Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ
ತಾಜಾ ಸುದ್ದಿ

ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ

Dinamaana Kannada News
Last updated: May 16, 2024 11:38 am
Dinamaana Kannada News
Share
davanagere
ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.೨೫ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ ೧೬ರಂದು ರಾಷ್ಟ್ರೀಯ ಡೆಂಗ್ಯು ದಿನ
SHARE

ದಾವಣಗೆರೆ-  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.25ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ 16ರಂದು ರಾಷ್ಟ್ರೀಯ ಡೆಂಗ್ಯು ದಿನ ಆಚರಿಸಲಾಗುವುದು ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕೆ.ಹೆಚ್.ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೇರಿಯಾ ನಿಯಂತ್ರಿಸುವ ಮತ್ತು ಅಂತಿಮವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿ ವರ್ಷ ಏ.25ರಂದು ವಿಶ್ವ ಮಲೇರಿಯಾ ದಿನ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ ಎಂಬ ಘೋಷವಾಕ್ಯದೊಂದಿಗೆ ಮಲೇರಿಯಾ ದಿನ ಆಚರಿಸಲಾಯಿತು. ಭಾರತದಲ್ಲಿ 2008ರಿಂದ ವಿಶ್ವ ಮಲೇರಿಯಾ ದಿನ ಆಚರಣೆ ಮಾಡಲಾಗುತ್ತಿದೆ ಎಂದರು.

2025ರ ವೇಳೆಗೆ ಕರ್ನಾಟಕವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ ಸಾಧಿಸಬೇಕಾಗುವುದರಿಂದ ಎಲ್ಲಾ ಹಂತದಲ್ಲಿ ಮಲೇರಿಯಾ ನಿವಾರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ರಕ್ತ ಪರೀಕ್ಷೆ, ಜ್ವರ ಸಮೀಕ್ಷೆ, ಡಿಡಿಟಿ ಸಿಂಪಡಣೆ, ಸಮಸ್ಯಾತ್ಮಕ ಪ್ರದೇಶದಲ್ಲಿ ಸೊಳ್ಳೆ ಪರದೆಗಳ ವಿತರಣೆ, ವಲಸೆ ಜನರ ಸಮೀಕ್ಷೆ, ಸೊಳ್ಳೆ ನಿಯಂತ್ರಣಕ್ಕಾಗಿ ಲಾರ್ವಾಹಾರಿ ಮೀನುಗಳ ಬಿಡುಗಡೆ ಒಳಗೊಂಡಂತೆ ಹಲವಾರು ನಿಯಂತ್ರಣ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಅವರು ವಿವರಿಸಿದರು.

ಮುಂಗಾರು ಸಮಯದಲ್ಲಿ ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟುವಲ್ಲಿ ಕ್ರಮಗಳನ್ನು ಕೈಗೊಳ್ಳುವುದು, ಡೆಂಗ್ಯು ನಿಯಂತ್ರಣದಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಸಹಕಾರ ಪಡೆಯುವುದು, ಯಾವುದೇ ಜ್ವರವಿದ್ದರೂ ನಿರ್ಲಕ್ಷ್ಯ ಮಾಡದೇ, ತಕ್ಷಣ ವೈದ್ಯರಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗ್ಯು ಜ್ವರದಿಂದ ಉಂಟಾಗುವ ಸಾವು-ನೋವು ತಡೆಗಟ್ಟಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಡೆಂಗ್ಯು ದಿನ ಆಚರಣೆ ಮಾಡುತ್ತಿದ್ದೇವೆ ಎಂದರು.

ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಡಿ.ಮುರುಳೀಧರ್, ಡಾ.ಸುರೇಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

TAGGED:dinamaana.comLatest Kannada NewsNational Dengue Day.ಕನ್ನಡ ಸುದ್ದಿದಿನಮಾನ.ಕಾಂರಾಷ್ಟ್ರೀಯ ಡೆಂಗ್ಯು ದಿನ.
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-25 ಅವರು ಮೌನವಾಗಿ ಬಿಡುತ್ತಾರೆ!
Next Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-26 ಸಾಲಿ ಬಿಟ್ಟ ಮಕ್ಕಳು….

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಗಡ್ಕರಿ, ಸಿಂಗ್  ಬಿಜೆಪಿಯ ಹೊಸ ವಿಂಗ್

ಮೊನ್ನೆ ದಿಲ್ಲಿಯ ಬಿಜೆಪಿ ಕಂಪೋಂಡಿನಿಂದ ತೇಲಿ ಬಂದ ಸುದ್ದಿ ಕರ್ನಾಟಕದ ಕಮಲ ಪಾಳಯದಲ್ಲಿ ಸಂಚಲನ‌ ಮೂಡಿಸಿದೆ. ಕೇಂದ್ರ ಸಚಿವರಾದ ರಾಜನಾಥ್…

By Dinamaana Kannada News

ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ

ಬೆಳಗಾವಿ ಅ 4:  ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ…

By Dinamaana Kannada News

ನಿಮ್ಮ ಹೆಸರು ಪಿಎಂ ಕಿಸಾನ್‌ ಪಟ್ಟಿಯಲ್ಲಿಲ್ಲವೇ? ಕಾರಣ ಇಲ್ಲಿದೆ!

PM ಕಿಸಾನ್ ಯೋಜನೆಯಿಂದ ಲಕ್ಷ, ಲಕ್ಷ ಫಲಾನುಭವಿಗಳನ್ನು ತೆಗೆದುಹಾಕಲಾಗಿದೆ ಎಂಬ ಸುದ್ದಿ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಿದೆ. ʻಮಾರ್ಗಸೂಚಿಗಳ ಪ್ರಕಾರ,…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?