Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > L G HAVANUR | ಅರಸು ಕಣ್ಣಿಗೆ ಬಿದ್ದ ಹಾವನೂರು
Blog

L G HAVANUR | ಅರಸು ಕಣ್ಣಿಗೆ ಬಿದ್ದ ಹಾವನೂರು

Dinamaana Kannada News
Last updated: September 25, 2024 12:27 am
Dinamaana Kannada News
Share
Davanagere
ಎಲ್.ಜಿ.ಹಾವನೂರು
SHARE

Kannada News | Dinamaana.com | 25-08-2024

ಕರ್ನಾಟಕದಲ್ಲಿ , ಎಪ್ಪತ್ತರ ದಶಕದಲ್ಲಿ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಕಾಲವದು.  ದಾವಣಗೆರೆಯ ಸಭೆಯೊಂದರಲ್ಲಿ ಮುಖ್ಯಮಂತ್ರಿ ಅರಸು ಮಾತನಾಡಿದ್ದನ್ನು ಕೇಳಿಸಿಕೊಂಡ ಯುವಕನೊಬ್ಬ,ಅಲ್ಲೇ ಅದೇ ಸ್ಥಳದಲ್ಲಿ ಸಾರ್ವಜನಿಕವಾಗಿಯೇ ಮುಖ್ಯಮಂತ್ರಿಗಳನ್ನು ಧೈರ್ಯವಾಗಿ ಪ್ರಶ್ನಿಸಿದ.

ಆ ಯುವಕ, ಯುವ ವಕೀಲ ಲಕ್ಷ್ಮಣ ಗೂಳಪ್ಪ ಹಾವನೂರು. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿಯೇ ಹೀಗಾದರೆ ಹೇಗೆ? ಎಂದು ಸುತ್ತಲಿದ್ದ ಪೊಲೀಸರು ಹಾವನೂರು ಎಂಬ ಯುವಕನ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದರು.

ಗಲಾಟೆಗೆ ಅವಕಾಶ ಕೊಡದೆ ಸುಮ್ಮನೆ ಕುಳಿತುಕೊಳ್ಳುವಂತೆ ತಾಕೀತು ಮಾಡಿದರು. ವೇದಿಕೆ ಮೇಲಿಂದಲೇ ಇವೆಲ್ಲವನ್ನೂ ಗಮನಿಸುತ್ತಿದ್ದ ದೇವರಾಜ ಅರಸು, ಪೊಲೀಸರನ್ನು ಗದರಿ,ಯುವಕ ಏನು ಹೇಳಬೇಕೆಂದು ಇದ್ದಾನೆ ಹೇಳಲಿ ಬಿಡಿ ಎಂದರು.

ಯುವಕ ಮಾತನಾಡಿದ. “ಹಿಂದುಳಿದ ವರ್ಗಗಳ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಿಮಗೆ ನಿಜವಾಗಲೂ ತತ್ವ ನಿಷ್ಟೆ ಇದ್ದರೆ, ಈಗ ಅಧಿಕಾರ ನಿಮ್ಮ ಕೈಯ್ಯಲ್ಲಿದೆ,ಕೃತಿಯಲ್ಲಿ ಮಾಡಿ ತೋರಿಸಿ”ಎಂದು ಯುವಕ ,ಎಲ್.ಜಿ.ಹಾವನೂರು ಸವಾಲು ಹಾಕಿದ.

ಬೆಂಗಳೂರಿಗೆ ಬಂದ ಅರಸು,ಆ ಯುವಕನನ್ನು ಕರೆಸಿಕೊಂಡು ಮಾತನಾಡಿದರು.ಸುದೀರ್ಘ ಚರ್ಚೆ ನಡೆಸಿದರು.ರಾಜ್ಯದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರು ಅಂದಾಜು ಶೇ.20  ರಷ್ಟು ಇದ್ದರು. ಇವರಿಗೆ ಸರ್ಕಾರಿ ಹುದ್ದೆಗಳಲ್ಲಿ,ಶಿಕ್ಷಣ ಕ್ಷೇತ್ರಗಳಲ್ಲಿ ಮೀಸಲಾತಿಯು ಸಂವಿಧಾನ ಜಾರಿಗೆ ಬಂದಾಗಿನಿಂದಲೂ ಇದೆ.  ಆದರೆ , ಶೇಕಡಾ 60  ಕ್ಕೂ ಹೆಚ್ಚು ಜನರು ಇರುವ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಮುದಾಯಗಳಿಗೆ ಸರ್ಕಾರದ ಹುದ್ದೆಗಳಲ್ಲಿ,ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯಕ್ಕೆ ಅವಕಾಶ  ಇಲ್ಲ ಎಂಬುದನ್ನು ಗಮನಕ್ಕೆ ತಂದರು.

