Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅಪ್ರಾಪ್ತ ಬಾಲಕ ವಾಹನ ಚಾಲನೆ :25 ಸಾವಿರ ರೂ ದಂಡ
ತಾಜಾ ಸುದ್ದಿ

ದಾವಣಗೆರೆ|ಅಪ್ರಾಪ್ತ ಬಾಲಕ ವಾಹನ ಚಾಲನೆ :25 ಸಾವಿರ ರೂ ದಂಡ

Dinamaana Kannada News
Last updated: January 9, 2026 4:13 pm
Dinamaana Kannada News
Share
Davangere
SHARE

ದಾವಣಗೆರೆ : ಅಪ್ರಾಪ್ತ ಬಾಲಕ ವಾಹನ ಚಾಲನೆ ಮಾಡಿದ ಹಿನ್ನಲೆಯಲ್ಲಿ ವಾಹನ ಮಾಲೀಕರಿಗೆ ಸಂಚಾರಿ ಪೊಲೀಸರು 25 ಸಾವಿರೂ ದಂಡ ಹಾಕಿದ್ದಾರೆ.

ದಕ್ಷಿಣ ಸಂಚಾರ ಠಾಣೆ ಪಿಎಸ್ಐ ಶೈಲಜಾ ಮತ್ತು ಶಕುಂತಲಾ ಹಾಗೂ ಸಿಬ್ಬಂದಿಗಳ ತಂಡ ನಗರದ ಶಾರದಾಂಭ ವೃತ್ತದ ಸರ‍್ವಜನಿಕ ರಸ್ತೆಯಲ್ಲಿ ಬುಲೆಟ್ ಬೈಕ್ ನ್ನು ಅಪ್ರಾಪ್ತ ವಯಸ್ಸಿನ ಬಾಲಕನ ಸರ‍್ವಜನಿಕ ರಸ್ತೆ ಮೇಲೆ ಚಲಾಯಿಸಿದ ಹಿನ್ನಲೆಯಲ್ಲಿ ಬುಲೆಟ್ ಬೈಕ್ ಅನ್ನು ಜಪ್ತು ಪಡಿಸಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, 3 ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ದಾವಣಗೆರೆ ನ್ಯಾಯಾಲಯಕ್ಕೆ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯವು ಜ. 09-01-2026 ರಂದು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಬೈಕ್ ಅನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದ ಮಾಲೀಕರಿಗೆ 25,000/- ರೂಗಳ ದಂಡವನ್ನು ವಿಧಿಸಿದೆ.

Read also : ದಾವಣಗೆರೆ:ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ.

ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕರ‍್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿರುತ್ತಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ:ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
Next Article Dr. B. Shivakumar ಆಯುರ್ವೇದ ಮತ್ತು ಶಸ್ತ್ರ ಚಿಕಿತ್ಸೆ : ಡಾ. ಬಿ.ಶಿವಕುಮಾರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ದಾವಣಗೆರೆ (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

By Dinamaana Kannada News

ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ದಾವಣಗೆರೆ ಹುಡುಗ… ‌ರೋಹಿತ್‌ ಶತಕ: ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ

ಬೆಂಗಳೂರು: ಮಧ್ಯಮ ಕ್ರಮಾಂಕದ ಬ್ಯಾಟರ್‌ ರೋಹಿತ್‌ ಎ.ಎ. ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡವು ಇಲ್ಲಿನ ಆಲೂರು ಕೆಎಸ್‌ಸಿಎ ಮೈದಾನದಲ್ಲಿ…

By Dinamaana Kannada News

Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere):  ನಗರದಲ್ಲಿ ಕಲಾಕುಂಚ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರ ಹಾಗೂ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?