Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು
ತಾಜಾ ಸುದ್ದಿ

DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು

Dinamaana Kannada News
Last updated: August 7, 2024 1:36 pm
Dinamaana Kannada News
Share
DAVANAGERE
ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮ ಪಂಚಾಯತಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಢಸಿದರು.
SHARE

ದಾವಣಗೆರೆ (DAVANAGERE) : ಗ್ರಾಮೀಣ ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ಯಿಯ ನಗರನಹಳ್ಳಿ ಗ್ರಾಮ ಪಂಚಾಯತಿ ಕಚೇರಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಗ್ರಾಮಸ್ಥರ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇ-ಸ್ವತ್ತು ಮಾಡಿಕೊಡಲು ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಅಲೆದಾಡಿಸುವ ಕೆಲಸ ಮಾಡಬಾರದು. ಅವರು ಅರ್ಜಿ ಸಲ್ಲಿಸಿ ನೀವು ನಿಗದಿಪಡಿಸಿದ ದಿನಗಳೊಳಗೆ ಅರ್ಜಿ ವಿಲೇವಾರಿ ಮಾಡಿ ಇ-ಸ್ವತ್ತು ಮಾಡಿಕೊಡಬೇಕೆಂದು ತಾಕೀತು ಮಾಡಿದರು.

DAVANAGERE NEWS : ಸಿದ್ಧರಾಮಯ್ಯ ದುರ್ಬಲಗೊಳಿಸುವ ಕುತಂತ್ರ ನಿಲ್ಲಿಸಿ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ಉದ್ಯೋಗ ಖಾತ್ರಿಯಡಿ ಕೈಗೊಂಡ ಯಾವುದೇ ಕಾಮಗಾರಿಗಳು ವಿಳಂಬ ಮಾಡಬಾರದು. ಕೈಗತ್ತಿಕೊಂಡ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ರೈತರನ್ನು ಅಲೆದಾಡಿಸುವುದು ನನ್ನ ಗಮನಕ್ಕೆ ಬಂದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಸೂಚಿಸುವುದಾಗಿ ಎಚ್ಚರಿಕೆ ನೀಡಿದರು.

ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದ ಪರಿಣಾಮ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿರುವ ಚರಂಡಿಗಳನ್ನು ಸ್ವಚ್ಛತೆಗೊಳಿಸಬೇಕು. ಸಂಜೆ ವೇಳೆ ಸೊಳ್ಳೆಗಳ ನಿರ್ಮೂನೆಗೆ ಫಾಂಗಿಂಗ್ ಮಾಡಬೇಕು.ಜೊತೆಗೆ ಗ್ರಾಮಗಳ ಸ್ವಚ್ಛತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯತಿ ಪಿಡಿಒಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪಿಡಿಒ ಹೇಮಂತ್‍ರಾಜ್, ಗುಮ್ಮನೂರು ಶಂಭಣ್ಣ, ಮೈಲಪ್ಪ, ರುದ್ರೇಶ್, ಜಯ್ಯಪ್ಪ,ಅಣ್ಣೇಶ್, ಮಾರುತಿ, ದೇವೇಂದ್ರಪ್ಪ, ನಸರುಲ್ಲ, ಶಿವಣ್ಞ, ಕರಿಬಸಪ್ಪ, ಬಸಣ್ಣ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DAVANAGERE NEWS :ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Next Article davanagere Davanagere : ಟ್ರಾಕ್ಟ್‌ರಗಳಿಗೆ ಕೇಜ್ ವ್ಹೀಲ್ ಹಾಕಿ ರಸ್ತೆಗೆ ಇಳಿದರೆ ಕ್ರಮ : ಜೆ.ಸಂಜೀವ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬ್ಯೂಟಿಫುಲ್ ಹೋಮ್ಸ್’ ಮಳಿಗೆ ಆರಂಭಿಸಿದ ಏಷಿಯನ್ ಪೇಂಟ್ಸ್

ದಾವಣಗೆರೆ:  ಏಷ್ಯನ್ ಪೇಂಟ್ಸ್ ತನ್ನ ಮೊದಲ ಪ್ರೀಮಿಯಂ ಬ್ಯೂಟಿಫುಲ್ ಹೋಮ್ಸ್ ಎಂಬ ಮಲ್ಟಿ ಕೆಟಗರಿ ಡೆಕೋರ್ ಶೋರೂಂ ಅನ್ನು ದಾವಣಗೆರೆಯಲ್ಲಿ…

By Dinamaana Kannada News

ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ

ದಾವಣಗೆರೆ (Davanagere) : ಪ.ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊAಡು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ರಥಯಾತ್ರೆಗೆ…

By Dinamaana Kannada News

ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ದಾವಣಗೆರೆ:  ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕೊಗ್ಗನೂರು ಗ್ರಾಮದಲ್ಲಿ ಯುವಕರು ಮತ್ತು ರೈತರು ಗ್ರಾಮದಲ್ಲಿರುವ ದೇವಸ್ಥಾನಗಳ ದೇವರುಗಳಿಗೆ ನೀರಿನ ಅಭಿಷೇಕ ಮಾಡಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?