Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಕ್ಕೆ ಕಡಿವಾಣ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಕ್ಕೆ ಕಡಿವಾಣ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: May 1, 2025 1:08 pm
Dinamaana Kannada News
Share
Mass marriage
Mass marriage
SHARE

ದಾವಣಗೆರೆ (Davanagere): ಆಧುನಿಕ ಯುಗದಲ್ಲಿ ವೈಭವದ ಮದುವೆಗಳಿಗೆ ಗಮನ ನೀಡದೆ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ದುಂದುವೆಚ್ಚಗಳಿಗೆ ಕಡಿವಾಣ ಬೀಳಲಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.

ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಶ್ರೀಕ್ಷೇತ್ರ ಹೆಬ್ಬಾಳು ಮಠದಲ್ಲಿ ಬುಧವಾರ ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ  ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮದಲ್ಲಿ ನಾವೆಲ್ಲರೂ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಒತ್ತಡ ಜೀವನದಿಂದ ದೂರವಿರಲು ಸಹಾಯಕವಾಗುತ್ತದೆ ಎಂದರು.

ಬಡವರು ವಿವಾಹ ಹೆಸರಿನಲ್ಲಿ ಸಾಲಸೂಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಲು ಸಾಮೂಹಿಕ ವಿವಾಹ ಉತ್ತಮ ನಡೆಯಾಗಿದೆ. ಏಕೆಂದರೆ ಬಡವರಿಗೆ ಇತ್ತೀಚಿನ ದಿನಗಳಲ್ಲಿ ವಿವಾಹ ಎಂದರೆ ಹಣಕಾಸಿನ ದೊಡ್ಡ ಸಮಸ್ಯೆಯಾಗುತ್ತಿವೆ. ಇಂಥ ಸಾಮೂಹಿಕ ವಿವಾಹ ಏರ್ಪಡಿಸುವುದರಿಂದ ಬಡವ-ಬಲ್ಲಿದ, ಜಾತಿ, ಧರ್ಮದ ಸಂಕೋಲೆಯಿಂದ ಹೊರ ಬರಲು ಸಹಾಯಕವಾಗುತ್ತದೆ. ಭಾವೈಕ್ಯತೆಯ ಸಂಕೇತ ಬಿಂಬಿಸುವ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕೆಂದು ಆಶಿಸಿದರು.

ಈ ಭಾಗದಲ್ಲಿ ಹೆಬ್ಬಾಳು ಶ್ರೀಗಳು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕವಾಗಿ ಜನರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ಅವರ ಕೆಲಸಗಳಿಗೆ ಎಲ್ಲರೂ ಅಗತ್ಯ ಸಹಾಯ, ಸಹಕಾರ ನೀಡಬೇಕು. ಬಸವ ಜಯಂತ್ಯುತ್ಸವದಂದು ಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವದಂಪತಿಗಳಿಗೆ ಶುಭ ಹಾರೈಸಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಹೆಬ್ಬಾಳು ಮಠದ ಶ್ರೀಮಹಾಂತರುದ್ರೇಶ್ವರ ಸ್ವಾಮೀಜಿ, ಭಾರತೀಯ ಸಂಸ್ಕೃತಿಯಲ್ಲಿ ವಿವಹಕ್ಕೆ ಹೆಚ್ಚಿನ ಮಹತ್ವವಿದೆ. ಇಲ್ಲಿನ ಧಾರ್ಮಿಕ ಸಂಸ್ಕಾರಗಳು ವಿಶ್ವಕ್ಕೆ ಮಾದರಿಯಾಗಿವೆ ಎಂದರು.

ವಿವಾಹವಾದ ನವಜೋಡಿಗಳು ಮುಂದಿನ ಬದುಕಿನಲ್ಲಿ ಪರಸ್ಪರ ಅರಿತು ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

Read also : ಹರಿಹರ ಗ್ರಂಥಾಲಯ “ಬಸವ ಜಯಂತಿ”

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 20 ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿರಿಸಿದವು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಅಣಜಿ ಎಸ್.ಕೆ. ಚಂದ್ರಣ್ಣ, ಹೆಬ್ಬಾಳು ರುದ್ರಮುನಿ, ಬಾಬಣ್ಣ, ಶೇಖರಪ್ಪ, ಶಿವಪ್ಪ, ಪ್ರಶಾಂತ್ ಹಾಗೂ ಗ್ರಾಮಸ್ಥರು, ನವಜೋಡಿಗಳ ತಂದೆ-ತಾಯಿ, ಸಂಬಂಧಿಕರು  ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಹರಿಹರ ಹರಿಹರ ಗ್ರಂಥಾಲಯ “ಬಸವ ಜಯಂತಿ”
Next Article G. B. Vinay Kumar 1500 ಐಎಎಸ್ ಅಧಿಕಾರಿಗಳ ಕೊಟ್ಟ ನನ್ನ ಸಣ್ಣ ಸಾಧನೆಗೆ ಕಕ್ಕರಗೊಳ್ಳದ ಜನರು, ಶಿಕ್ಷಕರು ಕಾರಣ: ಜಿ. ಬಿ. ವಿನಯ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.21 ರಂದು ವಕೀಲರಿಂದ ಸರ್ಕಾರಕ್ಕೆ ಮನವಿ

ದಾವಣಗೆರೆ (Davanagere ):  ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕರ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು…

By Dinamaana Kannada News

Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ

ದಾವಣಗೆರೆ (Davanagere) : ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ…

By Dinamaana Kannada News

DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು

ದಾವಣಗೆರೆ (DAVANAGERE) : ಗ್ರಾಮೀಣ ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?