Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: October 30, 2024 12:58 pm
Dinamaana Kannada News
Share
davanagere
davanagere
SHARE

ಬೆಂಗಳೂರು/ ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆಗೆ ಸಂಬಂಧ ಪಟ್ಟಂತೆ, ಅರಣ್ಯ ಇಲಾಖೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೂಚಿಸಿದರು.

ಗಣಿಗಾರಿಕೆ ಸರಳಿಕರಣ, ಇಲಾಕೆಯಲ್ಲಿ ಗುರುತಿಸಿರುವ ಬ್ಲಾಕ್ ಗಳ ಮಾಹಿತಿ ಪಡೆದು ರಾಜಸ್ವ ಹೆಚ್ಚಿಸುವ ಕುರಿತು ಸಚಿವರು ಸೂಚಿಸಿದರು. ಗಣಿ ಮಾಲೀಕರು ಸರ್ಕಾರ ಹಾಗೂ ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ  ಸಮರ್ಪಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ  ರಾಜಧನವನ್ನು ಸಂಗ್ರಹ ಮಾಡಬೇಕು. ಖನಿಜ ಹಾಗೂ ಉಪ ಖನಿಜಗಳಿಗೆ ಸಂಬಂಧಿಸಿದಂತೆ ವಸೂಲಾಗಿರುವ ರಾಜಧನದ ರಾಜಸ್ವ ಸಂಗ್ರಹಣೆ ತ್ವರಿತಗತಿಯಲ್ಲಿ ಸಾಗಬೇಕು .

ಪರಿಸರ ವಿಮೋಚನಾ ಪ್ರಮಾಣ ಅನುಗುಣವಾಗಿ ಪೆರ್ಮಿಟ್ ಪಡೆದ ಪ್ರಮಾಣ ಸಂಗ್ರಹದಲ್ಲಿ ಗಣಿ ಇಲಾಖೆ ವ್ಯಾಪ್ತಿಯ ರಾಜಧನ ಸೋರಿಕೆಯನ್ನು ತಡೆಗಟ್ಟಿ, ಎ.ಎಸ್.ಪಿ ಯೋಜನೆಯಿಂದಾಗಿರುವ ಸಮಸ್ಯೆಗಳನ್ನು ಆಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

Read also : Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕಾ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Ayusha Department Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ
Next Article Davangere Davanagere | ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ : ರೂ.88,344 ಪರಿಹಾರಕ್ಕೆ ಆದೇಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದೇಶದ ಆರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾಲು ಇದೆ 

ದಾವಣಗೆರೆ :  ಅರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾತ್ರವು ಇದ್ದು ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯ ಭಾಗವಹಿಸುವಿಕೆ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಾಗುತ್ತಿದೆ ಎಂದು…

By Dinamaana Kannada News

ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ

ದಾವಣಗೆರೆ (Davangere):  ಪ್ರೊ. ಎಸ್ ಜಿ ಸಿದ್ಧರಾಮಯ್ಯ ನೇತೃತ್ವದ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿದಂತೆ…

By Dinamaana Kannada News

ಅಸ್ತವ್ಯಸ್ತಗೊಂಡ ಭಾರತದ ಸಾಂಸ್ಕೃತಿಕ ರಾಯಭಾರಿ ಮೀರ್ ಮುಕ್ತಿಯಾರ್ ಅಲಿ

ಹದಿನಾಲ್ಕು ದೇಶಗಳಲ್ಲಿ ಭಾರತದ ಕಬೀರನನ್ನ, ಮೀರಾಳನ್ನು, ತುಳಸೀದಾಸ, ಪರಮಾನಂದರನ್ನು ತನ್ನ ಹಾಡಿನಿಂದ ಪರಿಚಯಿಸಿದ, ಸಮ್ಮೋಹಕಗೊಳಿಸಿದ ವಿಶಿಷ್ಟ ಹಾಡುಗಾರ ಮೀರ್ ಮುಕ್ತಿಯಾರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?