Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೌರ್ಯ ವಿದ್ಯಾ ಸಂಸ್ಥೆ : ʼಕಾರ್ಗಿಲ್‌ ವಿಜಯ್‌ ದಿವಸ್‌ʼ ಆಚರಣೆ
ತಾಜಾ ಸುದ್ದಿ

ಮೌರ್ಯ ವಿದ್ಯಾ ಸಂಸ್ಥೆ : ʼಕಾರ್ಗಿಲ್‌ ವಿಜಯ್‌ ದಿವಸ್‌ʼ ಆಚರಣೆ

Dinamaana Kannada News
Last updated: July 26, 2024 9:05 am
Dinamaana Kannada News
Share
Maurya-Vidya-Institute-Harihara
ʼಕಾರ್ಗಿಲ್‌ ವಿಜಯ್‌ ದಿವಸ್‌ʼ ಕಾರ್ಯಕ್ರಮ
SHARE

ಹರಿಹರ  : ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ಹೊರ ವಲಯದಲ್ಲಿರುವ, ಕಾಗಿನೆಲೆ ಮಹಾ  ಸಂಸ್ಥಾನ, ಕನಕ ಗುರು ಪೀಠ ಶಾಖಾ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಚಂದ್ರಗುಪ್ತ ಮೌರ್ಯ ವಿದ್ಯಾ ಸಂಸ್ಥೆ ಆವರಣದಲ್ಲಿ  ಶುಕ್ರವಾರ ʼಕಾರ್ಗಿಲ್‌ ವಿಜಯ್‌ ದಿವಸ್‌ʼ ಆಚರಿಸಲಾಯಿತು.

ವೀರನಗೌಡ ಮಾತನಾಡಿ, ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತದ ಗೆಲುವನ್ನು ಸಂಭ್ರಮಿಸುವ ದಿನ ಇದಾಗಿದೆ. ಮಾತ್ರವಲ್ಲ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿಯೂ ದೇಶದಾದ್ಯಂತ ಕಾರ್ಗಿಲ್‌ ವಿಜಯ ದಿನವನ್ನು ಆಚರಿಸುತ್ತಾರೆ. ಕಾರ್ಗಿಲ್‌ ವಿಜಯೋತ್ಸವಕ್ಕೀಗ 25ನೇ ವರ್ಷ, ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಚಂದ್ರಗುಪ್ತ ಮೌರ್ಯ ವಿದ್ಯಾಸಂಸ್ಥೆಯ  ಕಾರ್ಯದರ್ಶಿ   ಎಸ್ ನಿಂಗಪ್ಪ  ಮಾತನಾಡಿ,  ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಹೋರಾಡಿ ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಶೈಕ್ಷಣಿಕ ನಿರ್ದೇಶಕರಾದ ಡಾ.ಶೃತಿ ಇನಾಮ್ದಾರ್  ಮಾತನಾಡಿ,  ಭಾರತದ ಗಡಿಗಳನ್ನು ರಕ್ಷಿಸಲು ಮತ್ತು ಜನರನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನ. ಯೋಧರನ್ನು ನೆನೆಯುವ ದಿನ ಮತ್ತು ವಿಶೇಷವಾಗಿ ಈ ದಿನದಂದು ಭಾರತೀಯ ಸೇನೆಯ ಕೊಡುಗೆಗಳನ್ನು ಸ್ಮರಿಸಲು ದೇಶದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಶ್ರೀ  ನಿರಂಜನಾನಂದಪುರಿ ಮಹಾ ಸ್ವಾಮೀಜಿ ಯವರ ಸಾನಿಧ್ಯದಲ್ಲಿ  ಮುಖ್ಯ ಅತಿಥಿಗಳಾಗಿ  ಎಎಸ್‌ಐ ಜಿ ವೀರನಗೌಡ ,  ಪೂಜಾ ವೀರನಗೌಡ,  ಬಸವಣ್ಣ ಫೌಂಡರ್  ಆಫ್ ಫಸ್ಟ್ ಸ್ಟೆಪ್ ಸ್ಕೂಲ್. ಶ್ರೀ ರಾಘವೇಂದ್ರ ಫಸ್ಟ್ ಸ್ಟೆಪ್ ಸ್ಕೂಲ್ ಫೌಂಡರ್ ಮತ್ತು  ಕವಿತಾ ಕಾರ್ಯದರ್ಶಿಗಳು ಹಾಗೂ ಗೌರವ ಅತಿಥಿಗಳಾಗಿ ಚಂದ್ರಗುಪ್ತ ಮೌರ್ಯ ವಿದ್ಯಾ ಸಂಸ್ಥೆಯ  ಕಾರ್ಯದರ್ಶಿಗಳಾದ ಎಸ್ ನಿಂಗಪ್ಪ ರವರು ಮತ್ತು ಶೈಕ್ಷಣಿಕ  ನಿರ್ದೇಶಕರು ಪ್ರಾಂಶುಪಾಲರಾದ ಶ್ರೀಮತಿ ಡಾಕ್ಟರ್ ಶೃತಿ ಇನಾಮ್ದಾರ್ ರವರು.  ಮತ್ತು ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿಗಳ ವರ್ಗದವರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Movie ಜೀನಿಯಸ್ ಮುತ್ತ”ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ : ಆಗಸ್ಟ್ ನಲ್ಲಿ ತೆರೆಗೆ
Next Article Davanagere ಫೋಟೋಗ್ರಫಿ ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿ : ಬಿ.ವಾಮದೇವಪ್ಪ

ದಾವಣಗೆರೆ (Davanagere): ಸೃಜನಶೀಲ ಸಾಹಿತ್ಯ ಕೃಷಿಯ ಮೂಲಕ ಸಾಹಿತ್ಯಾಸಕ್ತರ ಮನ ಗೆದ್ದಿದ್ದ ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿಯಾಗಿದ್ದರು.…

By Dinamaana Kannada News

Bangalore | ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು (Bangalore) : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ…

By Dinamaana Kannada News

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ದಾವಣಗೆರೆ (Davangere district )  : ತತ್ವ - ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?