Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ
ತಾಜಾ ಸುದ್ದಿ

ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

Dinamaana Kannada News
Last updated: December 9, 2025 4:02 pm
Dinamaana Kannada News
Share
B. Srinivas
SHARE

ಕತೆಗಾರರಾಗಿ ಮೆಹಂದಿ ಹೂಗಳನ್ನು ಕನ್ನಡಿಗರ ಮುಂದಿಟ್ಟ ಬಿ.ಶ್ರೀನಿವಾಸರ ಮಹತ್ವದ’ಖಾಲಿಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ ಲಭಿಸಿದೆ.

ಅನ್ನದ ಅಗಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಮನುಷ್ಯನ ಕಿಡ್ನಿ ಇವುಗಳಲ್ಲಿ ಜೀವ ಸಾಕ್ಷ್ಯ ಹುಡುಕುವ ಸೂಕ್ಷ್ಮ ಕಥೆಗಾರ ಶ್ರೀನಿವಾಸ್ ಧೂಳನ್ನೇ ಅಕ್ಷರಗಳನ್ನಾಗಿಸಿದ ಮಹತ್ವದ ಲೇಖಕ. ಅಷ್ಟೇ ಅಲ್ಲ,ಅಕ್ಷರಗಳನ್ನು ಬಂಡಾಯ ಮತ್ತು ದಮನಿತರ ಧ್ವನಿಯಾಗಿಯೂ ಚಿತ್ರಿಸಬಲ್ಲ ಶಕ್ತ ಕಥೆಗಾರ.

ವೃತ್ತಿಯಲ್ಲಿ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀನಿವಾಸರಿಗೆ ಕನಕ ಶರೀಫ ಪ್ರಶಸ್ತಿ,ಪ್ರಜಾವಾಣಿ ಕಥಾ ಪುರಸ್ಕಾರ,ಕ.ಸಾ.ಪ.ಕಥಾ ಪುರಸ್ಕಾರ,ಸಂಕ್ರಮಣ ಕಾವ್ಯ,ಸಿಂಚನ ಪ್ರಶಸ್ತಿ,ನಿರಂತರ ಸಾಹಿತ್ಯ ಪುರಸ್ಕಾರಗಳೂ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ.

ಡಿಸೆಂಬರ್ 20  ಮತ್ತು 21 ನೇ ತಾರೀಖಿನಂದು ರಾಯಚೂರಿನಲ್ಲಿ ಜರುಗಲಿರುವ 11 ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಡಾ.ಕುಂ.ವೀರಭದ್ರಪ್ಪ ಪ್ರಶಸ್ತಿ ಪ್ರದಾನ ಮಾಡುವರು.

Read also ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಹಿರಿಯ ಲೇಖಕಿ ಡಾ.ಜಯದೇವಿ ಗಾಯಕವಾಡ್ ರವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುತ್ತಾರೆಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ತಿಳಿಸಿರುತ್ತಾರೆ.

ಕಥಾ,ಕಾವ್ಯ ಸಂಕಲನ,ಅನುವಾದ,ವೈಚಾರಿಕ ಹಾಗೂ ನುಡಿಚಿತ್ರಗಳಂತಹ ಇವರ ವೈವಿಧ್ಯಮಯ ಹನ್ನೆರೆಡು ಸಾಹಿತ್ಯಿಕ ಕೃತಿಗಳು ನಾಡಿನ ಲಂಕೇಶ್ ಪ್ರಕಾಶನ, ಲಡಾಯಿ,ತಳಮಳ,ಶ್ರಮಿಕ ಪ್ರಕಾಶನಗಳಿಂದ ಪ್ರಕಟವಾಗಿವೆ.

ಪ್ರಸ್ತುತ ಪ್ರಶಸ್ತಿ ಪುರಸ್ಕೃತ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಯ ತಳಮಳಿಸುವ ಕಥೆಗಳನ್ನು ಕೊಪ್ಪಳದ ತಳಮಳ ಪ್ರಕಾಶನದಿಂದ ಪ್ರಕಟಿಸಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MP Dr. Prabha Mallikarjun ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಅವರಗೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗೆ ಗಂಭೀರ ಧಕ್ಕೆ : ಅವರಗೆರೆ ವಾಸು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Municipal Corporation | ಆಸ್ತಿ ತೆರಿಗೆ ಪಾವತಿ ಶೇ 5 ರಿಯಾಯಿತಿ ಕಾಲಾವಧಿ ವಿಸ್ತರಣೆ

ದಾವಣಗೆರೆ (Davangere District):  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು…

By Dinamaana Kannada News

ದಾವಣಗೆರೆ|ಪ್ಲೆಕ್ಸ್ ಹರಿದು ವಿರೂಪಗೊಳಿಸಿದ ಪ್ರಕರಣ ಐವರ ಬಂಧನ

ದಾವಣಗೆರೆ : ದಸರಾ ಹಬ್ಬದ ಸಮಯದಲ್ಲಿ ಪ್ಲೆಕ್ಸ್ ಹರಿದು ವಿರೂಪಗೊಳಿಸಿದ 05 ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಆಬೀದ್, ಆತಿಕ್,ಸಾಧಿಕ್,ಅಮಾನುಲ್ಲಾ…

By Dinamaana Kannada News

ಅವರಗೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗೆ ಗಂಭೀರ ಧಕ್ಕೆ : ಅವರಗೆರೆ ವಾಸು

ದಾವಣಗೆರೆ ಡಿ.10: ಅವರಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ದಿನನಿತ್ಯ ಅಪಾಯದ ಮಧ್ಯೆ ಶಿಕ್ಷಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?