Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 
ತಾಜಾ ಸುದ್ದಿ

ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 

Dinamaana Kannada News
Last updated: March 2, 2025 1:17 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಸಂಸದರು ವಿವಾಹ ಮಹೋತ್ಸವಕ್ಕೆ ಆಗಮಿಸದಿದ್ದರೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ ನೀಡಿದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕರ್ತನ ಮನವೊಲಿಸಿದ್ದಾರೆ.
ಕಳೆದ ಗುರುವಾರ ಸಂಸದರ ಗೃಹಕಚೇರಿಗೆ ಆಗಮಿಸಿ ಮಾರ್ಚ್ 6 ರಂದು ನಡೆಯಲಿರುವ ತನ್ನ ವಿವಾಹ ಮಹೋತ್ಸವಕ್ಕೆ ಆಗಮಿಸುವಂತೆ ಯುವಕ ಸಂದೀಪ್ ಸಂಸದರಿಗೆ ವಿವಾಹದ ಆಹ್ವಾನ ಪತ್ರಿಕೆ ನೀಡಿದ್ದಾನೆ ಅಷ್ಟೇ ಅಲ್ಲದೇ ಸಂಸದರು‌ ವಿವಾಹಕ್ಕೆ ಆಗಮಿಸದಿದ್ದರೆ ವಧುವಿಗೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.
ಈ ಹಿನ್ನೆಲೆಯಲ್ಲಿ ಕಾರ್ಯನಿಮಿತ್ತ ಚನ್ನಗಿರಿಗೆ ತೆರಳಿದ್ದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕರ್ತ ಸಂದೀಪ್ ಅವರ ಚನ್ನಗಿರಿಯ ನಿವಾಸಕ್ಕೆ ಭೇಟಿ ನೀಡಿ ಮಾರ್ಚ್ 6 ರಂದು ದಾವಣಗೆರೆ ಕ್ಷೇತ್ರದಲ್ಲಿ ಲಭ್ಯವಿರದ ಕಾರಣ ಹೇಳಿ ಆತನ ಮನವೊಲಿಸಿ ವಿವಾಹಕ್ಕೆ ಶುಭಕೋರಿ ಉಡುಗೊರೆ ನೀಡಿದ್ದಾರೆ ಜೊತೆಗೆ ಆತನ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ.
ಸಂಸದರ ಸರಳತೆಗೆ ಕುಟುಂಬದ ಸದಸ್ಯರು ಸಂತಸ ಪಟ್ಟಿದ್ದಾರೆ.
Read also : ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು
Next Article Davanagere ಸರ್ಕಾರಿ ಶಾಲೆಗಳ ಉಳಿವಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಜಿಕ್ರಿಯಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸ್ವಾಭಿಮಾನಕ್ಕೆ ಬಡತನ ಇರಬಾರದು, ಶ್ರೀಮಂತಿಕೆ ಇರಬೇಕು: ಜಿ. ಬಿ. ವಿನಯ್ ಕುಮಾರ್ ಸಲಹೆ

ದಾವಣಗೆರೆ (Davanagere): ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಸಂಪಾದಿಸಿಕೊಳ್ಳಿ. ಜ್ಞಾನ ಮತ್ತು ಒಳ್ಳೆಯ ಶಿಕ್ಷಣ ಪಡೆಯುವ ಮೂಲಕ ಸ್ವತಂತ್ರ…

By Dinamaana Kannada News

ದಾವಣಗೆರೆ | ಕಾರ್ಮಿಕ ಸಚಿವ ಸಂತೋಷ ಲಾಡ್‍ಗೆ ಸನ್ಮಾನ

ದಾವಣಗೆರೆ : ರಾಜ್ಯಾದ್ಯಂತ ಟೈರ್ ರಿಪೇರಿದಾರರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವ ಮೂಲಕ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಮಾಡಲು…

By Dinamaana Kannada News

ಮೆಣಸಿನಕಾಯಿಗೂ ಎಂಎಸ್ಪಿ ಚಿಂತನೆ: ಸಚಿವ ಶಿವಾನಂದ ಪಾಟೀಲ

ಹಾವೇರಿ : ಮೆಣಸಿನಕಾಯಿ ಬೆಳೆಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ

By Dinamaana Kannada News
Davanagere
ತಾಜಾ ಸುದ್ದಿ

ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

By Dinamaana Kannada News
ನ್ಯಾ. ಮಹಾವೀರ ಮ. ಕರೆಣ್ಣವರ
ಅಭಿಪ್ರಾಯ

ಫೆ. 20 ವಿಶ್ವ ಸಾಮಾಜಿಕ ನ್ಯಾಯ ದಿನ : ಸಮಾನತೆ ಮತ್ತು ಘನತೆಯೇ ಸಮಾಜದ ಅಡಿಪಾಯ

By ನ್ಯಾ.ಮಹಾವೀರ ಮ. ಕರೆಣ್ಣವರ
Davanagere
ತಾಜಾ ಸುದ್ದಿ

ಪೌತಿ ಖಾತೆ:ರೈತರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ತಹಶೀಲ್ದಾರ್ ಸೈಯ್ಯದ್ ಕಲೀಮುಲ್ಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?