Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಧಿಕಾರಿಗಳು ಮಾತು ಕೇಳ ಬೇಕು ಎಂದರೆ ಹೋರಾಟಗಳು ಅಗತ್ಯ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ತಾಜಾ ಸುದ್ದಿ

ಅಧಿಕಾರಿಗಳು ಮಾತು ಕೇಳ ಬೇಕು ಎಂದರೆ ಹೋರಾಟಗಳು ಅಗತ್ಯ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Dinamaana Kannada News
Last updated: February 18, 2025 5:42 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಒಗ್ಗಟ್ಟಿನಿಂದ ಸಾಧಿಸಲಾದ್ದನ್ನು ಸಾಧಿಸಬಹದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್   ತಿಳಿಸಿದರು.

ಹಳೇ ಕುಂದವಾಡ ಗ್ರಾಮದಲ್ಲಿನ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಶಿಲಾಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ನೆನೆಗುದಿಗೆ ಬಿದ್ದಿದ್ದ ಹಳೇ ಕುಂದುವಾಡದ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಈಗ ಕಾಯಕಲ್ಪ ಮೂಡಿ ಬಂದಿದ್ದು ದೇವಸ್ಥಾನದ  ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ಮೂಡಿ ಬಂದಿವೆ. ಈ ಹಿಂದೆ ನಗರ ಪ್ರದೇಶಕ್ಕೆ ಕುಡಿಯುವ ನೀರಿನ ಕೆರೆ ನಿರ್ಮಾಣ ಮಾಡುವಾಗಲು ತೊಡಕುಗಳು ಬಂದಿದ್ದವು, ಆಗಲು ಹಳೇ ಕುಂದುವಾಡ ಹಿರಿಯ ಗ್ರಾಮಸ್ಥರು ನನ್ನ ಬೆನ್ನು ತಟ್ಟಿ ಬೆಂಬಲಿಸಿದ್ದರಿಂದ ಈಗ ಕುಡಿಯುವ ಬೃಹತ್ ಘಟಕ ನಿರ್ಮಾಣ ಆಗಿದೆ. ಕಾಂಗ್ರೆಸ್ ಪಕ್ಷವು ಬಡವರ ಪಕ್ಷವಾಗಿದೆ, ದೀನ ದಲಿತರ, ದಮನಿತರ ಅಭಿವೃದ್ಧಿಗೆ ಉತ್ತಮ ಕಾರ್ಯಗಳು ಪಕ್ಷದಿಂದ ನಡೆಯುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೆ ಕುಂದುವಾಡ ಸೇರಿದಂತೆ ಪ್ರತಿಯೊಬ್ಬರ ಸಹಕಾರವಿರಲಿ ಎಂದರು.

ರಾಷ್ಟ್ರೀಯ ಹೆದ್ದಾರಿಯವರು  ರಸ್ತೆ ಕಾಮಗಾರಿಯ ವೇಳೆ ಅಂಡರ್ ಪಾಸ್ ಚಿಕ್ಕದಾಗಿ ಕಟ್ಟಿದ್ದಾರೆ ಎಂದು ಊರಿನವರು ಹೋರಾಟ ಮಾಡುತ್ತಿರುವಿರಿ.  ಶಾಮನೂರು ಬಡಾವಣೆಯವರು ಹೋರಾಟ ಮಾಡಿದ ಫಲವಾಗಿ ಉತ್ತಮ ಅಂಡರ್ ಪಾಸ್ ರಸ್ತೆ ನಿರ್ಮಾಣವಾಗಿದೆ. ಅಧಿಕಾರಿಗಳು ಮಾತು ಕೇಳಬೇಕು ಎಂದರೆ ಹೋರಾಟವು ಅಗತ್ಯವಾಗಿದೆ.  ಇಲ್ಲವಾದಲ್ಲಿ ಅಧಿಕಾರಿಗಳು ಮಾತು ಕೇಳುವುದಿಲ್ಲ ಎಂದು ತಿಳಿಸಿದ ಸಚಿವರು, ನಿಮ್ಮೆಲ್ಲರ ಹೋರಾಟಕ್ಕೆ ನಮ್ಮ ಬೆಂಬಲವು ಇದೆ ಎಂದರು.

ಈ ವೇಳೆ ಶ್ರೀಗಳು, ಹಳೇ ಕುಂದುವಾಡ ಬಡಾವಣೆಯ ಮುಖಂಡರುಗಳು, ದೇವಸ್ಥಾನದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಇತರರು ಇದ್ದರು.

Read also : Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article CEIME NEWS Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ
Next Article Davanagere ಮಾ.8 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಿ : ಕವಿತಾ ಮಾರುತಿ ಬೇಡರ್

ಹರಿಹರ (Davanagere) : ಮಕ್ಕಳ ಭವಿಷ್ಯಕ್ಕಾಗಿ ತಂಬಾಕು ಉತ್ಪನ್ನ ಸೇವನೆ ತ್ಯಜಿಸಿ ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್…

By Dinamaana Kannada News

Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಸೆ.17 (Davanagere): ಜಮೀನು ವಿವಾದದಿಂದ ಕೋಪಗೊಂಡು ತನ್ನ ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು 20…

By Dinamaana Kannada News

Davanagere news | ಸೆ.1 ರಂದು ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ (Davanagere) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 1…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?