Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತೆ ಅಪಹರಣ,ಅತ್ಯಾಚಾರ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತೆ ಅಪಹರಣ,ಅತ್ಯಾಚಾರ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Dinamaana Kannada News
Last updated: February 7, 2026 4:40 pm
Dinamaana Kannada News
Share
Court
SHARE

ದಾವಣಗೆರೆ ಫೆ.7: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ದಾವಣಗೆರೆಯ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

​ಪ್ರಕರಣದ ಹಿನ್ನೆಲೆ : ​2022ರ ಫೆಬ್ರವರಿಯಲ್ಲಿ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ತನ್ನ ಅಜ್ಜಿಯ ಮನೆಗೆ ಹೋಗಿದ್ದ 15 ವರ್ಷ 4 ತಿಂಗಳ ಬಾಲಕಿಯನ್ನು ಆರೋಪಿ ಸಿದ್ದಪ್ಪ (27) ಪುಸಲಾಯಿಸಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕರೆದೊಯ್ದಿದ್ದನು. ಬಾಲಕಿ ಅಪ್ರಾಪ್ತ ವಯಸ್ಸಿನವಳೆಂದು ತಿಳಿದಿದ್ದರೂ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
​
​ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ  ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ಪ್ರಕರಣದ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ.

​ಆರೋಪಿ ಸಿದ್ದಪ್ಪನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 35,000 ರೂ. ದಂಡ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

Read also : ಮಾಕುಂಟೆ ಗೊಲ್ಲರಹಟ್ಟಿಗೆ ನುಗ್ಗಿದ ಕರಡಿ ಭಯಭೀತರಾದ ಗ್ರಾಮಸ್ಥರು

​​ದಾವಣಗೆರೆ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾದ ಲಿಂಗನಗೌಡ ನೆಗಳೂರ್ ಅವರು ಈ ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲರಾದ ಬಸವರಾಜ್ ಎ. ಎಂ. ಅವರು ಸಂತ್ರಸ್ತೆಯ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

​ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಉಮಾ ಪ್ರಶಾಂತ್  ತನಿಖಾಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಾಕುಂಟೆ ಗೊಲ್ಲರಹಟ್ಟಿಗೆ ನುಗ್ಗಿದ ಕರಡಿ ಭಯಭೀತರಾದ ಗ್ರಾಮಸ್ಥರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಿ.2 ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ:ಕಲುಷಿತ ಜಗತ್ತಿನಲ್ಲಿ ಆರೋಗ್ಯವನ್ನು ರಕ್ಷಿಸುವುದು ಹೇಗೆ?ಲೇಖನ ಡಾ.ಎನ್.ಹೆಚ್.ಕೃಷ್ಣ

ಪ್ರತಿ ವರ್ಷ ಡಿಸೆಂಬರ್ 2 ರಂದು, ಭಾರತವು 1984 ರ ಭೋಪಾಲ್ ಅನಿಲ ದುರಂತದಲ್ಲಿ ಮಡಿದ ಜೀವಗಳನ್ನು ಗೌರವಿಸಲು ಮತ್ತು…

By Dinamaana Kannada News

Political analysis|ಸಿದ್ದು ಸಂಪುಟಕ್ಕೆ  ಇವರೆಲ್ಲ ಸೇರಲಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ. ದಿಲ್ಲಿಯಿಂದ ಬರುತ್ತಿರುವ ವರ್ತಮಾನಗಳ ಪ್ರಕಾರ ಸಂಪುಟದಲ್ಲಿರುವ ಹದಿನೈದಕ್ಕೂ ಹೆಚ್ಚು…

By Dinamaana Kannada News

ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ

ದಾವಣಗೆರೆ: 2026 ರ ಜ.2 ರಿಂದ  90 ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮಾಕುಂಟೆ ಗೊಲ್ಲರಹಟ್ಟಿಗೆ ನುಗ್ಗಿದ ಕರಡಿ ಭಯಭೀತರಾದ ಗ್ರಾಮಸ್ಥರು

By Dinamaana Kannada News
Judge Mahavir M. Karennavara
ತಾಜಾ ಸುದ್ದಿ

ಮಾರ್ಚ್ 14 ರಂದು ‘ರಾಷ್ಟ್ರೀಯ ಲೋಕ ಅದಾಲತ್’:ಸಾರ್ವಜನಿಕರು ಸದುಪಯೋಗಕ್ಕೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮ ಪಂಚಾಯತ್‍ಗಳ ಸ್ವಾಯತ್ತತೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

By Dinamaana Kannada News
Applications invited
ತಾಜಾ ಸುದ್ದಿ

ಮಾಜಿ ಸೈನಿಕರ ಕೋಟಾದಡಿ ಸರ್ಕಾರಿ ಜಮೀನು, ನಿವೇಶನಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?