Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲೋಕಸಭಾ ಚುನಾವಣೆ :  ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್‌ಗೆ ಜಯ
ತಾಜಾ ಸುದ್ದಿ

ಲೋಕಸಭಾ ಚುನಾವಣೆ :  ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್‌ಗೆ ಜಯ

Dinamaana Kannada News
Last updated: June 4, 2024 4:37 pm
Dinamaana Kannada News
Share
davanagere
davanagere
SHARE

ದಾವಣಗೆರೆ:   ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.

ಲೋಕಸಭಾ ಚುನಾವಣೆ ದೇಶದಲ್ಲಿ  7 ಹಂತಗಳಲ್ಲಿ ನಡೆದಿದ್ದು ರಾಜ್ಯದಲ್ಲಿ ಎರಡನೇ ಹಾಗೂ ಮೂರನೇ ಹಂತದಲ್ಲಿ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಚುನಾವಣೆಗೆ ಮೇ 7 ರಂದು ಮತದಾನ ನಡೆದಿತ್ತು. ಜೂನ್ 4 ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.

ಕಾಂಗ್ರೆಸ್ ಪಕ್ಷದ ಡಾ;ಪ್ರಭಾ ಮಲ್ಲಿಕಾರ್ಜುನ್ ಅವರು ಅಂಚೆ ಮತಗಳು ಸೇರಿದಂತೆ 633059 ಮತಗಳನ್ನು ಪಡೆದು ಇವರ ಸಮೀಪ ಸ್ಪರ್ಧಿ ಬಿ.ಜೆ.ಪಿ.ಯ ಗಾಯತ್ರಿ ಸಿದ್ದೇಶ್ವರ್ ಅವರು 606965 ಮತಗಳನ್ನು ಪಡೆದ್ದು 26094 ಮತಗಳ ಅಂತರದಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ಜಯಶಾಲಿಯಾಗಿದ್ದಾರೆ.

ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿಂದ 1709244 ಒಟ್ಟು ಮತದಾರರಲ್ಲಿ 1315746 ಮತದಾರರು ಮೇ 7 ರಂದು ಮತದಾನ ಮಾಡಿದ್ದರು. ಮತ ಎಣಿಕೆಯನ್ನು ಪ್ರತಿ ಕ್ಷೇತ್ರದಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಸಲಾಗಿರುತ್ತದೆ.

ಪಕ್ಷವಾರು, ಕಣದಲ್ಲಿದ್ದ ಅಭ್ಯರ್ಥಿಗಳು ಪಡೆದ ಮತಗಳ ವಿವರ : 

ಬಿ.ಜೆ.ಪಿ. ಗಾಯಿತ್ರಿ ಸಿದ್ದೇಶ್ವರ್ 606965, ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ 633059,  ಡಿ.ಹನುಮಂತಪ,್ಪ ಬಹುಜನ ಸಮಾಜ ಪಾರ್ಟಿ 4475, ಈಶ್ವರ ಶೇಂಗಾ, ಉತ್ತಮ ಪ್ರಜಾಕೀಯ ಪಾರ್ಟಿ 1430, ಅಣಬೇರು ತಿಪ್ಪೇಸ್ವಾಮಿ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) 849, ಎಂ.ಪಿ.ಖಲಂದರ್, ಕಂಟ್ರಿ ಸಿಟಿಜನ್ ಪಾರ್ಟಿ 539, ದೊಡ್ಡೇಶಿ ಹೆಚ್.ಎಸ್, ಜನಹಿತ ಪಕ್ಷ 440, ರುದ್ರೇಶ್ ಕೆ.ಹೆಚ್, ಸಮಾಜ ವಿಕಾಸ ಕ್ರಾಂತಿ ಪಾರ್ಟಿ 348, ವಿರೇಶ್.ಎಸ್ (ಲಯನ್ ವಿರೇಶ್), ರಾಣಿ ಚೆನ್ನಮ್ಮ ಪಾರ್ಟಿ 459,  ಕೆ.ಎಸ್.ವೀರಭದ್ರಪ್ಪ, ಕರ್ನಾಟಕ ರಾಷ್ಟ್ರ ಸಮಿತಿ 475, ಎಂ.ಜಿ.ಶ್ರೀಕಾಂತ್, ನವಭಾರತ ಸೇನಾ 560, ಎಂ.ಸಿ.ಶ್ರೀನಿವಾಸ್, ಭಾರತೀಯ ಪ್ರಜಾಗಳ ಕಲ್ಯಾಣ ಪಕ್ಷ 974, ಪಕ್ಷೇತರರಾದ ಅಬ್ದುಲ್ ನಜೀರ್ ಅಹಮೆದ್ 652, ಎ.ಕೆ.ಗಣೇಶ್ 1055, ಜಿ.ಎಂ.ಗಾಯಿತ್ರಿ ಸಿದ್ದೇಶಿ  2462, ಟಿ.ಚಂದ್ರು 3049, ಟಿ.ಜಬೀನಾ ಆಪಾ  5122, ತಸ್ಲೀಮ್ ಬಾನು 4140, ಪರವೀಜ್ ಹೆಚ್. 1868, ಪೆದ್ದಪ್ಪ.ಎಸ್ 513,  ಬರಕತ್ ಅಲಿ 409, ಜಿ.ಎಂ.ಬರ್ಕತ್ ಅಲಿ ಬಾಷ 472, ಮಹಬೂಬ್ ಬಾಷ  306,  ಮೊಹ್ಮದ್ ಹಯಾತ್.ಎಂ, 723, ಮಂಜು ಮಾರಿಕೊಪ್ಪ  379, ರವಿನಾಯ್ಕ.ಬಿ. 319, ರಷೀದ್ ಖಾನ್  599, ಜಿ.ಬಿ.ವಿನಯ್ ಕುಮಾರ್  ಇವರು ಗಳಿಸಿದ ಮತಗಳು 42907, ಸಲೀಂ.ಎಸ್. 800, ಸೈಯದ್ ಜಬೀವುಲ್ಲಾ.ಕೆ  843, ನೊಟಾ  3173 ಮತಗಳು ಸೇರಿವೆ.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Next Article Davanagere ಸಪ್ತರಿಷಿ ಯೋಗಾದಾರ್ ಸ್ಪೋಟ್ರ್ಸ್ ಅಕಾಡಮಿಯ ಕ್ರೀಡಾಪಟುಗಳಿಗೆ ಐದು ಚಿನ್ನದ ಪದಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

ದಾವಣಗೆರೆ (Davanagere) :  ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಧೃಡಗೊಳ್ಳವ ಕಡೆಗೆ ಗಮನಹರಿಸಬೇಕೆ ಹೊರತು ಪ್ರತಿ ಸ್ಪರ್ಧಿಯನ್ನು ಸೋಲಿಸುವ ತಂತ್ರದಕಡೆಗಲ್ಲ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು,…

By Dinamaana Kannada News

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ…

By Dinamaana Kannada News

28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ

ದಾವಣಗೆರೆ :  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?