Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪಾಲಿಕೆಯಿಂದ ನ. 13 ರಿಂದ ಡಿಸೆಂಬರ್ 31 ರ ವರೆಗೆ ಇ-ಆಸ್ತಿ ವಿಶೇಷ ಆಂದೋಲನ
ತಾಜಾ ಸುದ್ದಿ

Davanagere | ಪಾಲಿಕೆಯಿಂದ ನ. 13 ರಿಂದ ಡಿಸೆಂಬರ್ 31 ರ ವರೆಗೆ ಇ-ಆಸ್ತಿ ವಿಶೇಷ ಆಂದೋಲನ

Dinamaana Kannada News
Last updated: November 9, 2024 3:56 am
Dinamaana Kannada News
Share
Mahanagara Palike Davanagere
Mahanagara Palike Davanagere
SHARE

ದಾವಣಗೆರೆ (Davanagere):  ಮಹಾನಗರಪಾಲಿಕೆ ವತಿಯಿಂದ ಏಕಗವಾಕ್ಷಿಯಡಿ ಇ-ಆಸ್ತಿ ವಿಶೇಷ ಆಂದೋಲನವನ್ನು ನ. 13 ರಿಂದ ಡಿಸೆಂಬರ್ 31 ರವರೆಗೆ ಮಹಾನಗರಪಾಲಿಕೆಯ 3 ವಲಯ ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಈ ಆಂದೋಲನದಲ್ಲಿ ಕಡ್ಡಾಯವಾಗಿ ಸಲ್ಲಿಸಿ, ತ್ವರಿತವಾಗಿ ಇ-ಆಸ್ತಿ (ನಮೂನೆ-2) ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇ-ಆಸ್ತಿ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು : ಸ್ವತ್ತಿನ ಮಾಲೀಕತ್ವದ ದಾಖಲೆಗಳು ಕ್ರಯ, ದಾನ, ಪಾಲುವಿಭಾಗ ಹಾಗೂ ಇತರೆ ನೊಂದಣಿ ದಾಖಲೆಗಳು,  ಸ್ವತ್ತಿನ ಮಾಲೀಕರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಸ್ವತ್ತಿನ ಛಾಯಾಚಿತ್ರ,  ಮಾಲೀಕರ ಗುರುತಿನ ದಾಖಲೆ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಬಡಾವಣೆ ಅನುಮೋದನೆ ಪತ್ರ ಹಾಗೂ ನಕ್ಷೆ, ಕಟ್ಟಡ ಪರವಾನಿಗೆ ಪಡೆದ ದಾಖಲೆ, 2001-02ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಆಸ್ತಿ ತೆರಿಗೆ ಪಾವತಿಸಿದ ದಾಖಲೆಗಳು ಹಾಗೂ ನೀರಿನ ಶುಲ್ಕ, ಒಳಚರಂಡಿ, ಘನತ್ಯಾಜ್ಯ ಸೇವಾ ಶುಲ್ಕ ಪಾವತಿಸಿದ ದಾಖಲೆಗಳು.

ವಲಯ ಕಚೇರಿಗಳ ವಿವರ ಹಾಗೂ ಸಂಪರ್ಕಿಸಬೇಕಾದ ವಿವರ : ವಲಯ ಕಛೇರಿ-1, ರಾಜೀವ್ ಗಾಂಧಿ ಬಡಾವಣೆ ದಾವಣಗೆರೆಯ ವಲಯದ ಆಯುಕ್ತರಾದ ನಾಗರತ್ನಮ್ಮ ಮೊ.ಸಂ:7349048992, ಸಂಪರ್ಕಿಸಬೇಕಾದ ಅಧಿಕಾರಿ ಕಚೇರಿ ವ್ಯವಸ್ಥಾಪಕರಾದ ಗೋವಿಂದ ನಾಯ್ಕ ಮೊ.ಸಂ:9611105139, ವಲಯ ಕಚೇರಿ-2, ಟಿವಿ ಸ್ಟೇಶನ್ ಮುಂಭಾಗ, ಲೋಕಿಕೆರೆ ರಸ್ತೆ ದಾವಣಗೆರೆಯ ವಲಯ ಆಯುಕ್ತರಾದ ಇಸ್ಮಾಯಿಲ್ ಮೊ.ಸಂ:9844367555, ಸಂಪರ್ಕಿಸಬೇಕಾದ ಅಧಿಕಾರಿ ಕಮಿಟಿ ಸೆಕ್ರಟರಿ ಸರಳಾ ಮೊ.ಸಂ: 9901124232, ವಲಯ ಕಚೇರಿ-3, ಆಶ್ರಯ ಆಸ್ಪತ್ರೆ ಪಕ್ಕ ಎಂ.ಸಿ.ಸಿ ಎ. ಬ್ಲಾಕ್ ದಾವಣಗೆರೆ ವಲಯ ಆಯುಕ್ತರಾದ ಈರಮ್ಮ ಮೊ.ಸಂ: 9901768584, ಸಂಪರ್ಕಿಸಬೇಕಾದ ಕಚೇರಿ ವ್ಯವಸ್ಥಾಪಕರಾದ ತ್ರಿನೇತ್ರ ಮೊ.ಸಂ: 8971454920 ನ್ನು ಸಂಪರ್ಕಿಸಲು ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Read also : Davanagere | ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Next Article Chikkaballapur District Maharshi Valmiki Gurupeeth Davanagere | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಟಿ. ಎಸ್ ಕರಿಯಪ್ಪ ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೈದ್ಯರ ಮುಷ್ಕರ : ನ್ಯಾಯಾಧೀಶರಿಂದ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ ಆಗಸ್ಟ್ 18 (Davanagere) :  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ…

By Dinamaana Kannada News

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು…

By Dinamaana Kannada News

Davanagere news | ಕಿತ್ತೂರಿನಲ್ಲಿ ನಡೆದ ಮೊದಲ ಕಾಳಗವೇ ಸ್ವಾತಂತ್ರ‍್ಯ ಸಂಗ್ರಾಮದ ಮುನ್ನುಡಿ ; ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಅ.23 (Davanagere); ಸ್ವಾತಂತ್ರ‍್ಯ ಸಂಗ್ರಾಮದ ಕಿಚ್ಚು ಕಿತ್ತೂರಿನಲ್ಲಿ 1824ರಲ್ಲಿ ಆರಂಭವಾಗಿದ್ದು ಇದು ಸ್ವಾತಂತ್ರ‍್ಯ ಸಂಗ್ರಾಮದ ಮೊದಲ  ಕಾಳಗ ವಾಗಿತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?