Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ : ವಿಜಯಲಕ್ಷ್ಮಿ
ತಾಜಾ ಸುದ್ದಿ

Davanagere | ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ : ವಿಜಯಲಕ್ಷ್ಮಿ

Dinamaana Kannada News
Last updated: August 30, 2024 4:59 pm
Dinamaana Kannada News
Share
DAVANAGERE
DAVANAGERE
SHARE

ಹರಿಹರ (Davangere District) : ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಆಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರಲ್ಲಿ ಜಾರಿಗೆ ಬಂದಿತು. ಕಾನೂನು ಮ್ಯಾನುಯಲ್ ಸ್ಕ್ಯಾವೆಂಜರ್‍ಗಳನ್ನು ನೇಮಿಸಿಕೊಳ್ಳುವುದು, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‍ಗಳನ್ನು ರಕ್ಷಣಾ ಸಾಧನಗಳಿಲ್ಲದೆ ಹಸ್ತಚಾಲಿತವಾಗಿ ಸ್ವಚ್ಛಗೊಳಿಸುವುದು ಮತ್ತು ಅಸ್ವಸ್ಥ ಶೌಚಾಲಯಗಳ ನಿರ್ಮಾಣವನ್ನು ನಿಷೇದ ಮಡಿದೆ ಎಂದು ಡಿಎಂಎ ಕಚೇರಿಯ ಕೋ-ಅರ್ಡಿನೇಟರ್ ವಿಜಯಲಕ್ಷ್ಮಿ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಹಣಕಾಸು & ಅಭಿವೃದ್ಧಿ ನಿಗಮ ಪೌರಾಡಳಿತ ನಿರ್ದೇಶನಾಲಯ ಮತ್ತು ದಾವಣಗೆರೆ ಜಿಲ್ಲಾಡಳಿತ ಹಾಗೂ ಹರಿಹರ ನಗರಸಭೆ ಇವರ ಸಂಯೋಗದೊಂದಿಗೆ “ನಮಸ್ತೆ” ಯೋಜನೆಯಡಿ ಒಳಚರಂಡಿ ಮತ್ತು ಸೇಫ್ಟಿಕ್ ಟ್ಯಾಂಕ್ಗಳು ಸ್ವಚ್ಛಗೊಳಿಸುವ ಕುರಿತು ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಿಂದ ಉತ್ತಮವಾದ ರಕ್ಷಾ ಕವಚ, ಸಮವಸ್ತ್ರ, ಉದ್ದನೆಯ ಶೂ, ಹ್ಯಾಂಡ್ ಗ್ಲೌಸ್, ಬೆಳಗಿನ ಉಪಹಾರ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸೂಚನೆ ನೀಡಿದರು. ನಗರದ ಸ್ವಚ್ಛತೆ ಮತ್ತು ಸೌಂದರ್ಯೀಕರಣಕ್ಕೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯವೆಂದು ಎಂದರು.

Read also : Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ

ಮ್ಯಾನ್‍ಹೋಲ್ ಸ್ವಚ್ಛತೆಗೆ ಯಂತ್ರ ಬಳಸಿ ಕೊಳಚೆ ಪ್ರದೇಶ, ಮ್ಯಾನ್‍ಹೋಲ್‍ಗಳನ್ನು ಸ್ವಚ್ಛಗೊಳಿಸಲು ಮಾನವ ಸಂಪನ್ಮೂಲ ಬಳಸದೆ ಕಡ್ಡಾಯವಾಗಿ ಯಂತ್ರಗಳನ್ನು ಬಳಸಬೇಕು. ಆಧುನಿಕ ತಂತ್ರಜ್ಞಾನ ಯಂತ್ರಗಳನ್ನು ಬಳಕೆ ಮಾಡಿ ಸ್ವಚ್ಛತಾ ಕಾರ್ಯಕ್ಕೆ ಜನರನ್ನು ಬಳಕೆ ಮಾಡುವುದನ್ನು ಕೈಬಿಡಿ. ಮ್ಯಾನ್‍ಹೋಲ್‍ಗಳ ಸ್ವಚ್ಛತೆಗೆ ಜನರನ್ನು ಬಳಸಿದ್ದು ಕಂಡುಬಂದರೆ ತಕ್ಷಣವೇ ಪೆÇಲೀಸ್ ಇಲಾಖೆಗೆ ದೂರು ದಾಖಲಿಸಿ ಕಾನೂನಾತ್ಮಕ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.

