Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ , ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಸಚಿವ ಶಿವಾನಂದ ಪಾಟೀಲ ಭರವಸೆ
ತಾಜಾ ಸುದ್ದಿ

ದಾವಣಗೆರೆ , ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಸಚಿವ ಶಿವಾನಂದ ಪಾಟೀಲ ಭರವಸೆ

Dinamaana Kannada News
Last updated: July 23, 2025 12:19 pm
Dinamaana Kannada News
Share
Davanagere
SHARE
ಶಿವಮೊಗ್ಗ: ನಮೂನೆ 35 ಬಿಗೆ ಸಂಬಂಧಿಸಿದ ಸೆಸ್‌ ಸಮಸ್ಯೆ ಇತ್ಯರ್ಥ್ಯಕ್ಕೆ ಶೀಘ್ರದಲ್ಲಿ ಎಥನಾಲ್‌ ಫ್ಯಾಕ್ಟರಿ ಮಾಲೀಕರು ಹಾಗೂ ಮೆಕ್ಕೆಜೋಳ ಖರೀದಿದಾರರ ಸಭೆ ಕರೆಯಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ,ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಬೆಂಗಳೂರಿನ ಕೃಷಿ ಮಾರಾಟ ಇಲಾಖೆ ಕಚೇರಿ ಸಭಾಂಗಣದಲ್ಲಿ ಬುಧವಾರ ಎಂಎಲ್ಸಿ ಡಿ.ಎಸ್‌. ಅರುಣ್‌ ನೇತೃತ್ವದಲ್ಲಿ ಆಗಮಿಸಿದ್ದ ದಾವಣಗೆರೆ, ಶಿವಮೊಗ್ಗ ಚಿತ್ರದುರ್ಗ ಜಿಲ್ಲೆ ಎಪಿಎಂಸಿ ಮೆಕ್ಕೆಜೋಳ ಖರೀದಿದಾರರ ಅಹವಾಲು ಆಲಿಸಿದ ಸಚಿವರು, ಆನ್‌ಲೈನ್‌ ಮೂಲಕ ಸೆಸ್‌ ಪಾವತಿ ವ್ಯವಸ್ಥೆ ಈಗಾಗಲೆ ದಾವಣಗೆರೆ ಜಿಲ್ಲೆಯ ಎಲ್ಲ ಎಪಿಎಂಸಿಯಲ್ಲಿ ಜಾರಿಯಲ್ಲಿದ್ದು ಹಂತ ಹಂತವಾಗಿ ರಾಜ್ಯದ ಎಲ್ಲ ಎಪಿಎಂಸಿಗಳಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಆನ್‌ಲೈನ್‌ನಲ್ಲಿ ಸೆಸ್‌ ಪಾವತಿ ಮಾಡಿದ್ದರೆ ಸಂಬಂಧಪಟ್ಟ ರಸೀದಿಗೆ ಎಪಿಎಂಸಿ ಅಧಿಕಾರಿಗಳ ಸಹಿ ಮತ್ತು ಸೀಲಿನ ಅವಶ್ಯಕತೆ ಇರುವುದಿಲ್ಲ. ಈ ಸಂಬಂಧ ಎಲ್ಲ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ವಿಚಾರದಲ್ಲಿ ಖರೀದಿದಾರರು ಮತ್ತು ಸಂಸ್ಕರಣ ಘಟಕಗಳ ಮಾಲೀಕರ ಸಭೆಯಲ್ಲಿ ತಿಳಿವಳಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಎಪಿಎಂಸಿ  ವ್ಯಾಪ್ತಿಯ ಆಸ್ತಿಗಳಿಗೆ ಕಂದಾಯವನ್ನು ನಗರಪಾಲಿಕೆ ಇಲ್ಲವೆ ನಗರಸಭೆಗಳಿಗೆ ಪಾವತಿಸುವ ಬದಲಿಗೆ ಎಪಿಎಂಸಿಗಳಿಗೆ ಪಾವತಿ ಮಾಡಬೇಕು ಎಂಬ ವರ್ತಕರ ಬೇಡಿಕೆ ಗಮನದಲ್ಲಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲಾಗುವುದು ಎಂದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಎಪಿಎಸಿಗಳಲ್ಲಿ ಸಾಕಷ್ಟುಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೈತರು ಮತ್ತು ವರ್ತಕ ಸ್ನೇಹಿ ಪರಿಸರವನ್ನು ನಿರ್ಮಿಸಲಾಗುತ್ತಿದೆ.  ಎಲ್ಲ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುತ್ತಿದ್ದು, ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ ಎಂದರು.
Read also : ಸಮಗ್ರ ಲೆಗಸಿ ರಕ್ಷಣೆಗಾಗಿ ಕೋಟಕ್ ಸಿಗ್ನೇಚರ್ ಟರ್ಮ್ ಪ್ಲಾನ್ ಪ್ರಾರಂಭಿಸಿದ (Kotak Life) ಕೋಟಕ್ ಲೈಫ್
