Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪಗಳು ಬಂದರೆ ಸಮಸ್ಯೆಗಳು ಉಲ್ಭಣಿಸುತ್ತವೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ತಾಜಾ ಸುದ್ದಿ

ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪಗಳು ಬಂದರೆ ಸಮಸ್ಯೆಗಳು ಉಲ್ಭಣಿಸುತ್ತವೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Dinamaana Kannada News
Last updated: March 6, 2025 12:25 pm
Dinamaana Kannada News
Share
Minister S.S. Mallikarjun
Minister S.S. Mallikarjun
SHARE

ದಾವಣಗೆರೆ/ ಬೆಂಗಳೂರು (Davanagere): ಗಣಿಗಾರಿಕೆಯ ವಿಚಾರದಲ್ಲಿ ರಾಜಕೀಯ ನುಸುಳಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಬೆಂಗಳೂರಿನ ವಿಧಾನಸಭಾ ಕಲಾಪದ ಸದನದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಶಾಸಕ ಐವಾನ್ ಡಿಸೋಜಾ ಅವರು ರಾಜ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆಯೇ? ಈ ಬಗ್ಗೆ ಮಾಹಿತಿ ಇದೇಯೆ? ಎಂಬ ಪ್ರಶ್ನೆಯ ಬದಲಿಗೆ ಲಾರಿಗಳನ್ನು ತಡೆದು ದಂಡವನ್ನು ಹಾಕಾಲಾಗುತ್ತಿದೆ ಎಂದು ಮಾಡಿರುವ ಆರೋಪಕ್ಕೆ ಸಚಿವರು ತಿರುಗೇಟು ನೀಡಿದರು.

ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆಯೇ? ಈ ಬಗ್ಗೆ ಮಾಹಿತಿ ಇದೇಯೆ? ಇದೇ ಪ್ರಶ್ನೆಯನ್ನು ಪುನಃ ಪುನಃ ಕೇಳಲಾಗಿದ್ದು, ನಾವು ಸಹ ಅದೇ ಉತ್ತರವನ್ನು ಕೊಡುತ್ತಲೇ ಬಂದಿದ್ದೇವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಕೆಲಸ ನೀಡಲಾಗಿದೆ. ಇಲಾಖೆಯಲ್ಲಿನ ದಕ್ಷ ಅಧಿಕಾರಿಗಳು ಕಾರ್ಯಚರಣೆ ಮಾಡುತ್ತಿದ್ದು ರಾಜಧನ ಸೋರಿಕೆಯನ್ನು ತಡೆಗಟ್ಟುತ್ತಿದ್ದಾರೆ. ಪ್ರಮಾಣಿಕವಾಗಿ ಅವರಿಗೆ ಕೆಲಸ ಮಾಡಲು ಬಿಡಬೇಕು ಎಂದು ಶಾಸಕ ಐವಾನ್ ಡಿಸೋಜಾ ಅವರಿಗೆ ಸಚಿವರು ಸಲಹೆ ನೀಡಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯಚಟುವಟಿಕೆಯ ಮೇಲೆ ರಾಜಕೀಯ ಹಸ್ತಕ್ಷೇಪ ಮಾಡಿದರೆ ಈ ರೀತಿಯ ಸಮಸ್ಯೆಗಳು ತಲೆದೂರಲಿವೆ ಎಂದು ಆರೋಪ ಮಾಡಿದವರ ಮೇಲೆ ಅಸಮಧಾನ ಹೊರಹಾಕಿದ ಸಚಿವರು, ರಾಜಕೀಯ ಮಾಡುವುದನ್ನು ಬಿಟ್ಟರೆ ಎಲ್ಲವೂ ಸುಸೂತ್ರವಾಗಿ ನಡೆಯುತ್ತವೆ. ಉಡುಪಿ ಮತ್ತು ಮಂಗಳೂರು ಭಾಗದಲ್ಲಿ ನೋಡಿ ನಮ್ಮ ಇಲಾಖೆಯಿಂದ ಎಷ್ಟು ಉತ್ತಮ ಕಾರ್ಯಗಳು ನಡೆಯುತ್ತಿವೆ. ಓನ್ ಟೈಂ ಸೆಟ್ಲಮೆಂಟ್ ಜಾರಿಯಾದರೆ ಇನ್ನಷ್ಟು ಸಮಸ್ಯೆಗಳಿಗೆ ಪರಿಹಾರ ಲಭಿಸುವುದು ಎಂದು ಸಚಿವರು ಶಾಸಕ ಐವಾನ್ ಡಿಸೋಜಾ ಅವರ ಆರೋಪದ ಪ್ರಶ್ನೆಗೆ ಉತ್ತರ ನೀಡಿದರು.

Read also  : ವಿದ್ಯುತ್‌ ಶಾರ್ಟ್‌ ಸರ್ಕಿಟ್‌ : ಡಿಡಿಪಿಐ ಕಚೇರಿ ಕಡತ ಹಾಗೂ ಕಂಪ್ಯೂಟರ್‌ ಭಸ್ಮ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿದ್ಯುತ್‌ ಶಾರ್ಟ್‌ ಸರ್ಕಿಟ್‌ : ಡಿಡಿಪಿಐ ಕಚೇರಿ ಕಡತ ಹಾಗೂ ಕಂಪ್ಯೂಟರ್‌ ಭಸ್ಮ
Next Article DAVANAGERE Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 39 : ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

Kannada News | Sanduru Stories | Dinamaana.com | 30-05-2024 ಹರೆಯದ ಮಗನ ಫೋಟೋಗಳು ಗೋಡೆಯ ಮೇಲಿವೆ (Sanduru…

By Dinamaana Kannada News

Davanagere : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವಿಶೇಷ ಆಭರಣಗಳ ಪ್ರದರ್ಶನ

ದಾವಣಗೆರೆ (Davanagere) :   ನಗರದ ದಿ ಸದರ್ನ್‌ ಸ್ಟಾರ್‌ನಲ್ಲಿ ಹೊಟೇಲ್‌ನಲ್ಲಿ  ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ (C. Krishnaiah…

By Dinamaana Kannada News

Kannada movie : ಮಾರ್ಟಿನ್ ಟ್ರೈಲರ್ (Martin) ದೇಶಪ್ರೇಮಿಯ ಕಥೆಗೆ  ಅಂತರ ರಾಷ್ಟ್ರೀಯ ಗರಿ

ಮುಂಬಯಿ (Mumbai) : ಭಾರತದ ಮೊಟ್ಟಮೊದಲ ಅಂತರರಾಷ್ಟ್ರೀಯ ಮಟ್ಟದ ಪ್ರೆಸ್ ಮೀಟ್ ಹಾಗೂ ಟ್ರೈಲರ್ ಲಾಂಚ್ ಇವೆಂಟ್ ಮುಂಬಯಿ ಜೋಗೇಶ್ವರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?