ಯೋಜನಾ ನಿರ್ದೇಶಕ ಮಾಲತೇಶ್ ಮಾತನಾಡಿ ನಗರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರು ಪಾತ್ರ ಮಹತ್ವದು, 2013ರಲ್ಲಿ ಸಫಾಯಿ ಕರ್ಮಚಾರಿ ಕಾಯ್ದೆ ಜಾರಿಗೊಳಿಸಲಾಗಿದ್ದು, ಪೌರಕಾರ್ಮಿಕರು ಪುನರವಸತಿ ಸೌಲಭ್ಯ ಪಡೆದುಕೊಳ್ಳಬೇಕು. ಕಾರ್ಮಿಕರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಬೇಕೆಂದು ಸಲಹೆ ನೀಡಿದರು. ಪೌರಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ನಗರದ ಸ್ವಚ್ಛತೆ, ಆರೋಗ್ಯ ಕಾಪಾಡುವಲ್ಲಿ ಮುಂಚೂಣಿಯಲ್ಲಿರುವ ಪೌರ ಕಾರ್ಮಿಕರು ಸ್ವಂತ ಮತ್ತು ಅವರ ಕುಟುಂಬದ ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ, ಪೌರಕಾರ್ಮಿಕರು ಮಾಡುವ ಕೆಲಸ ದೇವರು ಕೆಲಸವಾಗಿದೆ. ಬೆಳೆಗ್ಗಿನ ಜಾವ 5 ಗಂಟೆಯಿಂದಲೇ ನಗರದ ವಿವಿಧ ಬಡಾವಣೆಯಲ್ಲಿ ಬಿಸಾಡಿರುವ ಕಸ ವಿಲೇವಾರಿ, ಒಳಚರಂಡಿ ಸ್ವಚ್ಛತೆ ಸೇರಿದಂತೆ ಇನ್ನಿತರ ಸ್ವಚ್ಛತಾ ಕಾರ್ಯದಲ್ಲಿ ಪೌರಕಾರ್ಮಿಕರು ನಿರತರಾಗಿರುತ್ತಾರೆ. ಪೌರಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಅಗತ್ಯವಿರುವ ಸುರಕ್ಷತಾ ವಸ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕೆಂದರು.

ಇದೆ ವೇಳೆ ಡಿಎಂಎ ಕಚೇರಿಯ ಕೋ-ಆರ್ಡಿನೇಟರ್ ವಿದ್ಯ ಕಾಳಮ್ಮ,  ಐಈಡಿ ಕಂಪನಿ ಕೋ-ಆರ್ಡಿನೇಟರ್ ಲೋಕೇಶ್,
ಹಿರಿಯ ಆರೋಗ್ಯ  ನಿರೀಕ್ಷಕ ಸಂತೋಷ್,  ರವಿಪ್ರಕಾಶ್,  ವ್ಯವಸ್ಥಾಪಕ ಶಿವಕುಮಾರ್, ಕರಿಯಪ್ಪ,  ಇಂಜಿನಿಯರ್ ಪ್ರಕಾಶ್ ಹರಿಹರ ರೈಲ್ವೆ ನಿಲ್ದಾಣದ ಸ್ವಚ್ಛತೆಯ  ಸಿಬ್ಬಂದಿಗಳು ಹಾಗೂ ನಗರಸಭೆ ಯುಜಿಡಿ, ಪೌರ ಕಾರ್ಮಿಕರು ಇದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ
Next Article DAVANAGERE Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ     

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

ದಾವಣಗೆರೆ (Davanagere): ಬಾಬಾಸಾಹೇಬ ಅಂಬೇಡ್ಕರ್ ಬರಹಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಅರಿವೇ ಅಂಬೇಡ್ಕರ್’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.…

By Dinamaana Kannada News

ಸಾಮಾಜಿಕ ನ್ಯಾಯದ ಸಾಕ್ಷಿ ಪ್ರಜ್ಞೆ ಎಲ್.ಜಿ.ಹಾವನೂರು

Kannada News |  Dinamaana.com | 22-09-2024 ಉಳಿದ ಮಾತು ……(LG Havanur) ಭಾರತೀಯ ಅಧಿಕಾರಶಾಹಿಯು ಮೇಲ್ಜಾತಿಗಳ ಹಿಡಿತದಲ್ಲಿ ದೃಢವಾಗಿದೆ,…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?