Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: July 27, 2024 5:16 pm
Dinamaana Kannada News
Share
K. S. Basavanthappa
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮತ್ತಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದರು.
SHARE

ದಾವಣಗೆರೆ:  ಸರ್ಕಾರಿ ಆಸ್ತಿಗಳಾಗಲಿ ಅಥವಾ ಕಟ್ಟಡಗಳಾಗಲಿ ಇವು ನಮ್ಮ ಆಸ್ತಿಗಳು ಎಂಬ ಭಾವನೆ ಸರ್ವಜನಿಕರಲ್ಲಿ ಎಲ್ಲಿಯವರೆಗೆ ಬರುವುದಿಲ್ಲವೋ, ಅಲ್ಲಿಯವರೆಗೆ ರ್ಕಾರಿ ಆಸ್ತಿಗಳು ಮತ್ತು ಕಟ್ಟಡಗಳ ಶಾಶ್ವತ ಬಾಳಿಕೆ ಅಸಾಧ್ಯ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಗ್ರಾಮಸ್ಥರನ್ನು ಎಚ್ಚರಿಸಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮತ್ತಿ ಗ್ರಾಮದಲ್ಲಿ ಶನಿವಾರ ರ್ಕಾರಿ ಪ್ರೌಢಶಾಲೆಯಲ್ಲಿ 6.10 ಲಕ್ಷ ರೂ. ವೆಚ್ಚದ ನರ್ಮಾಣ ಮಾಡಿದ ಅಡುಗೆ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, 2010-11ನೇ ಸಾಲಿನಲ್ಲಿ ನರ್ಮಾಣ ಮಾಡಿದ ರ್ಕಾರಿ ಪ್ರೌಢಶಾಲಾ ಕಟ್ಟಡ ಈಗಾಗಲೇ ಬಿರುಕು ಬಿಟ್ಟಿವೆ. ಅಲ್ಲದೇ ಕೊಠಡಿಗಳು ಶಿಥಿಲಗೊಂಡು ಮಳೆ ಬಂದಾಗ ಸೊರುತ್ತಿವೆ. ಕೆಲವೆಡೆ ಬಾಗಿಲು ಮುರಿದಿವೆ. ಕೊಠಡಿಗಳು ಸೊರುತ್ತಿರುವುದರಿಂದ ಮಕ್ಕಳ ಶಾಲೆಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಮ್ಮಗಳ ಬೇಜವಾಬ್ದಾರಿಯಿಂದ ಮಕ್ಕಳ ಭವಿಷ್ಯದ  ನೀವೇ ಚಿವುಟುತ್ತೀರಿ. ನೀವು ಶಾಲಾ ಕಟ್ಟಡ ನಿರ್ಮಿಸುವ ಸಂರ್ಭದಲ್ಲಿ ಗುತ್ತಿಗೆದಾರ ಎಷ್ಟು ಪ್ರಮಾಣದಲ್ಲಿ ಸಿಮೆಂಟ್, ಇಟ್ಟಿಗೆ, ಜಲ್ಲಿ ಬಳಸಿದ್ದಾನೆ ಎಂದು ಪರಿಶೀಲನೆ ಮಾಡಿದ್ದರೆ ಕಳಪೆ ಗುಣಮಟ್ಟದ ಕಟ್ಟಡ ನಡೆಯುತ್ತಿರಲಿಲ್ಲ ಎಂದರು.

ಅತೀ ಹೆಚ್ಷು ತೇವಾಂಶ ಪ್ರದೇಶದಲ್ಲಿ ಆಳವಾಗಿ ಬುನಾದಿ ತೆಗೆಯದೇ ಐದಾರು ಅಡಿ ಬುನಾದಿ ತೆಗೆದು ಶಾಲಾ ಕಟ್ಟಡ ನರ್ಮಿಸಿರುವುದೇ ಕಟ್ಟಡ ಬೇಗ ಹಾಳಾಗಲು ಕಾರಣವಾಗಿದೆ. ಇನ್ಮುಂದೆ ಯಾವುದೇ ರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡುವ ಸಂರ್ಭದಲ್ಲಿ ಖುದ್ದು ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದ ಹೆಚ್ಚು  ವರ್ಷಗಳ   ಕಾಲ ಬಾಳಿಕೆ ಬರುವ ಕಟ್ಟಡಗಳನ್ಬು ಕಾಣುತ್ತೀರಿ ಎಂದರು.

