Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ
ಸಿನಿಮಾ

ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ

Dinamaana Kannada News
Last updated: July 22, 2024 6:51 am
Dinamaana Kannada News
Share
cinema
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರದ ಮೂರನೇ ಹಾಡು ಬಿಡುಗಡೆ
SHARE

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ.

ಆ ಪೈಕಿ ಈಗಾಗಲೇ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನರಮನ ಗೆದ್ದಿದೆ. ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಸುಮಧುರ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಜನಪ್ರಿಯವಾಗುತ್ತಿದೆ. “ಸರಿಗಮಪ” ಖ್ಯಾತಿಯ ಜಸ್ಕರಣ್ ಸಿಂಗ್ ಈ ಹಾಡನ್ನು ಇಂಪಾಗಿ ಹಾಡಿದ್ದಾರೆ. ಹಾಡುಗಳ ಮೂಲಕ ಈಗಾಗಲೇ ಗೆದ್ದಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ.

ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

 

TAGGED:cinema newsDinmana.comsandalwoodದಿನಮಾನ.ಕಾಂಸಿನಿಮಾ ಸುದ್ದಿಸ್ಯಾಂಡಲ್‌ವುಡ್
Share This Article
Twitter Email Copy Link Print
Previous Article davanagere former 2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ
Next Article Badhra dam Shivamogga ಕಡಿಮೆಯಾದ ಮಳೆ : ಜಲಾಶಯಗಳಲ್ಲಿ ಒಳಹರಿವು ಇಳಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ : ನೌಜವಾನ್ ಗ್ರೂಪ್ ಆಶ್ರಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಹರಿಹರ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದ ಬೆಂಕಿ ನಗರ ಶಾಲೆಯ ಮುಂಭಾಗದಲ್ಲಿ ಗೌಸಿಯ ನೌಜವಾನ್ ಗ್ರೂಪ್ ಆಶ್ರಯದಲ್ಲಿ…

By Dinamaana Kannada News

ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಲಿ ಅಕ್ರಮ ವಿರೋಧಿ ಮಹಿಳಾ ವೇದಿಕೆ ಒತ್ತಾಯ

ದಾವಣಗೆರೆ : ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರಕಾರ ಕಡಿವಾಣ ಹಾಕುವವರೆಗೂ ಹೋರಾಟ ನಡೆಸುವುದಾಗಿ ಮೈಕ್ರೋ-ಫೈನಾನ್ಸ್‍ಅಕ್ರಮ ವಿರೋಧಿ ಮಹಿಳಾ ವೇದಿಕೆ…

By Dinamaana Kannada News

World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ

ದಾವಣಗೆರೆ  (Davanagere ) ಜು.30  :  ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಎಲ್ಲ ಇಲಾಖೆಗಳು ಸೇರಿ ಒಗ್ಗಟಿನಿಂದ ಕೆಲಸ ಮಾಡಬೇಕು,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?