Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ : ಶಾಸಕ ಬಿ.ಪಿ. ಹರೀಶ್
ತಾಜಾ ಸುದ್ದಿ

Davanagere | ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ : ಶಾಸಕ ಬಿ.ಪಿ. ಹರೀಶ್

Dinamaana Kannada News
Last updated: January 21, 2025 4:42 am
Dinamaana Kannada News
Share
harihara MLA B.P .Harisha
harihara MLA B.P .Harisha
SHARE

ದಾವಣಗೆರೆ (Davanagere): ಜಿಲ್ಲೆಯಾದ್ಯಂತ ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ ನಡೆಯುತ್ತಿದ್ದು, ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡುವುದಲ್ಲದೆ, ಕಾನೂನು ಹೋರಾಟ ಮಾಡಲಾಗುವುದು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ನಗರಾದ್ಯಂತ ಕಳೆದ ಐದಾರೂ ದಿನಗಳಿಂದ ಸರ್ಕಾರಿ ಜಾಗಗಳಲ್ಲಿರುವ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್‍ಗಳ ತೆರವು ಮಾಡುತ್ತಿರುವುದು ಶ್ಲಾಘನೀಯ. ಆದರೆ, ಫ್ಲೆಕ್ಸ್ ಅಳವಡಿಕೆಗೆ ಅನುಮತಿ ನೀಡಲು ಬಳಸುವ ಮಾನದಂಡಗಳ ಕುರಿತು ಬಿಡಬ್ಯುಡಿ, ನಗರಸಭೆ, ಮಹಾನಗರಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರೆ ಯಾರೊಬ್ಬರೂ ಸಮರ್ಪಕವಾಗಿ ಮಾಹಿತಿ ನೀಡುತ್ತಿಲ್ಲ. ಸರಿಯಾದ ಅಂಕಿ ಅಂಶವೇ ಇಲ್ಲದೆ ಜಿಲ್ಲೆಯಾದ್ಯಂತ ಸುಮಾರು 200 ಫ್ಲೆಕ್ಸ್, ಹೋರ್ಡಿಂಗ್ಸ್ ಗೆ ಅನುಮತಿ ನೀಡಿರುವುದಾಗಿ ಉಡಾಫೆಯಾಗಿ ತಿಳಿಸುತ್ತಿದ್ದಾರೆ ಎಂದರು.

ಫ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆಗೆ 1 ಅಡಿಗೆ ತಿಂಗಳಿಗೆ ಕೇವಲ 35 ಪೈಸೆ ದರ ನಿಗದಿಸಿದೆ. ಆದರೆ, ಅವರಿಂದ ಪಡೆಯುವುದು ಮಾತ್ರ ತಿಂಗಳಿಗೆ ಮೂರ್ನಾಲ್ಕು ಸಾವಿರ ರೂಪಾಯಿ. ಹಾಗಾಗಿ, ಇಲಾಖೆಗಳಲ್ಲಿ ಶೇ. 90ರಷ್ಟು ಅನಧಿಕೃತ ಫ್ಲೆಕ್ಸ್ ಅಳವಡಿಕೆ ನಡೆಯುತ್ತಿದೆ. ಇದರಿಂದ ಸ್ಥಳೀಯ ಸಂಸ್ಥೆಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ ಎಂದು ಆರೋಪಿಸಿದರು.

ಇವೆಲ್ಲವನ್ನೂ ಸರಿಮಾಡಬೇಕಿದ್ದ ಜಿಲ್ಲಾಡಳಿತ ಮಾನಮರ್ಯಾದೆ ಇಲ್ಲದೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ನಾನು ಯಾವುದೇ ಮಾಹಿತಿ ಕೇಳಿದರೆ ಸೌಜನ್ಯಕ್ಕೂ ಉತ್ತರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲ ಟೆಂಡರ್‍ಗಳಲ್ಲೂ ಅಕ್ರಮ ನಡೆದಿದೆ. ಗುಣಮಟ್ಟದ ರಸ್ತೆಗಳನ್ನು ಅಗೆದು ಮತ್ತೆ ಹೊಸ ರಸ್ತೆ ನಿರ್ಮಿಸಿ ಹಣ ಮಾಡುವ ಹುನ್ನಾರ ನಡೆಯುತ್ತಿದೆ. ಅಧಿಕಾರಿಗಳು ಜಿಲ್ಲೆಯ ಪ್ರಮುಖ ನಾಯಕರೊಬ್ಬರ ಭಯದಿಂದ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಟುಕಿದರು.

ಆದ್ದರಿಂದ ಇದರ ವಿರುದ್ಧ ಸಮಗ್ರ ತನಿಖೆಯಾಗಬೇಕು. ಈ ಕುರಿತು ಅಧಿಕೃತ ಪತ್ರಗಳ ಸಂಗ್ರಹಿಸು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿ, ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೀರೇಶ್ ಹನಗವಾಡಿ, ಮಂಜಾನಾಯ್ಕ, ವಿನಾಯಕ ಆರಾಧ್ಯ ಇತರರಿದ್ದರು.

Read also : ಪಠ್ಯದಲ್ಲಿ ಜಾನಪದ ಕಲೆಗಳ ಕಲಿಕೆ ಕಡ್ಡಾಯಗೊಳಿಸಿ : ಗೊಲ್ಲಹಳ್ಳಿ ಶಿವಪ್ರಸಾದ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Karnataka Folk Academy ಪಠ್ಯದಲ್ಲಿ ಜಾನಪದ ಕಲೆಗಳ ಕಲಿಕೆ ಕಡ್ಡಾಯಗೊಳಿಸಿ : ಗೊಲ್ಲಹಳ್ಳಿ ಶಿವಪ್ರಸಾದ್
Next Article B.P HARESH ಬಸವನಗೌಡ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು : ಶಾಸಕ ಬಿ.ಪಿ. ಹರೀಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್

ದಾವಣಗೆರೆ,ಜ.09 (Davanagere): ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಬೂನಾದಿ ಹಾಕುವುದು ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವುದು ಇದೆಲ್ಲವು ಶಾಲಾ ಹಂತದಲ್ಲಿಯೇ…

By Dinamaana Kannada News

Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ…

By Dinamaana Kannada News

ಬಾಲಕನ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ದಾವಣಗೆರೆ : 7 ವರ್ಷದ ಬಾಲಕನ  ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?