Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ
ತಾಜಾ ಸುದ್ದಿ

ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ

Dinamaana Kannada News
Last updated: March 14, 2024 4:29 am
Dinamaana Kannada News
Share
Maintain law and order
Maintain law and order
SHARE

ದಾವಣಗೆರೆ:
ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಮುಂಬರುವ ದುರ್ಗಾಂಬ ಜಾತ್ರೆ, ಹೋಳಿ ಹಬ್ಬಗಳ ಹಿನ್ನಲೆಯಲ್ಲಿ ನಡೆಸಲಾದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೀತಿ ಸಂಹಿತೆಗೆ ಅನುಗುಣವಾಗಿ ಆಚರಣೆ ಮಾಡಿ

ಮುಂದಿನ ಕೆಲವೇ ದಿನಗಳಲ್ಲಿ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಆದ್ದರಿಂದ ನಾವುಗಳು ಈ ಹಬ್ಬಗಳನ್ನು ಮಾಡುವ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಗೆಯಾಗಬಹುದು. ಈ ನಿಟ್ಟಿನಲ್ಲಿ ಸಂಹಿತೆ ಜಾರಿ ಆಗಿದ್ದಾಗ ಚುನಾವಣೆಗೆ ಸಂಬಂಧಪಟ್ಟ ನಿಯಮಗಳು ಇರುತ್ತವೆ. ಅವುಗಳನ್ನು ನಾವೆಲ್ಲರೂ ಕೂಡ ಕಟ್ಟುನಿಟ್ಟಿನಿಂದ ಪಾಲಿಸಬೇಕು ಹಾಗೂ ನೀತಿ ಸಂಹಿತೆಗೆ ಅನುಗುಣವಾಗಿ ಆಚರಣೆ ಮಾಡಬೇಕಾಗುತ್ತದೆ ಎಂದರು.

ಫೇಕ್ ನ್ಯೂಸ್ ಹಾಕಿದರೆ ಕ್ರಮ

ಈ ನಾಲ್ಕು ಹಬ್ಬಗಳು ವಿಶೇಷವಾಗಿ ನಡೆಯುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ನಾವು ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ಮಾಡಲು ಪ್ರತಿ ಠಾಣಾ ಮತ್ತು ಜಿಲ್ಲಾ ಕಚೇರಿಯಲ್ಲಿ ಕೂಡ ಇದನ್ನು ಅಳವಡಿಸಲಾಗಿದೆ. ಆದ್ದರಿಂದ ಯುವಕರು, ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನೆ ನೀಡುವ ಪೋಸ್ಟ್ ಹಾಕುವುದಾಗಲಿ ಅಥವಾ ಫೇಕ್ ನ್ಯೂಸ್ ಮಾಡುವುದಾಗಲಿ ಅಥವಾ ಇನ್ಯಾವುದೇ ಅಚಾತುರ್ಯ ಘಟನೆಗಳನ್ನಾಗಲಿ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದರು.

ಹೋಳಿ ಹಬ್ಬ : ಹಾನಿಕಾರಕ ಬಣ್ಣ ಬಳಕೆ ಬೇಡ

ಹೋಳಿ ಹಬ್ಬದಲ್ಲಿ ಸಾರ್ವಜನಿಕರಿಗೆ ಬಣ್ಣ ಹಚ್ಚುವುದು ಹಾಗೂ ಪಿಯುಸಿ ಪರೀಕ್ಷೆಗೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಬಣ್ಣ ಹಾಕುವುದು ಅಥವಾ ಹಾನಿಕಾರಕ ರಾಸಾಯಿನಿಕ ಬಳಸುವುದರಿಂದ ಚರ್ಮ, ಕಣ್ಣುಗಳಿಗೆ ತೊಂದರೆಯಾಗುತ್ತದೆ. ಹಾನಿಕಾರಕ ರಾಸಾಯಿನಿಕ ಬಳಸಬಾರದು ಮತ್ತು ಹೋಳಿಗಾಗಿ ಒತ್ತಾಯವಾಗಿ ಹಣ ವಸೂಲಿ ಮಾಡಬಾರದು ಎಂದು ಎಚ್ಚರಿಸಿದರು.
ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಅಭಿಷೇಕ್, ಜಿಲ್ಲಾ ವಿಶೇಷ ವಿಭಾಗ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ್ಕೆ ವಾಸಂತಿ ಉಪ್ಪಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ಇನ್ನಿತರರು ಉಪಸ್ಥಿತರಿದ್ದರು.

 

TAGGED:Davangere NewsDinmana.comMaintain law and orderಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article I am a strong CM ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್
Next Article Site reserved for construction of BR Ambedkar Bhavan ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆನ್‌ಲೈನ್ ಗೇಮ್‌ನಲ್ಲಿ ನಷ್ಟ: ಯುವಕ ಆತ್ಮಹತ್ಯೆ, ಸಂಸದೆ ಪ್ರಭಾ, ಪ್ರಧಾನಿ ಮೋದಿಗೆ ಮನವಿ

ದಾವಣಗೆರೆ: ಆನ್‌ಲೈನ್ ಗೇಮ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಸರಸ್ವತಿ ನಗರದ…

By Dinamaana Kannada News

ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ

ಹರಿಹರ (Harihara) : ನಗರದ ಲದ್ವಾ ಓಣಿ ನಿವಾಸಿ ಡಿ.ಆರ್.ಮೊಹಮ್ಮದ್ ಅಜರುದ್ದೀನ್ ಇವರ ಪತ್ನಿ ರುಕ್ಸರ್‍ಖಾನಮ್ ಇವರು ಮಂಡಿಸಿದ ಸಂಶೋಧನಾ…

By Dinamaana Kannada News

ಹರಿಹರ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜುಲೈ.13 :  ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ತಾತ್ಕಾಲಿಕ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?