Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಪೋನ್‌ ಪೇ ಮೂಲಕ ಲಂಚ ಸ್ವೀಕಾರ ಆರೋಪ : ಪೊಲೀಸ್‌ ಹನುಮಂತಪ್ಪ ವಶಕ್ಕೆ
ಅಪರಾಧ ಸುದ್ದಿ

ಪೋನ್‌ ಪೇ ಮೂಲಕ ಲಂಚ ಸ್ವೀಕಾರ ಆರೋಪ : ಪೊಲೀಸ್‌ ಹನುಮಂತಪ್ಪ ವಶಕ್ಕೆ

Dinamaana Kannada News
Last updated: June 2, 2024 6:59 am
Dinamaana Kannada News
Share
davangere
ಲೋಕಾಯುಕ್ತ ಪೊಲೀಸ್ ಕಚೇರಿ ದಾವಣಗೆರೆ
SHARE

ದಾವಣಗೆರೆ : ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್‌ನಿಂದ ವಾರೆಂಟ್‌ ಮಾಡಿಸಿ ಜಾರಿ ಮಾಡಲು ಪೋನ್‌ ಪೇ ಮೂಲಕ ಹಣ ಸ್ವೀಕರಿಸಿದ ಪೊಲೀಸ್‌ ಪೇದೆಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಲ್ಲಿನ ಸರಸ್ವತಿ ನಗರದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬುವವರು ಸೈಯದ್‌ ತಹಿರುದ್ದೀನ್‌ ವಿರುದ್ದ ಸಿವಿಲ್‌ ನ್ಯಾಯಾಲಯದಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಕೋಟ್‌ ನಿಂದ ವಾರೆಂಟ್‌ ಮಾಡಿಸಿ ಜಾರಿ ಮಾಡಲು ಪೊಲೀಸ್ ಹನುಮಂತಪ್ಪ ಅವರು 2 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಕ್ಕಪ್ಪ‌ ಅವರು ಈ ಸಂಬಂಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು.

ಮೇ 31 ರಂದು ಆರೋಪಿ ಪೊಲೀಸ್‌ ಹನುಮಂತಪ್ಪ ಅವರು 2 ಸಾವಿರ ಲಂಚವನ್ನು ಪೋನ್‌ ಪೇ ಮಾಡಿಸಿಕೊಂಡು ಸ್ವೀಕರಿಸಿದ ವೇಳೆ ಲೋಕಾಯುಕ್ತ ಪೊಲೀಸರ ಟ್ರ್ಯಾಪ್‌ ಕಾರ್ಯಚರಣೆ ಯಶಸ್ವಿಯಾಗಿದೆ.   ಆರೋಪಿ ಹನುಮಂತಪ್ಪ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲೋಕಾಯುಕ್ತ ಅಧೀಕ್ಷಕ ಎಂ.ಎಸ್.ಕೌಲಾಪೂರೆ, ಲೋಕಾಯುಕ್ತ ಉಪಾಧೀಕ್ಷಕರಾದ ಕಲಾವತಿ ಮಾರ್ಗದರ್ಶ ನದಲ್ಲಿ ಲೋಕಾಯುಕ್ತ ಪೊಲೀಸ್‌ ನಿರೀಕ್ಷಕರಾದ ಮಧುಸೂದನ್‌, ಹೆಚ್‌.ಎಸ್.ರಾಷ್ಟ್ರಪತಿ ಮತ್ತು ಸಿಹೆಚ್‌ಸಿ ಸಿಬ್ಬಂದಿಗಳಾದ ಆಂಜನೇಯ್‌, ಸುಂದರೇಶ್‌, ಆಶಾ ಸಿಪಿಸಿ ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ಲಿಂಗೇಶ್‌, ಧನರಾಜ್‌, ಮಂಜುನಾಥ, ಗಿರೀಶ್‌, ಬಸವರಾಜ, ಜಂಷಿದಾ ಖಾನಾಂ, ಕೋಟಿನಾಯ್ಕ್‌, ಬಸವರಾಜ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

TAGGED:Davangere Newsdinamaana.comLatest Kannada NewsLokayukta Police.ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂಲೋಕಾಯುಕ್ತ ಪೊಲೀಸ್ .
Share This Article
Twitter Email Copy Link Print
Previous Article Davanagere ತಂಬಾಕು ಸೇವನೆ ಇಲ್ಲವಾಗಿಸುವುದು ಇಂದಿನ ಅತ್ಯಗತ್ಯ  : ನ್ಯಾ. ರಾಜೇಶ್ವರಿ  ಎನ್. ಹೆಗಡೆ
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 43 ;  ಸಾವಿಗೆ ಎಷ್ಟೂಂತ ದುಃಖಿಸುವುದು?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ಹಮ್ಮಿಕೊಂಡಿರುವ ಮಾವು, ಹಲಸು…

By Dinamaana Kannada News

ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ…

By Dinamaana Kannada News

Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ.5  (davanagere) :  ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?