ಆರ್ಥಿಕವಾಗಿ , ಶೈಕ್ಷಣಿಕವಾಗಿ, ಸಾಮಾಜಿಕವಾಗಿಯೂ, ಈ ಸಮುದಾಯಗಳ ಹಿಂದುಳಿದಿರುವಿಕೆಯನ್ನು ಮುಖ್ಯಮಂತ್ರಿಗಳಾದ ದೇವರಾಜ ಅರಸು ಗಮನಕ್ಕೆ ಹಾವನೂರು ತಂದರು.ಕರ್ನಾಟಕದ ಹಿಂದುಳಿದ ವರ್ಗಗಳು ತಮ್ಮ ಬದುಕಿನಲ್ಲಿ ಭರವಸೆಯನ್ನು ಮೂಡಿಸಿಕೊಳ್ಳಲು ಕಾರಣಕರ್ತರಾದರು ದೇವರಾಜ ಅರಸು.

ರಾಜ್ಯದ ಜನಸಂಖ್ಯೆಯಲ್ಲಿ ಅರ್ಧಕ್ಕಿಂತಲೂ ಹೆಚ್ಚಿರುವ ಸಮುದಾಯಗಳ ಶೈಕ್ಷಣಿಕ,ಆರ್ಥಿಕ ಮಟ್ಟವನ್ನು ಹೆಚ್ಚಿಸಬೇಕು ಎಂಬ ಅಪಾರ ಕಾಳಜಿ,ತುಡಿತದ ಅರಸು ಅವರಿಗೆ ,ಎಲ್.ಜಿ.ಹಾವನೂರು ಎಂಬ ಯುವ ವಕೀಲ ಹಿಂದುಳಿದ ವರ್ಗಗಳ ಬೆಳಕಿನ ಕಿಂಡಿಯಾಗಿ ಆ ಕ್ಷಣ ಕಂಡು ಬಂದಿರಬೇಕು.

ಅರಸು ಸರ್ಕಾರ,”ಲಕ್ಷ್ಮಣ ಜಿ ಹಾವನೂರ ಅಧ್ಯಕ್ಷತೆಯಲ್ಲಿ “ಹಿಂದುಳಿದ ವರ್ಗಗಳ ಆಯೋಗ“ವನ್ನು ರಚಿಸಿ ಸರ್ಕಾರಿ ಆದೇಶವನ್ನು ಹೊರಡಿಸಿಬಿಟ್ಟರು.

ದೇವರಾಜ ಅರಸು-ಹಾವನೂರ ಚರಿತ್ರೆಯ ಭಾಗವಾಗಿದ್ದು ಹೀಗೆ.

Read also : LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು? 

TAGGED:ArticleB. SrinivasaDinamana.comLG Havanurಎಲ್.ಜಿ.ಹಾವನೂರುದಿನಮಾನ.ಕಾಂಬಿ.ಶ್ರೀನಿವಾಸಲೇಖನ
Share This Article
Twitter Email Copy Link Print
Previous Article DAVANAGERE Davanagere | ಶಾಂತಿ, ಸೌಹಾರ್ಧತೆ ಕಾಪಾಡಿ ದಾವಣಗೆರೆ ಅಭಿವೃದ್ದಿಗೆ ಶ್ರಮಿಸೋಣ : ಸಚಿವ ಮಲ್ಲಿಕಾರ್ಜುನ್‌
Next Article DAVANAGERE Davanagere | ಬೈಕ್‌ ಕಳ್ಳತನ ಪ್ರಕರಣ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಅ.10. (Davanagere);  ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.…

By Dinamaana Kannada News

Davanagere | ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಜಮೀರ್ ಅಹಮದ್ ಖಾನ್

ದಾವಣಗೆರೆ  (Davanagere): ನಗರದ ಮುಸ್ಲಿಮ್ ಎಜುಕೇಷನ್ ಫಂಡ್ ಅಸೋಸಿಯೇಷನ್ ವಸತಿ ನಿಲಯದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ ವತಿಯಿಂದ…

By Dinamaana Kannada News

ಸೋಲು..

ಆಚೆ ಯಾರದೋ ಬಿಕ್ಕು ಮತ್ಯಾರದೋ ರಕ್ತ ಹೆತ್ತವರ ಮುಂದೆಯೇ ಹರಿಯುತಿದೆ ಮಕ್ಕಳ ನೆತ್ತರು! ಸಾಲಿಗೆ ಹೋದರೂ ಜೊತೆಯಲಿರಲೇಬೇಕೀಗ ಅಸಹಾಯಕ ದೇವರು!…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?