ಈ ಸಂರ್ಭದಲ್ಲಿ ಹನುಮಂತಪ್ಪ, ಶಿವಣ್ಣ, ಮುನೀರ್, ಮಂಜಣ್ಣ, ಗ್ರಾಪಂ ಸದಸ್ಯ ಸತೀಶ್, ಪಿಡಿಒ ವನಿತಾ, ಎಂಜಿನಿಯರ್ ವೆಂಕಟೇಶ್, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿಗಳು, ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭೂಮಿಪೂಜೆ: ಮತ್ತಿ ಗ್ರಾಮದಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು. ಕಳಪೆ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡದಂತೆ ಗುತ್ತಿಗೆದಾರ ಮತ್ತು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

–ಬಾಕ್ಸ್—
ಕೊಠಡಿಗಳ ಪರಿಶೀಲನೆ..
ಮತ್ತಿ ಗ್ರಾಮದಲ್ಲಿ 2010-11ನೇ ಸಾಲಿನಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳನ್ನು ಪರಿಶೀಲನೆ ನಡೆಸಿದ ವೇಳೆ ಶಾಲೆಯ ಕೊಠಡಿಗಳು ಬಿರುಕು ಬಿಟ್ಟಿರುವುದು, ಹೆಂಚುಗಳು ಹೊಡೆದಿರುವುದು, ಬಾಗಿಲುಗಳು ಮುರಿದಿರುವುದು ಕಂಡು ಬಂತು. ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಪಂ ಸಿಇಒ ಅವರಿಗೆ ಸೂಚಿಸುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Hindi movie “ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ : ಆಗಸ್ಟ್ 9 ರಂದು ತೆರೆಗೆ
Next Article Shimoga ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಂದ್ರುಪಾಯಿ ರೊಟ್ಟಿ ಹೋಟೆಲ್ಲೂ…ಹೂವಿನ ಹಡಗಲಿಯೆಂಬ ಪರಿಮಳದ ಊರೂ….

ಅದೇನೋ ಏನೋ, ತೊಂಭತ್ತರ ದಶಕವೆಂದರೆ ಅದೆಂಥದೋ ಸ್ಪೀಡು.ಒಂದ್ಕಡೆ ಮಂಡಲ್ ವರದಿ ಜಾರಿಗಾಗಿ ಹೋರಾಟ ನಡೆಯುತ್ತಿದ್ದರೆ ಮತ್ತೊಂದ್ಕಡೀಗೆ ಕಮಂಡಲ ಹಿಡಿದು ಹೊರಟ…

By Dinamaana Kannada News

ಭಾರಿ ಅವಘಡ ಸಂಭವಿಸದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಡಿ. 23: ಜಿಲ್ಲೆಯಲ್ಲಿರುವ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಮಾಪನಗಳನ್ನು ಸಮರ್ಪಕವಾಗಿ ಅಳವಡಿಸಿರುವ ಬಗ್ಗೆ ಪರಿಶೀಲಿಸಿ ಯಾವುದೇ ಅವಘಡಗಳು ಸಂಭವಿಸದಂತೆ…

By Dinamaana Kannada News

ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 

ದಾವಣಗೆರೆ, ಜ.12 (Davanagere):  ವೇಗವಾಗಿ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿ ಪ್ರತಿಯೊಬ್ಬರು ಧಾವಂತದ ಬದುಕನ್ನು ಅನುಸರಿಸುತ್ತಿದ್ದು, ಇಂದಿನ ಒತ್ತಡಮಯ ಬದುಕಿಗೆ ಪ್ರತಿಯೊಬ್ಬರು…

By Dinamaana Kannada News

You Might Also Like

B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?