Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಶೀಲ ಶಂಕಿಸಿ ಅಕ್ಕ-ತಂಗಿ ಹತ್ಯೆ : ಆರೋಪಿಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ | ಶೀಲ ಶಂಕಿಸಿ ಅಕ್ಕ-ತಂಗಿ ಹತ್ಯೆ : ಆರೋಪಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: July 8, 2025 1:53 pm
Dinamaana Kannada News
Share
Davanagere
01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
SHARE

ದಾವಣಗೆರೆ : ಶೀಲ ಶಂಕಿಸಿ ಅಕ್ಕ-ತಂಗಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಘಟನೆ ವಿವರ : 29/07/2021 ರಂದು ಮಂಜುನಾಥ ಎನ್ನುವ ವ್ಯಕ್ತಿ ತನ್ನ ಹೆಂಡತಿ ಗೌರಮ್ಮನ ಮೇಲೆ ಅನುಮಾನಗೊಂಡು ಹಾಗೂ ತಂಗಿ ರಾಧಮ್ಮ ದಾರಿ ತಪ್ಪಿಸುತ್ತಿದ್ದಾಳೆಂದು ದ್ವೇಷದಿಂದ ಮಚ್ಚಿನಿಂದ ಇಬ್ಬರಿಗೂ ಹೊಡೆದು ಕೊಲೆ ಮಾಡಿ  ಪರಾರಿಯಾಗಿದ್ದಾನೆ ಎಂದು ಸಂಬಂಧಿ ಚಂದ್ರಮ್ಮ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ವಿದ್ಯಾನಗರ ಪೊಲೀಸ್  ಠಾಣೆಯ ಸಿಪಿಐ ಗುರುಬಸವರಾಜ್ ತನಿಖೆ ನಡೆಸಿ ಆರೋಪಿ ಮಂಜುನಾಥ ಮಚ್ಚಿನಿಂದ ಇಬ್ಬರನ್ನು ಹೊಡೆದು ಕೊಲೆ ಮಾಡಿ ಕೊಲೆ ಮಾಡಲು ಬಳಸಿದ ಮಚ್ಚನ್ನು ಬಾಡಾಕ್ರಾಸ್ ಚರಂಡಿಯಲ್ಲಿ ಎಸೆದು, ಕೊಲೆ ಮಾಡಿದಾಗ ಧರಿಸಿದ ಬಟ್ಟೆಯನ್ನು ಬೆಂಗಳೂರು ನಗರದಲ್ಲಿ ಎಸೆದು ಸಾಕ್ಷ್ಯ ನಾಶ ಮಾಡಿದ್ದಾನೆ. ಕೊಲೆ ಮಾಡಲು ಎ2-ನಾಗರಾಜ ಎ3-ಮೇಘರಾಜ್ ರವರುಗಳು ಪ್ರಚೋದನೆ ಮಾಡಿರುವುದು ಸಾಕ್ಷಿಗಳ ಹೇಳಿಕೆಗಳಿಂದ, ಪರೀಕ್ಷಾವರದಿಗಳಿಂದ, ಇತರೆ ದಾಖಲೆಗಳಿಂದ ಕೃತ್ಯ ಎಸಗಿರುವುದು ತನಿಖೆಯಿಂದ ದೃಢಪಟ್ಟಮೇರೆಗೆ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.

01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ನ್ಯಾ. ಎಂ.ಹೆಚ್ ಅಣ್ಣಯ್ಯನವರ್ ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ಜು 7 ರಂದು ಎ1-ಮಂಜುನಾಥ  ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 20,000/-ರೂ ದಂಡ ವಿಧಿಸಿದ್ದಾರೆ.

ಆರೋಪಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವುದರಿಂದ ಬಂಧನದ ಅವಧಿ ಪರಿಗಣಿಸಿ ಶಿಕ್ಷಾ ಅವಧಿ ಸೆಟ್ ಆಫ್ ಮಾಡಿ ಇನ್ನುಳಿದ ಶಿಕ್ಷೆಯನ್ನು ಆರೋಪಿಯು ಅನುಭವಿಸುವಂತೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಮೃತರ ತಂದೆ ಅಥವಾ ತಾಯಿಯವರಿಗೆ ಪ್ರಕರಣವನ್ನು ಪರೀಶಿಲನೆ ಮಾಡಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಮಾಡಿದ್ದಾರೆ.

Read also : Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 

ಪ್ರಕರಣದಲ್ಲಿ ಸರ್ಕಾರಿ ವಕೀಲ ಸತೀಶ್ ಕೆ.ಎಸ್ ನ್ಯಾಯ ಮಂಡನೆ ಮಾಡಿದ್ದಾರೆ.

ತನಿಖಾಧಿಕಾರಿ ಹೆಚ್ .ಗುರುಬಸವರಾಜ್  ಈ ಹಿಂದೆ ತನಿಖೆ ಮಾಡಿದ 07 ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಆಗಿದ್ದು, ಇದು 08 ನೇ ಕೊಲೆ ಪ್ರಕರಣ ಜೀವಾವಧಿ ಶಿಕ್ಷೆ ಆಗಿದೆ.

ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ  ಹೆಚ್ . ಗುರುಬಸವರಾಜ್, ಸಿಪಿಐ ಕೇಂದ್ರ ವೃತ್ತ ರವರನ್ನು & ಸಿಬ್ಬಂದಿಗಳನ್ನು ಹಾಗೂ ಪರ್ಯಾದಿದಾರರ ಪರವಾಗಿ ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲ ಸತೀಶ್ ಕೆ.ಎಸ್  ಎಸ್ಪಿ ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.

TAGGED:Davanagere NewsDinamana.comಜಿಲ್ಲಾ ಮತ್ತು ಸತ್ರ ನ್ಯಾಯಾಲಯದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Crime news Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 
Next Article Davanagere dc ಏಕಬಳಕೆ ಪ್ಲಾಸ್ಟಿಕ್‍ ಸಂಪೂರ್ಣವಾಗಿ ನಿಷೇಧಿಸಲು ಹಂತ ಹಂತವಾಗಿ ಕ್ರಮ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕಾಡಾನೆ ದಾಳಿ: ಹೊಟ್ಯಾಪುರ ಕಾರ್ಮಿಕ ಮಹಿಳೆ ಸಾವು    

ದಾವಣಗೆರೆ :  ಬದುಕು ಕಟ್ಟಿಕೊಳ್ಳಲು ಹೋದ ದಂಪತಿ ಮೇಲೆ ಕಾಡಾನೆ ಎಂದು ದಾಳಿ ನಡೆಸಿದ್ದು, ಪತ್ನಿ ಮೃತಪಟ್ಟು ಪತಿ ಪ್ರಾಣಾಪಾಯದಿಂದ…

By Dinamaana Kannada News

Political analysis | ವಿಜಯೇಂದ್ರ ಸುತ್ತ ಆವರಿಸುತ್ತಿದೆ ಪದ್ಮವ್ಯೂಹ

Kannada News | Dinamaana.com | 07-09-2024 ಮೊನ್ನೆ ದೆಹಲಿಗೆ ಹೋದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ…

By Dinamaana Kannada News

ಅಕ್ರಮ ಕ್ರಷರ್‌ಗಳಿಗೆ ಕಡಿವಾಣ ಹಾಕಲು ನ್ಯಾ. ಬಿ.ವೀರಪ್ಪ ಸೂಚನೆ

ದಾವಣಗೆರೆ (Davanagere)  : ನಗರದ ಗಣಿ ಮತ್ತು ಭೂ ವಿಜ್ಞಾನ, ಪ್ರಾದೇಶಿಕ ಸಾರಿಗೆ ಹಾಗೂ ಬೆಸ್ಕಾಂ ಕಚೇರಿಗಳಿಗೆ ಉಪಲೊಕಾಯುಕ್ತ ನ್ಯಾಯಮೂರ್ತಿ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?