ನಮೂನೆ 35 ಬಿ ಪದ್ಧತಿ ಬೇಡ, ನಮೂನೆ 35 ಎ ಪದ್ಧತಿ ಮಾತ್ರ ಜಾರಿಯಲ್ಲಿ ಇರಬೇಕು ಎಂದು ಮೆಕ್ಕೆಜೋಳ ಖರೀದಿ ದಾರರು ಬೇಡಿಕೆ ಇಟ್ಟರು. ನಮೂನೆ 35 ಬಿ ಆನ್‌ಲೈನ್‌ನಲ್ಲಿ ಪಡೆದಿದ್ದರೂ ಸಹಿ ಮತ್ತು ಸೀಲು ಇಲ್ಲ ಎಂಬ ಕಾರಣಕ್ಕೆ ಕೆಲವು ಎಥನಾಲ್‌ ಕಂಪನಿಯವರು ಮೆಕ್ಕೆಜೋಳ ಖರೀದಿ ಹಣ ಪಾವತಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ವರ್ತಕರು ದೂರಿದರು.
ಸಂಸ್ಕರಣ ಘಟಕಗಳ ಮಾಲೀಕರು 35 ಬಿ ಪರಿಶೀಲಿಸಿದ ನಂತರ ಮೆಕ್ಕೆಜೋಳ ಖರೀದಿ ಹಣ ಪಾವತಿ ಮಾಡುತ್ತೆವೆ ಎಂದು ಹೇಳುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದ್ದು, ಮೂರುತಿಂಗಳು ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಮನವಿ ಮಾಡಿದರು.
ಚಿತ್ರದುರ್ಗದಲ್ಲಿ ವರ್ತಕರು ವಿದ್ಯುತ್‌  ಶುಲ್ಕವನ್ನು ಎಪಿಎಂಸಿಗೆ ಪಾವತಿ ಮಾಡುತ್ತಿದ್ದು, ಇದೇ ರೀತಿ  ಅಸ್ತಿ ಕಂದಾಯವನ್ನೂ ಎಪಿಎಂಸಿಗೆ ಪಾವತಿ ಮಾಡುವ ವ್ಯವಸ್ಥೆ ಜಾರಿಗೆಬರಲಿ. ನಗರಸಭೆಯಗಳು ಎಪಿಎಂಸಿ ವ್ಯಾಪ್ತಿಯಲ್ಲಿ ಯಾವುದೆ ಸೌಲಭ್ಯ ಕೊಡುವುದಿಲ್ಲ. ಹೀಗಾಗಿ ಇದನ್ನುಬದಲ ಅವಣೆ  ಮಾಡಿ ಎಂದು ಮನವಿ ಮಾಡಿದರು.
ವಿಧಾನಪರಿಷತ್‌ ಸದಸ್ಯ ಡಿ.ಎಸ್.‌ ಅರಣ್‌, ರಾಜ್ಯ ಸರ್ಕಾರ ಎಪಿಎಂಸಿಗಳಲ್ಲಿ ಹಲವಾರು ಸುಧಾರಣೆ ಮಾಡಿದೆ. ಈಸಮಸ್ಯೆಯನ್ನೂ ತ್ವರಿತವಾಗಿ ಪರಿಹರಿಸಬೇಕು ಎಂದು ಮನವಿ ಮಾಡಿದರು.
ಕೃಷಿ  ಮಾರಾಟ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಹೆಚ್ಚುವರಿ ನಿರ್ದೇಶಕ ನಜೀಬುಲ್ಲಾಖಾನ್‌, ವರ್ತಕರಾದ ಕೆ. ಜಾವಿದ್‌, ‍‍‍ ಶ್ರೀನಿವಾಸ್‌, ನಂಜನಗೌಡ, ಗಿರೀಸ್‌, ಕುಬೇರಪ್ಪ, ಪ್ರಕಾಶ್‌ ಮತ್ತಿತರರು ಇದ್ದರು.
TAGGED:Dinamana.comKannada Newsದಿನಮಾನ.ಕಾಂ
Share This Article
Twitter Email Copy Link Print
Previous Article Kotak Life ಸಮಗ್ರ ಲೆಗಸಿ ರಕ್ಷಣೆಗಾಗಿ ಕೋಟಕ್ ಸಿಗ್ನೇಚರ್ ಟರ್ಮ್ ಪ್ಲಾನ್ ಪ್ರಾರಂಭಿಸಿದ (Kotak Life) ಕೋಟಕ್ ಲೈಫ್
Next Article District Collector G.M. Gangadharaswamy ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕರ ದಿನಾಚರಣೆ|ಅರಿವೆಂಬ ರವಿಯು ಮೂಡಲು : ಗೀತಾ ಭರಮಸಾಗರ

'ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ' ' ಗುರುದೇವೋಭವ.... ಇವುಗಳು ಬರೀ ಪದಗಳ ಸಾಲಲ್ಲ.... ಜಗತ್ತಿನಾದ್ಯಂತ ಸರ್ವಕಾಲಿಕವಾಗಿ ಗೌರವಿಸಲ್ಪಟ್ಟ …

By Dinamaana Kannada News

ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗಲೂ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಬಿಹಾರ ಕಾಂಗ್ರೆಸ್ ಆಯೋಜಿಸಿರುವ ಪಲಾಯನ್…

By Dinamaana Kannada News

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?