Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹಾಜರಿ ಹಾಕಿ ಹೋದ ಕಾರ್ಯಕರ್ತೆ ಶಾಸಕರು ಎರಡು ತಾಸು ಕಾದರೂ ಬರಲೇ ಇಲ್ಲ!
ತಾಜಾ ಸುದ್ದಿ

Davanagere | ಹಾಜರಿ ಹಾಕಿ ಹೋದ ಕಾರ್ಯಕರ್ತೆ ಶಾಸಕರು ಎರಡು ತಾಸು ಕಾದರೂ ಬರಲೇ ಇಲ್ಲ!

Dinamaana Kannada News
Last updated: September 24, 2024 11:27 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) :  ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಬೆಳಗ್ಗೆ ಮಕ್ಕಳು ಬಂದರೂ ಹಾಜರಾತಿ ಹಾಕಿಲ್ಲ. ಕಾರ್ಯಕರ್ತೆ ಬೆಳಗ್ಗೆ ಮಕ್ಕಳಿಗೆ ಊಟ ಕೊಟ್ಟು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಹೊರಗೆ ಹೋಗಿದ್ದರು. ಇದನ್ನು ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಗರಂ ಆದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೋಲ್ಕುಂಟೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಕೊಡುವ ಊಟ, ಆಹಾರ ಧಾನ್ಯ ದಾಸ್ತಾನು, ಮಕ್ಕಳ ಸಂಖ್ಯೆಯನ್ನು ಪರಿಶೀಲಿಸಿದರು.

ಈ ವೇಳೆ ಅಂಗನವಾಡಿ ಕಾರ್ಯಕರ್ತೆ ಹಾಜರಿ ಹಾಕಿ ಹೊರ ಹೋಗಿದ್ದರು. ಶಾಸಕರು ಕಾರ್ಯಕರ್ತೆ ಬರುವವರೆಗೂ ಕೇಂದ್ರದಲ್ಲಿ ಎರಡು ತಾಸು ಕಾದರು. ಆದರೆ ಕಾರ್ಯಕರ್ತೆ ಬರಲಿಲ್ಲ. ಇದರಿಂದ ಸಹಾಯಕಿಯನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

Read also : LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು?  

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು ಇದ್ದರೂ ಹಾಜರಿ ಹಾಕಿಲ್ಲ. ಮಕ್ಕಳಿಗೆ ತಿಳಿದಷ್ಟು ಆಹಾರ ಕೊಡಲಾಗುತ್ತಿದೆ. ಆಹಾರ ಧಾನ್ಯ ಸರಿಯಾಗಿ ವಿತರಣೆ ಆಗುತ್ತಿಲ್ಲ. ಅಲ್ಲದೇ ಸಣ್ಣ ಮಕ್ಕಳು ಕೇಂದ್ರದ ಹೊರಗಡೆ ಆಟ ಆಡುತ್ತಿದ್ದವು. ಪೋಷಕರು ಇವರನ್ನು ನಂಬಿ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಾರೆ. ಮಕ್ಕಳಿಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಂಗನವಾಡಿ ಕೇಂದ್ರದಲ್ಲಿರುವ ಸಮಸ್ಯೆ ಬಗ್ಗೆ ವಿವರಿಸಿ ಕಾರ್ಯಕರ್ತೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಜಯಮ್ಮ, ಚಂದ್ರಪ್ಪ, ಅಣ್ಣಪ್ಪ, ಮಂಜಪ್ಪ, ಬಸಣ್ಣ, ಮುಖ್ಯ ಶಿಕ್ಷಕ ಚಂದ್ರಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಸರ್ಕಾರಿ ಶಾಲೆಗೆ ಭೇಟಿ…
ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಶಿಕ್ಷಣದ ಗುಣಮಟ್ಟ ಪರಿಶೀಲಿಸಿದರು.

ಇದೇ ವೇಳೆ ಸೆ.25 ರಿಂದ ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಮತ್ತು ಬಾಳೆಹಣ್ಣು ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಯಾವುದೇ ರೀತಿ ಮಕ್ಕಳಿಗೆ ತೊಂದರೆ ಆಗದಂತೆ sಪ್ರತಿನಿತ್ಯ ಮೊಟ್ಟೆ, ಬಾಳೆಹಣ್ಣು ಕೊಡಬೇಕೆಂದು ಶಿಕ್ಷಕರಿಗೆ ಸೂಚನೆ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಿದ್ದು, ಶಿಕ್ಷಕರು ಮಕ್ಕಳ ಹಾಜರಾತಿ ಹೆಚ್ಚಳ ಮಾಡಬೇಕು. ಯಾವುದೇ ಕಾರಣಕ್ಕೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅವರಿಗೆ ಶಿಕ್ಷಣ ಕೊಡುವ ಕೆಲಸ ಶಿಕ್ಷಕರು ಮಾಡಬೇಕೆಂದು ತಾಕೀತು ಮಾಡಿದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು?  
Next Article DAVANAGERE Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagre) :  ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…

By Dinamaana Kannada News

Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 21,03,600/- ಹಣವನ್ನು ಆನ್ ಲೈನ್ ಮೂಲಕ ಹಾಕಿಸಿಕೊಂಡು ವಂಚನೆ ಮಾಡಿರುವ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ

ದಾವಣಗೆರೆ:  ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ. ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?