Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: December 10, 2025 11:05 am
Dinamaana Kannada News
Share
Davanagere
SHARE

ದಾವಣಗೆರೆ/ ನವದೆಹಲಿ : ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ ಸಚಿವಾಲಯಕ್ಕೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆ ಕೇಳಿದ್ದಾರೆ ಹಾಗೂ ಅವರ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.

ದೇಶದ ವಿವಿಧ ಕೃಷಿ ಹವಾಮಾನ ವಲಯಗಳಲ್ಲಿ ಕೃಷಿ ಉತ್ಪಾದಕತೆಯ ಮೇಲೆ ಅನಿಯಮಿತ ಮಳೆ, ಉಷ್ಣದ ಪರಿಣಾಮ ಮತ್ತು ಬರಗಾಲ ಸೇರಿದಂತೆ ಹವಾಮಾನ ಬದಲಾವಣೆಯ ಪರಿಣಾಮದ ಬಗ್ಗೆ ಸರ್ಕಾರ ಯಾವುದೇ ಮೌಲ್ಯಮಾಪನವನ್ನು ನಡೆಸಿದ ಮಾಹಿತಿ, ರಾಷ್ಟ್ರೀಯ ಹವಾಮಾನ ಸ್ಥಿತಿಸ್ಥಾಪಕ ಕೃಷಿ ನಾವೀನ್ಯತೆಗಳು (NICRA) ಕಾರ್ಯಕ್ರಮದ ಅಡಿ ಯಲ್ಲಿ ಅಸುರಕ್ಷಿತ ಜಿಲ್ಲೆಗಳ ವಿವರಗಳು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಮತ್ತು ತಾಂತ್ರಿಕ ಸಹಾಯವನ್ನು ವಿಸ್ತರಿಸಲು ಸರ್ಕಾರ ಯೋಚಿಸಿದೆಯೇ? ಹೌದಾದರೆ ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಇಂತಹ ಯೋಜನೆಗಳ ಅಡಿಯಲ್ಲಿ ಮಾಡಲಾದ ಬಜೆಟ್ ವಿನಿಯೋಗ ಹಾಗೂ ಸಾಧನೆಗಳ ವಿವರಗಳನ್ನು ತಿಳಿಸಬೇಕೆಂದು ಸಂಸದರು‌ ಪ್ರಶ್ನೆ ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಉತ್ತರ ಭಾರತದಲ್ಲಿ 651 ಜಿಲ್ಲೆಗಳಲ್ಲಿ ಹವಾಮಾನ ಅಪಾಯ ಮೌಲ್ಯಮಾಪನ ನಡೆಸಲಾಗಿದ್ದು,  310 ಜಿಲ್ಲೆಗಳು ಅಸುರಕ್ಷಿತವೆಂದು ಗುರುತಿಸಲಾಗಿದೆ.

Read also : ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

NICRA ಯೋಜನೆಯಡಿ 151 ಅಪಾಯಕಾರಿ ಜಿಲ್ಲೆಗಳ 448 ಹವಾಮಾನ ಸಹಿಷ್ಣು ಗ್ರಾಮಗಳಲ್ಲಿ ತಂತ್ರಜ್ಞಾನ ಪ್ರದರ್ಶನ, ಬೀಜ ಬ್ಯಾಂಕ್‌ಗಳು, ಕಸ್ಟಮ್ ಹೈರಿಂಗ್ ಸೆಂಟರ್‌ಗಳು ಸ್ಥಾಪಿಸಲಾಗಿದೆ.

2014–24 ಅವಧಿಯಲ್ಲಿ ICAR 2900 ಹೊಸ ಬೆಳೆ ಜಾತಿಗಳನ್ನು ಬಿಡುಗಡೆಮಾಡಿದ್ದು, ಅವುಗಳಲ್ಲಿ 2661 ಜಾತಿಗಳು ಹವಾಮಾನ ಒತ್ತಡ ತಡೆದುಕೊಳ್ಳುತ್ತವೆ. ಉದಾಹರಣೆಗೆ ಭತ್ತ, ಗೋಧಿ,ಸೋಯಾಬೀನ್,ಸಾಸಿವೆ,ಕಡಲೆಕಾಳು.  ಕಳೆದ ಮೂರು ವರ್ಷಗಳಲ್ಲಿ ಯೋಜನೆಗೆ ರೂ.1600 ಲಕ್ಷ–2550 ಲಕ್ಷಗಳವರೆಗೆ ಬಜೆಟ್ ವಿನಿಯೋಗ ಮಾಡಲಾಗಿದೆ ಎಂದು ಉತ್ತರಿ ಸಿದ್ದಾರೆ.

TAGGED:Davanagere NewsDinamana.comKannada NewsMP Dr. Prabha Mallikarjunಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Share This Article
Twitter Email Copy Link Print
Previous Article Dr. B Shivakumar ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್
Next Article Davanagere ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒಳಮೀಸಲಾತಿ ಜಾರಿಗೆ ಅಡ್ಡಿ ಬೇಡ : ದಲಿತ ಸಂಘಟನೆಗಳ  ಒಕ್ಕೂಟ

ದಾವಣಗೆರೆ.ಅ.24 (Davanagere ): ಒಳ ಮೀಸಲಾತಿ ಜಾರಿಗಾಗಿ ಅಸೃಶ್ಯ ಸಮುದಾಯ ಕಳೆದ 30 ವರ್ಷದಿಂದ ಹೋರಾಟ ನಡೆಸಿಕೊಂಡು ಬರುತ್ತಿದೆ. ಅದರೆ,…

By Dinamaana Kannada News

ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ

ದಾವಣಗೆರೆ: ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು…

By Dinamaana Kannada News

ಒಂದ್ರುಪಾಯಿ ರೊಟ್ಟಿ ಹೋಟೆಲ್ಲೂ…ಹೂವಿನ ಹಡಗಲಿಯೆಂಬ ಪರಿಮಳದ ಊರೂ….

ಅದೇನೋ ಏನೋ, ತೊಂಭತ್ತರ ದಶಕವೆಂದರೆ ಅದೆಂಥದೋ ಸ್ಪೀಡು.ಒಂದ್ಕಡೆ ಮಂಡಲ್ ವರದಿ ಜಾರಿಗಾಗಿ ಹೋರಾಟ ನಡೆಯುತ್ತಿದ್ದರೆ ಮತ್ತೊಂದ್ಕಡೀಗೆ ಕಮಂಡಲ ಹಿಡಿದು ಹೊರಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?