Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGER NEWS : ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANAGER NEWS : ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: August 8, 2024 3:53 am
Dinamaana Kannada News
Share
Applications invited
SHARE

ದಾವಣಗೆರೆ  (Davangere Distric) :  ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು ಸಹಾಯಧನ ಒದಗಿಸಲಾಗುವುದು.

ರಾಷ್ಟೀಯ ಕೃಷಿ ವಿಕಾಸ ಇಲಾಖೆ ಅಡಿಯಲ್ಲಿ  ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

Read also : DAVANAGERE : ದಾವಣಗೆರೆಯಲ್ಲಿ ಐಟಿ ಕೇಂದ್ರ (IT Center) ಸ್ಥಾಪನೆಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ 9686334350, ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಆನಗೋಡು 7019819101, ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಮಾಯಕೊಂಡ-6364642155. ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ  ಮಾಯಕೊಂಡ-2 8722551293 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿ ಸಂಪರ್ಕಿಸಬಹುದು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE : ದಾವಣಗೆರೆಯಲ್ಲಿ ಐಟಿ ಕೇಂದ್ರ (IT Center) ಸ್ಥಾಪನೆಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ
Next Article DAVANAGERE Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ನೀತಿ ಸಂಹಿತೆ ಜಾರಿ

ದಾವಣಗೆರೆ, ಮಾ.16 : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ…

By Dinamaana Kannada News

Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್

ದಾವಣಗೆರೆ (Davanagere) :  ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ, ಆದರೆ, ವಾಸ್ತವದಲ್ಲಿ ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ…

By Dinamaana Kannada News

Davanagere | ಒಳಮೀಸಲಾತಿ ಜಾರಿಗೆ ಅಡ್ಡಿ ಬೇಡ : ದಲಿತ ಸಂಘಟನೆಗಳ  ಒಕ್ಕೂಟ

ದಾವಣಗೆರೆ.ಅ.24 (Davanagere ): ಒಳ ಮೀಸಲಾತಿ ಜಾರಿಗಾಗಿ ಅಸೃಶ್ಯ ಸಮುದಾಯ ಕಳೆದ 30 ವರ್ಷದಿಂದ ಹೋರಾಟ ನಡೆಸಿಕೊಂಡು ಬರುತ್ತಿದೆ. ಅದರೆ,…

By Dinamaana Kannada News

You Might Also Like

Devotee Kanakadasa
ಅಭಿಪ್ರಾಯ

ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ

By Dinamaana Kannada News
Davanagere
ಅಭಿಪ್ರಾಯ

ನವಜಾತ ಶಿಶುಗಳ ಸಂರಕ್ಷಣ ದಿನ : ಲೇಖನ ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?