Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Maize|ಮೆಕ್ಕೆಜೋಳ ಒಕ್ಕಣೆ ಯಂತ್ರ ಬಾಡಿಗೆ ದರ ನಿಗದಿ
ತಾಜಾ ಸುದ್ದಿ

Maize|ಮೆಕ್ಕೆಜೋಳ ಒಕ್ಕಣೆ ಯಂತ್ರ ಬಾಡಿಗೆ ದರ ನಿಗದಿ

Dinamaana Kannada News
Last updated: January 5, 2026 4:41 pm
Dinamaana Kannada News
Share
Davanagere
SHARE

ದಾವಣಗೆರೆ  : ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 128647 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ (Maize) ಬೆಳೆಯ ಕ್ಷೇತ್ರ ಆವರಿಸಿದ್ದು, ಕಟಾವಿನ ಹಂತ ಮುಕ್ತಾಯಗೊಂಡಿರುತ್ತದೆ ಹಾಗೂ ರೈತರು ಕಟಾವಾದ ಮೆಕ್ಕೆಜೋಳದ ತೆನೆಗಳನ್ನು ತಮ್ಮ ಕಣದಲ್ಲಿ ಸಂಗ್ರಹಿಸಿರುತ್ತಾರೆ.

ಮೆಕ್ಕೆಜೋಳ ಒಕ್ಕಣೆ ಯಂತ್ರದ ಮಾಲೀಕರು ರೈತರಿಂದ ಅತಿ ಹೆಚ್ಚು ಬಾಡಿಗೆ ನಿಗದಿಪಡಿಸುತ್ತಿರುವುದು ಕಂಡು ಬಂದಿದೆ. ಆದುದರಿಂದ ಒಂದು ಕ್ವಿಂಟಾಲ್ ಮೆಕ್ಕೆಜೋಳ(Maize)ವನ್ನು ಒಕ್ಕಣೆ ಮಾಡಲು ರೂ. 80/- ನಿಗದಿಪಡಿಸಲಾಗಿದೆ (ಒಕ್ಕಣೆ ಯಂತ್ರದ ಮಾಲೀಕರು ಕೂಲಿಕಾರರನ್ನು ಕರೆತಂದಾಗ) ಸದರಿ ದರವು ರೈತರೇ ಕೂಲಿಕಾರರನ್ನು ನಿಯೋಜಿಸಿದಾಗ ಕಡಿಮೆಯಾಗುತ್ತದೆ.

Read also : ದಾವಣಗೆರೆ-ಹರಿಹರ ಸೇರಿಸಿ ಬೃಹತ್ ಪಾಲಿಕೆ ಮಾಡಿ : ಬಿಎಸ್ಪಿ ಹನುಮಂತಪ್ಪ ಮನವಿ

ಮೆಕ್ಕೆಜೋಳ ಒಕ್ಕಣೆ ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಮೆಕ್ಕೆಜೋಳ ಒಕ್ಕಣೆ ಯಂತ್ರದ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು , ಮೆಕ್ಕೆಜೋಳ ಒಕ್ಕಣೆ ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದ್ದಲ್ಲಿ ರೈತರು ಕಂದಾಯ /ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davanagere NewsDinamana.comKannada NewsMaizeಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ-ಹರಿಹರ ಸೇರಿಸಿ ಬೃಹತ್ ಪಾಲಿಕೆ ಮಾಡಿ : ಬಿಎಸ್ಪಿ ಹನುಮಂತಪ್ಪ ಮನವಿ
Next Article Power outage ದಾವಣಗೆರೆ|ವಿವಿಧ ಗ್ರಾಮಗಳಲ್ಲಿ ಜನವರಿ 6 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಚಿವ ಜಮೀರ್ ಅಹಮ್ಮದ್ ಅವರಿಂದ ಮದುವೆಗೆ 5 ಲಕ್ಷ ರೂ. ವೈಯಕ್ತಿಕ ಧನಸಹಾಯ

ದಾವಣಗೆರೆ (Davanagere): ಸಹೋದರಿ ಮದುವೆ ಮಾಡಲು ಬೆನ್ನೆಲುಬಾಗಿ ನಿಂತಿದ್ದ ಸಹೋದರ ಮೃತಪಟ್ಟಿದ್ದರಿಂದ ಮದುವೆ ಮಾಡಲು ಕಷ್ಟವಾಗುತ್ತದೆ ಎಂದು ಸಚಿವ ಜಮೀರ್…

By Dinamaana Kannada News

ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ

ದಾವಣಗೆರೆ : ಜಿಲ್ಲೆಗೆ ಮುಂದಿನ ಮೂರು ದಿನಗಳಲ್ಲಿ 2050 ಮೆಟ್ರಿಕ್ ಟನ್ ಯೂರಿಯಾ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು…

By Dinamaana Kannada News

Davanagere Job Mela | ಆಗಸ್ಟ್ 30 ರಂದು ಉದ್ಯೋಗಮೇಳ

ದಾವಣಗೆರೆ, ಆ.27  (Davanagere ) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?