ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ರವರು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರ ನಿವಾಸಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ಆನಂದ್ ಸ್ವಾಮಿ ರವರಿಗೆ ಶುಭಾಶಯ ತಿಳಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ರವರು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರ ನಿವಾಸಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ಆನಂದ್ ಸ್ವಾಮಿ ರವರಿಗೆ ಶುಭಾಶಯ ತಿಳಿಸಿದರು.
ದಾವಣಗೆರೆ (Davanagere) : ಚಿಕ್ಕಬಳ್ಳಾಪುರ ಜಿಲ್ಲೆ ಮಹರ್ಷಿ ವಾಲ್ಮೀಕಿ ಗುರುಪೀಠದಿಂದ 2024ನೇ ಯ ಸಾಲಿನಲ್ಲಿ ನೀಡಲಾಗುವ ರಾಜ್ಯಮಟ್ಟದ ವಾಲ್ಮೀಕಿ ಸೇವಾ…
ದಾವಣಗೆರೆ (Davanagere): ಕಾರ್ಮಿಕರ ಕಲ್ಯಾಣಕ್ಕೆ ನಮ್ಮ ಸರ್ಕಾರವು ಹಾಗೂ ಕಾಂಗ್ರೆಸ್ ಪಕ್ಷವು ಸದಾ ಬದ್ಧವಾಗಿರುವುದು ಎಂದು ಗಣಿ ಮತ್ತು ಭೂ…
ಬೆಳ್ಳಿ ಮೇಲಿನ ಹೂಡಿಕೆಗಳು ಗಣನೀಯ ಲಾಭಾಂಶ ನೀಡುತ್ತವೆ ಎಂದು ವ್ಯಾಪಾರ ತಜ್ಞರು ಸೂಚಿಸಿದ್ದಾರೆ. ಇದರಿಂದ ಹೂಡಿಕೆದಾರರು ಬೆಳ್ಳಿ ಖರೀದಿಗೆ ಹೆಚ್ಚು…
Sign in to your account