Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ
ಅಪರಾಧ ಸುದ್ದಿ

Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ

Dinamaana Kannada News
Last updated: February 18, 2025 5:17 am
Dinamaana Kannada News
Share
CEIME NEWS
CEIME NEWS
SHARE

ದಾವಣಗೆರೆ  (Davanagere): ವೃದ್ದೆಯ ಮಾಂಗಲ್ಯ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಕ್ಕನೂರು ಗ್ರಾಮದ ವಿರೇಶಚಾರಿ, (38) ಬಂಧಿತ ಆರೋಪಿ.

ಜನವರಿ 26 ರಂದು ಬೆಳಗಿನಜಾವ 05-45 ಗಂಟೆ ಸಮಯದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದ ಮಲ್ಲಮ್ಮ ಗಂಡ

ವೆಂಕಟನಗೌಡ ಕೊರಳಲ್ಲಿದ್ದ 37 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ಮಲೆಬೆನ್ನೂರು ಠಾಣೆಯಲ್ಲಿ ದೂರು ದಾಖಲಾಗಿತ್ತು.

ಎಸ್ಪಿ ಉಮಾ ಪ್ರಶಾಂತ, ಎಎಸ್ಪಿಗಳಾದ ವಿಜಯಕುಮಾರ್ ಎಂ ಸಂತೋಷ, ಜಿ. ಮಂಜುನಾಥ, ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ಬಿ.ಎಸ್ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪಿ.ಎಸ್.ಐ ಪ್ರಭು ಡಿ ಕೆಳಗಿನಮನಿ ಮಲೇಬೆನ್ನೂರು ರವರ ನೇತೃತ್ವದಲ್ಲಿ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿತ್ತು.

ಫೆ. 16 ರಂದು ಆರೋಪಿ ಬಂಧಿಸಿ ಒಟ್ಟು 37 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, ಅಂದಾಜು ಬೆಲೆ 2,00,000/- ರೂ ಬೆಲೆ ಬಾಳುವ ಮಾಂಗಲ್ಯ ಸರವÀನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಸಿಬ್ಬಂದಿಗಳಿಗೆ ಎಸ್ಪಿ ಉಮಾಪ್ರಶಾಂತ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಸಾರ್ವಜನಿಕರ ಗಮನಕ್ಕೆ
ಮಹಿಳೆಯರು, ಯುವತಿಯರು ಮನೆಯಿಂದ ಹೊರಗಡೆ ಸುತ್ತಾಡುವಾಗ ಸರಗಳ್ಳರ ಬಗ್ಗೆ ಎಚ್ಚರ ವಹಿಸಬೇಕು, ಅಪರಚಿತ ವ್ಯಕ್ತಿಗಳು ಅಡ್ರೆಸ್ ಕೇಳುವ / ಇತರೆ ಯಾವುದೇ ವಿಚಾರವನ್ನು ಇಟ್ಟುಕೊಂಡು ನಿಮ್ಮ ಬಳಿ ಮಾತನಾಡುವಾಗ ಅವರಿಂದ ಅಂತರ ಕಾಯ್ದುಕೊಳ್ಳಬೇಕು. ಒಂಟಿಯಾಗಿ ಓಡಾಡುವಾಗ ಆಭರಣಗಳ ಬಗ್ಗೆ ಹಾಗೂ ಅಪರಚಿತ ವ್ಯಕ್ತಿಗಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ವಾಯು ವಿಹಾರಕ್ಕೆ ಒಡಾಡುವಾಗ ಒಬ್ಬೋಬ್ಬರೆ ಇರಬಾರದು ಹಾಗೂ ಆಭರಣಗಳನ್ನು ಹೆಚ್ಚಾಗಿ ಧರಿಸದೇ ಇರುವುದು ಒಳಿತು. ಸರಗಳ್ಳತನವಾದರೆ/ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದ ಕೂಡಲೇ 112 ಕ್ಕೆ ಕರೆ ಮಾಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

Read also  : ಸೂರ್ಯನಿಂದಲೇ ಆಮ್ಲಜನಕ ಉತ್ಪತ್ತಿ : ವೆ|| ಪಂ|| ಗೋಪಾಲಾಚಾರ್ ಮಣ್ಣೂರ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Adarsh __Yoga Foundation (RI), Davangere ಸೂರ್ಯನಿಂದಲೇ ಆಮ್ಲಜನಕ ಉತ್ಪತ್ತಿ : ವೆ|| ಪಂ|| ಗೋಪಾಲಾಚಾರ್ ಮಣ್ಣೂರ್
Next Article Davanagere ಅಧಿಕಾರಿಗಳು ಮಾತು ಕೇಳ ಬೇಕು ಎಂದರೆ ಹೋರಾಟಗಳು ಅಗತ್ಯ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ ಡಿ.26 (DAVANAGERE)- ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ,…

By Dinamaana Kannada News

New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

ದಾವಣಗೆರೆ  (Davanagere): ಕಲರ್ಸ್‌ ಕನ್ನಡ ಚಾನೆಲ್‌ನಲ್ಲಿ 'ವಧು' ಮತ್ತು 'ಯಜಮಾನ' ಹೊಸ ಎರಡು ಧಾರಾವಾಹಿಗಳು  ದೈನಿಕ ಜ. 27 ರಿಂದ…

By Dinamaana Kannada News

ಅಂಬೇಡ್ಕರ್ ಜಗತ್ತಿನ ಸರ್ವಕಾಲಿಕ ಸರ್ವಶ್ರೇಷ್ಠರಲ್ಲಿ ಒಬ್ಬರು : ವಿಶ್ರಾಂತ ನ್ಯಾ. ಹೆಚ್. ಬಿಲ್ಲಪ್ಪ

ದಾವಣಗೆರೆ, ಏ.24-  ಬದುಕಿನಲ್ಲಿ ಬಾಲ್ಯದಿಂದಲೂ ಅನುಭವಿಸಿದ ಸಂಕಷ್ಟಗಳನ್ನೇ ಅವಕಾಶಗಳನ್ನಾಗಿ ಮಾಡಿಕೊಂಡು, ಮಹಾ ಮಾನವತಾವಾದಿಯಾಗಿ ಬೆಳೆದ ಡಾ. ಅಂಬೇಡ್ಕರ್ ಜಗತ್ತಿನ ಸರ್ವಕಾಲಿಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?