Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ
ಅಪರಾಧ ಸುದ್ದಿ

ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ

Dinamaana Kannada News
Last updated: April 8, 2025 7:23 am
Dinamaana Kannada News
Share
arrest
Davanagere
SHARE

ದಾವಣಗೆರೆ (Davanagere): ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದ ಮೂವರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಮಹಮದ್ ನಿಹಾಲ್ ಅಲಿಯಾಸ್ ಘಜನಿ, ರೋಷನ್ ಖಾನ್ ಮತ್ತು ಮಹಮದ್ ಅಬು ತಲಹಾ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮಹಮದ್ ಸಮೀರ್ ಪತ್ತೆ ಕಾರ್ಯ ಮುಂದುವರಿದಿದೆ.

ಹಳೆಯ ದ್ವೇಷ ಮತ್ತು ತನ್ನ ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಏ.1 ರಂದು ನಲ್ಲೂರಿನ ಸಂತೆ ಬೀದಿಯಲ್ಲಿ ಮಹಮದ್ ಜಾವಿದ್‍ನನ್ನು ಸ್ನೇಹಿತರಂತೆ ಮಾತನಾಡಿಸಿ ಕರೆದುಕೊಂಡು ಹೋಗಿ ಗ್ರಾಮದ ರುದ್ರಗೌಡ ಅವರ ಹೊಸ ಬಡಾವಣೆಯಲ್ಲಿ ರಾತ್ರಿ ವೇಳೆ ಚಾಕುವಿನಿಂದ ಚುಚ್ಚಿ ಜಾವಿದ್‍ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಮೃತನ ತಮ್ಮ ಮಹಮದ್ ರೆಹಮತ್‍ವುಲ್ಲಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಗಿರಿ ಪೊಲೀಸರು ಘಟನೆ ನಡೆದ 24 ಗಂಟೆಗಳಲ್ಲಿ ಆರೋಪಿಗಳ ಪೈಕಿ ಮಹಮದ್ ನಿಹಾಲ್ ಅಲಿಯಾಸ್,. ರೋಷನ್ ಖಾನ್, ತಲಾಹ್‍ನನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಸಮೀರ್‍ನ ಪತ್ತೆ ಕಾರ್ಯ ಮುಂದುವರಿದಿದೆ.

Read also : ಸಚಿವರ ಸತತ ಪ್ರಯತ್ನ: ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಅನುದಾನ ಮಂಜೂರು

ಎಸ್ಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಂತೋಷ ವಿಜಯಕುಮಾರ್, ಮಂಜುನಾಥ ಹಾಗೂ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರವೀಶ್ ಕೆ.ಎನ್ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರನ್ನು ಒಳಗೊಂಡ ಒಂದು ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article minister s.s.mallikarajuna davanagere ಸಚಿವರ ಸತತ ಪ್ರಯತ್ನ: ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಅನುದಾನ ಮಂಜೂರು
Next Article Davanagere ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಪಾದಯಾತ್ರೆ ಕೂಡಾ ಯೋಗದ ಒಂದು ಭಾಗ: ಬಸವಪ್ರಭು ಶ್ರೀ

ದಾವಣಗೆರೆ, ಸೆ. 1, (Davangere District)  : ನಡಿಗೆ, ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ, ಇದರೊಂದಿಗೆ ನಿತ್ಯ ನಡಿಗೆ, ಪಾದಯಾತ್ರೆ…

By Dinamaana Kannada News

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಅಹ್ವಾನ

ದಾವಣಗೆರೆ :  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್,…

By Dinamaana Kannada News

ಕಳೆದುಹೋದದ್ದು: ಪುಲ್ವಾಮಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ನಡೆದ ಘಟನೆ ಸುತ್ತ

ನಾನು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿದ್ದಾಗ ನಡೆದ ಘಟನೆಯಿದು. ಆಗ ದೇಶದ ತುಂಬಾ ದೇಶಪ್ರೇಮ ಉಕ್ಕಿ ಹರಿಯುತ್ತಿದ್ದ ಕಾಲ. ಪುಲ್ವಾಮಾ ದಾಳಿಯಲ್ಲಿ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?