅತ್ತಿಗೆರೆ ಮನೋಜ್ ಇನ್ನಿತರರಿದ್ದರು.
TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dr. Basavaprabhu Sri ದಾವಣಗೆರೆ | ಅಜ್ಞಾನವನ್ನು ಹೊಡೆದೋಡಿಸುವವರೇ ಗುರು : ಡಾ.ಬಸವಪ್ರಭು ಶ್ರೀ
Next Article Sri Sachidananda Saraswati Swamiji ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ ಕಾಡುತ್ತದೆ : ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಮ್ ಆದ್ಮಿ ಪಕ್ಷ ಒತ್ತಾಯ

ದಾವಣಗೆರೆ: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು…

By Dinamaana Kannada News

ಹರಿಹರ | ಹಜರತ್ ನಾಡಬಂದ್ ಷಾವಲಿ ದರ್ಗಾದ ಕಾಣಿಕೆ ಹುಂಡಿಗೆ ಬೀಗ  

ಹರಿಹರ : ಹಜರತ್ ನಾಡಬಂದ್ ಷಾವಲಿ ದರ್ಗಾದ ಕಾಣಿಕೆ ಹುಂಡಿಗೆ ಜಿಲ್ಲಾ ವಕ್ಫ್ ಅಧಿಕಾರಿ  ಮೌಜಮ್ ಪಾಷಾ ಬೀಗ ಮುದ್ರೆ…

By Dinamaana Kannada News

ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ (Davanagere) : ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ…

By Dinamaana Kannada News

You Might Also Like

Davangere University
ತಾಜಾ ಸುದ್ದಿ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ

By Dinamaana Kannada News
fisheries beneficiary-based projects
ತಾಜಾ ಸುದ್ದಿ

ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Applications are invited for the post of Physiotherapist on paid basis.
ತಾಜಾ ಸುದ್ದಿ

ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Former Minister H. Anjaneya
ತಾಜಾ ಸುದ್ದಿ

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?