Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

Dinamaana Kannada News
Last updated: December 7, 2025 11:56 am
Dinamaana Kannada News
Share
Daavanagere
SHARE
ದಾವಣಗೆರೆ.ಡಿ.7: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸದಸ್ಯೆಯಾಗಿರುವ ದಾವಣಗೆರೆ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಸೌಕರ್ಯಗಳು, ರೋಗಿ ಸೇವೆಗಳು ಹಾಗೂ ಕಾರ್ಯವೈಖರಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು.
ಭೇಟಿಯ ಸಂದರ್ಭದಲ್ಲಿ ತುರ್ತುನಿಗಾ ಘಟಕ, ವಾರ್ಡ್‌ಗಳು ಹಾಗೂ ಆಪರೇಷನ್ ಯೂನಿಟ್‌‌ಗಳನ್ನು ಪರಿಶೀಲಿಸಿ, ಚಿಕಿತ್ಸಾ ಗುಣಮಟ್ಟ ಮತ್ತು ಸಿಬ್ಬಂದಿ ಕಾರ್ಯಪದ್ಧತಿಯನ್ನು ವೀಕ್ಷಿಸಿದರು. ನಂತರ ಟ್ರಾಮಾ ಕೇರ್ ಯೂನಿಟ್, ಡೈಯಾಗ್ನೋಸ್ಟಿಕ್ ಸೆಂಟರ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಕೆಯ ಘಟಕಗಳ ಕಾರ್ಯವೈಖರಿಯನ್ನೂ ಅವಲೋಕಿಸಿದರು.
ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳೊಂದಿಗೆ ಸಂಸದರು ನೇರವಾಗಿ ಮಾತುಕತೆ ನಡೆಸಿ, ಅವರ ಅನುಭವಗಳು ಮತ್ತು ಅಗತ್ಯಗಳನ್ನು ಆಲಿಸಿದರು. ತಜ್ಞ ವೈದ್ಯರು, ಆಸ್ಪತ್ರೆಯ ನಿರ್ವಾಹಕ ತಂಡ ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ, ಚಿಕಿತ್ಸಾ ಸೇವೆಗಳ ಸುಧಾರಣೆಗಾಗಿ ವಿವರವಾದ ಚರ್ಚೆ ಮಾಡಿದರು.
Read also : poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್
ರೋಗಿ ಕೇಂದ್ರಿತ ಸೇವೆ, ನಿಖರವಾದ ರೋಗನಿರ್ಣಯ ಸೌಲಭ್ಯಗಳು ಮತ್ತು ಪರಿಣಾಮಕಾರಿಯಾದ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯತೆಯನ್ನು ತಿಳಿಸಿದರು. ಆಸ್ಪತ್ರೆಯ ವಿವಿಧ ಘಟಕಗಳಲ್ಲಿ ಗುಣಮಟ್ಟದ ಮಾನದಂಡಗಳನ್ನು ವೃದ್ಧಿಸುವ ಬಗ್ಗೆ ಸೂಕ್ತ ಸಲಹೆಗಳು ನೀಡಿದರು
ಸಂಸ್ಥೆಯ 28 ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸಂಸದರು ಆಸ್ಪತ್ರೆಗೆ ಭೇಟಿ ನೀಡಿದ್ದರು.
TAGGED:Davanagere NewsDinamana.comKannada NewsMP Dr. Prabha Mallikarjunಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dr. D. Francis poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್
Next Article Daavanagere ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ…

By Dinamaana Kannada News

ನಮ್ಮ ಹಣ, ನಮ್ಮ ಹಕ್ಕು ಅಭಿಯಾನ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ :   ಜಿಲ್ಲೆಯ ವಿವಿಧ ಬ್ಯಾಂಕುಗಳು ಹಾಗೂ ಆರ್ಥಿಕ ಸಂಸ್ಥೆಗಳಲ್ಲಿ ಕಳೆದ ಹತ್ತು ವರ್ಷಗಳಿಗಿಂತಲೂ ಹೆಚ್ಚು ಕಾಲ ಚಾಲ್ತಿಯಲ್ಲಿಲದ…

By Dinamaana Kannada News

Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ದಾವಣಗೆರೆ  (Davanagere) : ಆಟೋದಲ್ಲಿ  ಕಳೆದುಕೊಂಡಿದ್ದ ಬಂಗಾರ & ಬೆಳ್ಳಿಯ ಆಭರಣಗಳನ್ನು ಪತ್ತೆ ಮಾಡುವಲ್ಲಿ ಬಸವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಿಹರದ ನವೀನತಾಜ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?