Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲೋಕಸಭಾ ಚುನಾವಣೆ : ಮತ ಎಣಿಕೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ
ತಾಜಾ ಸುದ್ದಿ

ಲೋಕಸಭಾ ಚುನಾವಣೆ : ಮತ ಎಣಿಕೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

Dinamaana Kannada News
Last updated: June 3, 2024 4:55 pm
Dinamaana Kannada News
Share
davanagere dc
ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರು ಸಿದ್ದತೆ ಪರಿಶೀಲಿಸಿದರು.
SHARE

ದಾವಣಗೆರೆ,ಜೂನ್.03 :  ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಜೂನ್ 4 ರ ಬೆಳಗ್ಗೆ 8 ಗಂಟೆಯಿಂದ ನಡೆಯಲಿದ್ದು ಇದಕ್ಕಾಗಿ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು.

ಸೋಮವಾರ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಎಣಿಕೆ ಕೊಠಡಿಗಳಲ್ಲಿ ಕೈಗೊಂಡ ಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿದರು. ದಾವಣಗೆರೆ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು ಪ್ರತಿ ಕ್ಷೇತ್ರದಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಯಲಿದ್ದು ಒಂದು ಸುತ್ತಿಗೆ 112 ಮತಗಟ್ಟೆಗಳ ಎಣಿಕೆ ನಡೆಯಲಿದೆ ಎಂದರು.

ಕ್ಷೇತ್ರದಲ್ಲಿ 1946 ಮತಗಟ್ಟೆಗಳಿದ್ದು ಕನಿಷ್ಠ 16 ಹಾಗೂ ಗರಿಷ್ಠ 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ಎಣಿಕೆ ಟೇಬಲ್‍ನಲ್ಲಿ ಎಣಿಕೆ ವೀಕ್ಷಕರು, ಎಣಿಕೆ ಸಹಾಯಕರು, ಮೈಕ್ರೋ ಅಬ್ರರ್‍ವರ್‍ಗಳು ಕಾರ್ಯನಿರ್ವಹಿಸುವರು. ಮತ್ತು ಅಂಚೆ ಮತ ಎಣಿಕೆಗೆ 12 ಟೇಬಲ್‍ಗಳನ್ನು ಹಾಕಲಾಗಿದ್ದು ಸೇವಾ ಮತದಾರರ ಮತ ಎಣಿಕೆಗೆ 1 ಟೇಬಲ್‍ನಲ್ಲಿ ಎಣಿಕೆ ನಡೆಯಲಿದೆ.

ಎಣಿಕೆ ಪ್ರಕ್ರಿಯೆಯು ಜೂನ್ 4 ರ ಬೆಳಗ್ಗೆ 6.30 ರಿಂದ ಪ್ರಾರಂಭವಾಗಲಿದ್ದು ಮೊದಲು ಅಂಚೆ ಮತ ಎಣಿಕೆ ಆರಂಭವಾಗಲಿದ್ದು 8 ಗಂಟೆಗೆ ಜೊತೆಯಲ್ಲಿಯೇ ವಿದ್ಯುನ್ಮಾನ ಮತ ಯಂತ್ರದ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿ ಸುತ್ತಿನ ಎಣಿಕೆ ಮುಕ್ತಾಯವಾದ ನಂತರ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಫಲಿತಾಂಶ ಪ್ರಚಾರಪಡಿಸಲಾಗುತ್ತದೆ ಎಂದರು.

TAGGED:dinamaana.comLatest Kannada NewsLok Sabha-Election- Davangere news .ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂಲೋಕಸಭಾ ಚುನಾವಣೆ.
Share This Article
Twitter Email Copy Link Print
Previous Article davanagere ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ
Next Article davanagere Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 44 :  ಜಾತ್ರೆ ಮುಗೀತಲ್ಲ ಸಾರ್…!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ (Davanagere):  ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ…

By Dinamaana Kannada News

ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ

ದಾವಣಗೆರೆ : ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ದಾವಣಗೆರೆಯ ಅಬ್ದುಲ್ ಘನಿ ತಾಹಿರ್ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ…

By Dinamaana Kannada News

ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ

ಶಿವಮೊಗ್ಗ ಜು 27:  ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?